ಚಿಕ್ಕಮಗಳೂರು | ಬಗರ್ ಹುಕುಂ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಆಗ್ರಹ
Farmer Rights Protest: ಚಿಕ್ಕಮಗಳೂರು: ನನೆಗುದಿಗೆ ಬಿದ್ದಿರುವ ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರುLast Updated 6 ಫೆಬ್ರುವರಿ 2026, 2:54 IST