ಭಾನುವಾರ, 1 ಫೆಬ್ರುವರಿ 2026
×
ADVERTISEMENT

ಸಿನಿ ಸುದ್ದಿ (ಸಿನಿಮಾ ಜಗತ್ತು)

ADVERTISEMENT

ಬಾಲಿವುಡ್‌ನ ಹಿಟ್‌ ಸಿನಿಮಾ ‘ದೇವದಾಸ್’ ಸೇರಿ ಇನ್ನೆರಡು ಚಿತ್ರಗಳ ಮರು ಬಿಡುಗಡೆ

Bollywood classic films: ಬಾಲಿವುಡ್‌ನ ಬ್ಲಾಕ್‌ ಬಸ್ಟರ್‌ ಸಿನಿಮಾಗಳಾದ ‘ಶಾರುಖ್ ಖಾನ್’ ನಟನೆಯ ‘ದೇವದಾಸ್‘, ‘ಸಲ್ಮಾನ್ ಖಾನ್’ ನಟನೆಯ ‘ತೇರೆ ನಾಮ್’ ಹಾಗೂ ‘ಅಭಿಷೇಕ್ ಬಚ್ಚನ್’ ಅಭಿನಯದ ‘ಯುವ’ ಸಿನಿಮಾಗಳನ್ನು ಫೆಬ್ರುವರಿಯಲ್ಲಿ ಮರು ಬಿಡುಗಡೆ ಮಾಡುವುದಾಗಿ ಪಿವಿಆರ್ ಸಿನಿಮಾಸ್ ತಿಳಿಸಿದೆ.
Last Updated 1 ಫೆಬ್ರುವರಿ 2026, 9:42 IST
ಬಾಲಿವುಡ್‌ನ ಹಿಟ್‌ ಸಿನಿಮಾ ‘ದೇವದಾಸ್’ ಸೇರಿ ಇನ್ನೆರಡು ಚಿತ್ರಗಳ ಮರು ಬಿಡುಗಡೆ

ನಟ ರಾಮ್‌ ಚರಣ್‌ ಮನೆಯಲ್ಲಿ ಡಬಲ್‌ ಸಂಭ್ರಮ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಪತ್ನಿ

Upasana Konidela Delivery: ಮೆಗಾ ಸ್ಟಾರ್‌ ಚಿರಂಜೀವಿ ಮನೆಯಲ್ಲಿ ಡಬಲ್‌ ಸಂಭ್ರಮ ಮನೆ ಮಾಡಿದೆ. ಟಾಲಿವುಡ್ ನಟ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ.
Last Updated 1 ಫೆಬ್ರುವರಿ 2026, 5:30 IST
ನಟ ರಾಮ್‌ ಚರಣ್‌ ಮನೆಯಲ್ಲಿ ಡಬಲ್‌ ಸಂಭ್ರಮ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಪತ್ನಿ

ಬಾಲಿವುಡ್‌ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಬಳಿ ಗುಂಡಿನ ದಾಳಿ

Mumbai Firing Incident: ಮುಂಬೈ: ಮುಂಬೈನ ಜುಹುನಲ್ಲಿರುವ ಬಾಲಿವುಡ್‌ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆಯ ಹೊರಗೆ ಗುಂಡಿನ ಸದ್ದು ಕೇಳಿಬಂದಿದೆ. ಭಾನುವಾರ ಬೆಳಗಿನ ಜಾವ ಅಪರಿಚಿತರು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 1 ಫೆಬ್ರುವರಿ 2026, 5:27 IST
ಬಾಲಿವುಡ್‌ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಬಳಿ ಗುಂಡಿನ ದಾಳಿ

ಚಿತ್ರಕಥೆ ಬರಹಗಾರರಿಗೆ ನಾಗತಿಹಳ್ಳಿ ಚಂದ್ರಶೇಖರ್ ಟೆಂಟ್ ಸಿನಿಮಾದಲ್ಲಿ ಕಾರ್ಯಾಗಾರ

Tent Cinema: ಒಂದು ಸಿನಿಮಾವೂ ಪ್ರೇಕ್ಷಕರ ಗಮನ ಸೆಳೆಯಲು ನಟನೆ ಮಾತ್ರವಲ್ಲದೇ ಚಿತ್ರಕಥೆ ಕೂಡ ಪ್ರಮುಖ ಪಾತ್ರವಹಿಸುತ್ತದೆ. ಅನೇಕರು ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂಬ ಕನಸು ಕಂಡಿರುತ್ತಾರೆ. ಆದರೆ ಮಾರ್ಗದರ್ಶನದ ಕೊರತೆಯಿಂದ ಹಿಂದೆ ಸರಿಯವವರೆ ಹೆಚ್ಚು.
Last Updated 1 ಫೆಬ್ರುವರಿ 2026, 5:11 IST
ಚಿತ್ರಕಥೆ ಬರಹಗಾರರಿಗೆ ನಾಗತಿಹಳ್ಳಿ ಚಂದ್ರಶೇಖರ್ ಟೆಂಟ್ ಸಿನಿಮಾದಲ್ಲಿ ಕಾರ್ಯಾಗಾರ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಜಯಮಾಲಾ ಆಯ್ಕೆ

KFCC: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆಎಫ್‌ಸಿಸಿ) ಅಧ್ಯಕ್ಷರಾಗಿ ನಟಿ, ನಿರ್ಮಾಪಕಿ ಜಯಮಾಲಾ ಆಯ್ಕೆಯಾಗಿದ್ದಾರೆ.
Last Updated 31 ಜನವರಿ 2026, 20:11 IST
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಜಯಮಾಲಾ ಆಯ್ಕೆ

ಇಚ್ಛಿಸಿದಂತೆ ಸಿನಿಮಾ ಮಾಡಲಾಗುತ್ತಿಲ್ಲ: ಅನುರಾಗ್‌ ಕಶ್ಯಪ್‌ ಕಳವಳ

Anurag Kashyap: ತಾವು ಇಚ್ಛಿಸಿದ ರೀತಿಯಲ್ಲಿ ಸಿನಿಮಾಗಳನ್ನು ಮಾಡಲು ಸಾಧ್ಯವಾಗದೇ ಇರುವುದು ಭಾರತದ ನಿರ್ದೇಶಕನಿಗೆ ಪ್ರಸ್ತುತ ಇರುವ ದೊಡ್ಡ ಭಯ’ ಎಂದು ಬಾಲಿವುಡ್‌ ನಿರ್ದೇಶಕ, ನಟ ಅನುರಾಗ್‌ ಕಶ್ಯಪ್‌ ಅಭಿಪ್ರಾಯ ವ್ಯಕ್ತಪಡಿಸಿದರು.
Last Updated 31 ಜನವರಿ 2026, 20:09 IST
ಇಚ್ಛಿಸಿದಂತೆ ಸಿನಿಮಾ ಮಾಡಲಾಗುತ್ತಿಲ್ಲ: ಅನುರಾಗ್‌ ಕಶ್ಯಪ್‌ ಕಳವಳ

ನಟ ರೂಪೇಶ್ ಶೆಟ್ಟಿ ನಿರ್ದೇಶನದ ‘ಜೈ’ ಸಿನಿಮಾ ಶೀಘ್ರದಲ್ಲೇ ಒಟಿಟಿಗೆ

Jai Movie OTT Release: ಬಿಗ್‌ಬಾಸ್‌ 9ನೇ ಸೀಸನ್ ವಿಜೇತರಾಗಿರುವ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಜೈ’ ಸಿನಿಮಾ ಶೀಘ್ರದಲ್ಲೇ ಒಟಿಟಿಗೆ ಎಂಟ್ರಿ ಕೊಡಲಿದೆ. ಈ ಬಗ್ಗೆ ಜೀ5 ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.
Last Updated 31 ಜನವರಿ 2026, 11:50 IST
ನಟ ರೂಪೇಶ್ ಶೆಟ್ಟಿ ನಿರ್ದೇಶನದ ‘ಜೈ’ ಸಿನಿಮಾ ಶೀಘ್ರದಲ್ಲೇ ಒಟಿಟಿಗೆ
ADVERTISEMENT

ಶಿವಣ್ಣನ ಮನಸ್ಸು ಕದ್ದ ‘ವಲವಾರ’ ಚಿತ್ರದ ಹಳ್ಳಿ ಹೈಕಳು

Sandalwood Update: ಹೊಸಬರ ‘ವಲವಾರ’ ಚಿತ್ರ ವೀಕ್ಷಿಸಿದ ಹ್ಯಾಟ್ರಿಕ್ ಹೀರೊ ಶಿವರಾಜ್‌ ಕುಮಾರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಳ್ಳಿಯ ಸೊಗಡಿನ ಈ ಚಿತ್ರಕ್ಕೆ ಬೆಂಬಲ ನೀಡುವಂತೆ ಅಭಿಮಾನಿಗಳಲ್ಲಿ ಶಿವಣ್ಣ ಮನವಿ ಮಾಡಿದ್ದಾರೆ.
Last Updated 31 ಜನವರಿ 2026, 11:03 IST
ಶಿವಣ್ಣನ ಮನಸ್ಸು ಕದ್ದ ‘ವಲವಾರ’ ಚಿತ್ರದ ಹಳ್ಳಿ ಹೈಕಳು

3 ದಶಕದ ಸಿನಿ ಪಯಣ: ನಿಮಗಾಗಿ ಇನ್ನೂ ಶ್ರಮಿಸುತ್ತೇನೆ ಎಂದ ಕಿಚ್ಚ ಸುದೀಪ್

Kiccha Sudeep Message: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಕನ್ನಡ ಚಿತ್ರರಂಗದಲ್ಲಿ ಯಶಸ್ವಿಯಾಗಿ 30 ವರ್ಷಗಳನ್ನು ಪೂರೈಸಿದ್ದಾರೆ. ಇದೇ ಸಂದರ್ಭದಲ್ಲಿ ಈ ಮೂರು ದಶಕಗಳ ಯಶಸ್ಸಿನ ಪಯಣದಲ್ಲಿ ಭಾಗಿಯಾದ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದ್ದಾರೆ.
Last Updated 31 ಜನವರಿ 2026, 11:00 IST
3 ದಶಕದ ಸಿನಿ ಪಯಣ: ನಿಮಗಾಗಿ ಇನ್ನೂ ಶ್ರಮಿಸುತ್ತೇನೆ ಎಂದ ಕಿಚ್ಚ ಸುದೀಪ್

ಸಿನಿಮಾ ನೋಡಿ ವಿಚ್ಛೇದನ ನಿರ್ಧಾರದಿಂದ ಹಿಂದೆ ಸರಿದ 38 ಜೋಡಿಗಳು: ಯಾವುದದು?

Entertainment News: ಸಣ್ಣ ಪುಟ್ಟ ವಿಚಾರಗಳಿಗೆ ಉಂಟಾಗುವ ಮನಸ್ತಾಪದಿಂದ ಅನೇಕ ಜೋಡಿಗಳು ದಾಂಪತ್ಯ ಜೀವನ ಕೊನೆಗೊಳಿಸಿ ವಿಚ್ಛೇದನ ಪಡೆಯಲು ಮುಂದಾಗುತ್ತಾರೆ. ಆದರೆ ಸಿನಿಮಾವೊಂದರಿಂದ ಪ್ರೇರಿತರಾಗಿ ತಮಿಳುನಾಡಿನ ತಿರುಚನಾಪಳ್ಳಿಯಲ್ಲಿ 38 ದಂಪತಿ ವಿಚ್ಛೇದನ ಪಡೆಯುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
Last Updated 31 ಜನವರಿ 2026, 10:53 IST
ಸಿನಿಮಾ ನೋಡಿ ವಿಚ್ಛೇದನ ನಿರ್ಧಾರದಿಂದ ಹಿಂದೆ ಸರಿದ 38 ಜೋಡಿಗಳು: ಯಾವುದದು?
ADVERTISEMENT
ADVERTISEMENT
ADVERTISEMENT