Video | ‘ಆಪ್ತಮಿತ್ರ’ ವಿಷ್ಣುವರ್ಧನ್ ಬಗ್ಗೆ ಏನು ಹೇಳಿದ್ದರು ‘ಪ್ರಚಂಡ ಕುಳ್ಳ’?
ಕನ್ನಡ ಚಿತ್ರರಂಗದ ಹೀರೊ–ಹಾಸ್ಯನಟ ಜೋಡಿಗಳಲ್ಲಿ ಮುಖ್ಯವಾದದ್ದು ವಿಷ್ಣುವರ್ಧನ್–ದ್ವಾರಕೀಶ್ ಜೋಡಿ. ಸೋಲು ಎದುರಾದ ಸಂದರ್ಭದಲ್ಲಿ ‘ಆಪ್ತ ಮಿತ್ರ’ ಹೆಗಲಾಗಿ ನಿಂತಿದ್ದರ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡಿದ್ದರು ದ್ವಾರಕೀಶ್.Last Updated 16 ಏಪ್ರಿಲ್ 2024, 14:11 IST