ಶುಕ್ರವಾರ, 16 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಸಿನಿ ಸುದ್ದಿ (ಸಿನಿಮಾ ಜಗತ್ತು)
ADVERTISEMENT
ಅಮೂಲ್ಯ ನಾಯಕಿಯಾಗಿ ನಟಿಸುತ್ತಿರುವ ‘ಪೀಕಬೂ’ಗೆ ಶ್ರೀರಾಮ್ ನಾಯಕ
Peekaboo Movie: ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಮೂಲ್ಯ ನಾಯಕಿಯಾಗಿ ನಟಿಸುತ್ತಿರುವ ‘ಪೀಕಬೂ’ ಚಿತ್ರಕ್ಕೆ ಶ್ರೀರಾಮ್ ನಾಯಕನಾಗಿ ಆಯ್ಕೆಯಾಗಿದ್ದಾರೆ.
Last Updated 16 ಜನವರಿ 2026, 0:30 IST
Sandalwood: ಈ ವಾರ ಸಂಕ್ರಾಂತಿ ಸಂಭ್ರಮಕ್ಕೆ ‘ಸೂರ್ಯ’ ತೆರೆಗೆ
Suriya Movie: ಸಂಕ್ರಾಂತಿ ಸಮಯದಲ್ಲಿಯೂ ಕನ್ನಡ ಚಿತ್ರಗಳೇ ಇಲ್ಲ ಎಂಬ ಹೊತ್ತಿನಲ್ಲಿ ಈ ಚಿತ್ರ ಇಂದು (ಜ.16) ತೆರೆ ಕಾಣುತ್ತಿದೆ. ಉತ್ತರ ಕರ್ನಾಟಕದ ಕಥೆ ಹೊಂದಿರುವ ಚಿತ್ರಕ್ಕೆ ಸಾಗರ್ ದಾಸ್ ನಿರ್ದೇಶನವಿದೆ. ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರು ನಂದಿ ಸಿನಿಮಾಸ್ ಅಡಿಯಲ್ಲಿ ಬಂಡವಾಳ ಹೂಡಿದ್ದಾರೆ.
Last Updated 16 ಜನವರಿ 2026, 0:30 IST
New Movie: ‘ಡಿಯರ್ ಹಸ್ಬೆಂಡ್’ಗೆ ಸುದೀಪ್ ಸಾಥ್
Dear Husband Movie: ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ಚಿತ್ರಕ್ಕೆ ‘ಡಿಯರ್ ಹಸ್ಬೆಂಡ್’ ಎಂದು ಹೆಸರಿಡಲಾಗಿದೆ. ನಟ ಸುದೀಪ್ ಇತ್ತೀಚೆಗಷ್ಟೇ ಚಿತ್ರದ ಶೀರ್ಷಿಕೆ ಮತ್ತು ಟೈಟಲ್ ಟೀಸರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.
Last Updated 16 ಜನವರಿ 2026, 0:30 IST
Kannada Movies: ಫೆ.6ಕ್ಕೆ ‘ಬಯಕೆಗಳು ಬೇರೂರಿದಾಗ’
Bayakegalu Beruridaga:ವಿವಾಹೇತರ ಸಂಬಂಧಗಳ ಕುರಿತು ಭಾವನಾತ್ಮಕ ಕಥೆಯನ್ನು ಹೊಂದಿರುವ ‘ಬಯಕೆಗಳು ಬೇರೂರಿದಾಗ’ ಚಿತ್ರ ಫೆಬ್ರುವರಿ 6ರಂದು ತೆರೆ ಕಾಣಲಿದೆ. ಆಕರ್ಷ್ ಆದಿತ್ಯ ಅವರ ಕಾದಂಬರಿ ಆಧಾರಿತ ಚಿತ್ರಕ್ಕೆ ಎನ್.ಜ್ಯೋತಿಲಕ್ಷ್ಮಿ ಆ್ಯಕ್ಷನ್ ಕಟ್ ಹೇಳಿದ್ದಾರೆ.
Last Updated 16 ಜನವರಿ 2026, 0:30 IST
ಸಂದರ್ಶನ | ಸಿನಿಮಾ ಯಶಸ್ಸಿಗೆ ಪ್ರತಿಭಾವಂತರು ಒಂದಾಗಬೇಕು: ದುನಿಯಾ ವಿಜಯ್
Duniya Vijay LandLord Movie: ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ಲಾರ್ಡ್’ ಚಿತ್ರ ಮುಂದಿನ ವಾರ ತೆರೆ ಕಾಣುತ್ತಿದೆ. ಈ ಚಿತ್ರ ಹಾಗೂ ಅದರಲ್ಲಿನ ತಮ್ಮ ಪಾತ್ರ ಕುರಿತು ಅವರು ಮಾತನಾಡಿದ್ದಾರೆ.
Last Updated 16 ಜನವರಿ 2026, 0:30 IST
ಬಿಗ್ಬಾಸ್ ಖ್ಯಾತಿಯ ಕಾರ್ತಿಕ್ ನಟಿಸಿರುತ್ತಿರುವ ‘ರಾಮರಸ’ ಚಿತ್ರೀಕರಣ ಪೂರ್ಣ
Karthik Mahesh: ಬಿಗ್ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್ ನಟಿಸಿರುತ್ತಿರುವ ‘ರಾಮರಸ’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ಸಸ್ಪೆನ್ಸ್, ಥ್ರಿಲ್ಲರ್ ಜಾನರ್ನ ಚಿತ್ರಕ್ಕೆ ಬಿ.ಎಂ.ಗಿರಿರಾಜ್ ಆ್ಯಕ್ಷನ್ ಕಟ್ ಹೇಳಿದ್ದಾರೆ.
Last Updated 16 ಜನವರಿ 2026, 0:30 IST
ಜನ ನಾಯಗನ್: ಮದ್ರಾಸ್ ಹೈಕೋರ್ಟ್ಗೆ ಮರಳುವಂತೆ ಸುಪ್ರೀಂ ಕೋರ್ಟ್ ಸೂಚನೆ
Vijay's Jana Nayagan: ನಟ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ನಿರಾಕರಣೆ ಪ್ರಶ್ನಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮದ್ರಾಸ್ ಹೈಕೋರ್ಟ್ನಲ್ಲಿಯೇ ಪರಿಹಾರ ಕಂಡುಕೊಳ್ಳಲು ನಿರ್ಮಾಪಕರಿಗೆ ಸೂಚಿಸಿದೆ.
Last Updated 15 ಜನವರಿ 2026, 15:55 IST
ADVERTISEMENT
‘ಪೀಕಬೂ’ದಲ್ಲಿ ನಟಿ ಅಮೂಲ್ಯಗೆ ಜೋಡಿಯಾದ ಜನಪ್ರಿಯ ಧಾರಾವಾಹಿಯ ನಟ
Amulya Comeback: ಪೀಕಬೂ’ ಚಿತ್ರದಲ್ಲಿ ಅಮೂಲ್ಯ ಅವರು ನಾಯಕಿಯಾಗಿ ನಟಿಸುತ್ತಿರುವ ಬಗ್ಗೆ ಚಿತ್ರತಂಡ ಕೆಲವು ತಿಂಗಳ ಹಿಂದೆ ಖಚಿತಪಡಿಸಿತ್ತು. ಆದರೆ ಈ ಚಿತ್ರದ ನಾಯಕನ ಬಗ್ಗೆ ಎಲ್ಲೂ ಹೇಳಿರಲಿಲ್ಲ. ಈಗ ಈ ಚಿತ್ರದ ನಾಯಕನನ್ನು ಪರಿಚಯಿಸಲಾಗಿದೆ.
Last Updated 15 ಜನವರಿ 2026, 13:09 IST
‘ಮ್ಯಾಂಗೋ ಪಚ್ಚ’ ಚಿತ್ರದ ಅರಗಿಣಿಯೇ ಹಾಡಿನ ಬಗ್ಗೆ ಸಾನ್ವಿ ಸುದೀಪ್ ಹೇಳಿದ್ದಿಷ್ಟು
Araginiye song release: ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ನಾಯಕನಾಗಿ ನಟಿಸಿರುವ ಮ್ಯಾಂಗೋ ಪಚ್ಚ ಚಿತ್ರದ ಅರಗಿಣಿಯೇ ಹಾಡು ಬಿಡುಗಡೆಗೊಂಡಿದೆ. ಸಾನ್ವಿ ಸುದೀಪ್ ಮತ್ತು ಕಪಿಲ್ ಕಪಿಲನ್ ಧ್ವನಿಯಾಗಿರುವ ಈ ಹಾಡು 2.5 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಮೆಚ್ಚುಗೆ ಗಳಿಸುತ್ತಿದೆ.
Last Updated 15 ಜನವರಿ 2026, 10:27 IST
ಧನುಷ್ ಅಭಿಮಾನಿಗಳಿಗೆ ಸಿಹಿಸುದ್ದಿ: ಹೊಸ ಸಿನಿಮಾ ಘೋಷಣೆ
Kara film update: ತಮಿಳಿನ ಸ್ಟಾರ್ ನಟ ಧನುಷ್ ಅವರ ಮುಂಬರುವ ಸಿನಿಮಾವನ್ನು ವಿಘ್ನೇಶ್ ರಾಜ ನಿರ್ದೇಶಕ ಮಾಡಲಿದ್ದು, ಚಿತ್ರಕ್ಕೆ ‘ಕಾರ’ ಎಂದು ಹೆಸರು ಇಟ್ಟಿರುವುದಾಗಿ ಸಂಕ್ರಾಂತಿಯ ಹಬ್ಬದಂದು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
Last Updated 15 ಜನವರಿ 2026, 9:58 IST
ADVERTISEMENT
<
1
2
...
1000
>
ADVERTISEMENT
ADVERTISEMENT