ವೈದ್ಯರು,ಸಿಬ್ಬಂದಿ ನೇಮಕಕ್ಕೆ ಆಗ್ರಹ: ಶೃಂಗೇರಿ ಆಸ್ಪತ್ರೆ ಮುಂಭಾಗ BJP ಪ್ರತಿಭಟನೆ
Hospital Staff Shortage: ಶೃಂಗೇರಿ: ಇಲ್ಲಿನ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಸೋಮವಾರ ವೈದ್ಯರು, ಸಿಬ್ಬಂದಿಗಳ ನೇಮಕಕ್ಕೆ ಒತ್ತಾಯಿಸಿ ಹಾಗೂ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ತಾಲ್ಲೂಕು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.Last Updated 3 ಮಾರ್ಚ್ 2026, 7:01 IST