ವಿದ್ಯಾರ್ಥಿಗಳ ಪ್ರತಿಭೆ, ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಿ: ಶಾಸಕ ತಮ್ಮಯ್ಯ
Chikkamagaluru College Event: ಚಿಕ್ಕಮಗಳೂರಿನ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಯೋಧ ನಮನ ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ ತಮ್ಮಯ್ಯ ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕಂತೆ ಪ್ರೋತ್ಸಾಹ ನೀಡುವಂತೆ ಕರೆ ನೀಡಿದರು.Last Updated 15 ಫೆಬ್ರುವರಿ 2026, 2:41 IST