ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ವನ್ಯ ಲೋಕ (ಪರಿಸರ)

ADVERTISEMENT

360 ಪಕ್ಷಿ ಪ್ರಭೇದ; ಮೂರು ವಂಶವೃಕ್ಷ– ಹೊಸ ಅಧ್ಯಯನ

ಪ್ರತಿ ಜೀವಿಗಳ ದೇಹದೊಳಗಿನ ಅನುವಂಶಿಕ ವಸ್ತುವಾಗಿರುವ ಜಿನೋಮ್‌ ಆಧರಿಸಿ ಸುಮಾರು 360 ಪಕ್ಷಿ ಪ್ರಭೇದಗಳ ವಿಶ್ಲೇಷಣೆ ನಡೆಸಿರುವ ವಿಜ್ಞಾನಿಗಳ ತಂಡವು, ಅಂತಿಮವಾಗಿ ಇವು ಪ್ರಮುಖ ಮೂರು ಬಗೆಯ ವಂಶವೃಕ್ಷಗಳನ್ನು ಹೊಂದಿವೆ ಎಂಬ ವರದಿಯೊಂದು ಈಗ ಸುದ್ದಿಯಲ್ಲಿದೆ.
Last Updated 3 ಏಪ್ರಿಲ್ 2024, 13:24 IST
360 ಪಕ್ಷಿ ಪ್ರಭೇದ; ಮೂರು ವಂಶವೃಕ್ಷ– ಹೊಸ ಅಧ್ಯಯನ

ಭೂಮಿ ಮೇಲೆ ಪಕ್ಷಿ ಸಂಕುಲ ಉದಯ ಯಾವಾಗ ಆಯಿತು? ಸ್ವಾರಸ್ಯಕರ ಅಧ್ಯಯನ ವರದಿ ಪ್ರಕಟ

10 ವರ್ಷ ಅಧ್ಯಯನ ನಡೆಸಿರುವ ನೇಚರ್ ಟುಡೇ ಪತ್ರಿಕೆ ವರದಿ
Last Updated 2 ಏಪ್ರಿಲ್ 2024, 7:45 IST
ಭೂಮಿ ಮೇಲೆ ಪಕ್ಷಿ ಸಂಕುಲ ಉದಯ ಯಾವಾಗ ಆಯಿತು? ಸ್ವಾರಸ್ಯಕರ ಅಧ್ಯಯನ ವರದಿ ಪ್ರಕಟ

ನವರಂಗಿಯ ನೆಪದಲ್ಲಿ...

ತಲೆ ಬಗ್ಗಿಸಿಕೊಂಡು ರೋಗಿಯ ಹೆಸರು ಬರೆದುಕೊಳ್ಳುತ್ತಿದ್ದ ಶುಶ್ರೂಕಿಗೆ ‘ಪಡೀಲ್’ ಎಂಬ ಶಬ್ಧ ಕೇಳಿಬಂತು. ವರ್ಣಮಯವಾದ ಹಕ್ಕಿಯೊಂದು ವೇಗವಾಗಿ ಬಂದು ಒಂದು ಇಂಚು ದಪ್ಪದ ಪಾರದರ್ಶಕ ಗಾಜಿಗೆ ಡಿಕ್ಕಿಯಾಗಿತ್ತು.
Last Updated 24 ಮಾರ್ಚ್ 2024, 0:13 IST
ನವರಂಗಿಯ ನೆಪದಲ್ಲಿ...

ಹೈದರಾಬಾದ್‌: 125 ವರ್ಷದ ದೈತ್ಯ ಆಮೆ ಸಾವು

ವಯೋಸಹಜ ಅನಾರೋಗ್ಯದಿಂದ ಸುಮಾರು 125 ವಯಸ್ಸಿನ ಗ್ಯಾಲಪಗೋಸ್ ದೈತ್ಯ ಆಮೆಯು ಇಲ್ಲಿನ ನೆಹರೂ ಜೈವಿಕ ಉದ್ಯಾನದಲ್ಲಿ ಮೃತಪಟ್ಟಿದೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
Last Updated 16 ಮಾರ್ಚ್ 2024, 16:15 IST
ಹೈದರಾಬಾದ್‌: 125 ವರ್ಷದ ದೈತ್ಯ ಆಮೆ ಸಾವು

ತಾಯಿ ಇಲ್ಲದ ತಬ್ಬಲಿ ಆನೆಮರಿ ತಮಿಳುನಾಡಿನ ಮುದುಮಲೈ ಬಿಡಾರಕ್ಕೆ ಸ್ಥಳಾಂತರ

ತಾಯಿ ಇಲ್ಲದ ಎರಡು ತಿಂಗಳ ತಬ್ಬಲಿ ಆನೆಮರಿಯೊಂದು ಸತ್ಯಮಂಗಳ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವಾದ ಅರೆಪಾಳಯಂನಲ್ಲಿ ಪತ್ತೆಯಾಗಿದ್ದು, ಇದನ್ನು ಮುದುಮಲೈ ಆನೆ ಬಿಡಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Last Updated 8 ಮಾರ್ಚ್ 2024, 11:34 IST
ತಾಯಿ ಇಲ್ಲದ ತಬ್ಬಲಿ ಆನೆಮರಿ ತಮಿಳುನಾಡಿನ ಮುದುಮಲೈ ಬಿಡಾರಕ್ಕೆ ಸ್ಥಳಾಂತರ

ಕಣಿವೆ ಹಾದಿಯಲ್ಲಿ ಕಪ್ಪೆ ಅರಸುತ್ತಾ..!

Last Updated 2 ಮಾರ್ಚ್ 2024, 23:24 IST
ಕಣಿವೆ ಹಾದಿಯಲ್ಲಿ ಕಪ್ಪೆ ಅರಸುತ್ತಾ..!

ಕಾರ್ಯಾಚರಣೆಯಲ್ಲಿ ಮೃತಪಟ್ಟ ತನ್ನೀರ್ ಕೊಂಬನ್: ಲೋಪ ಪತ್ತೆಗೆ ತನಿಖೆಗೆ ಆದೇಶ

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸೆರೆಹಿಡಿಯಲಾಗಿದ್ದ ತನ್ನೀರ್ ಕೊಂಬನ್ ಎಂಬ ಕಾಡಾನೆ ಸ್ಥಳಾಂತರ ಸಂದರ್ಭದಲ್ಲಿ ಬಂಡೀಪುರದ ರಾಮಪುರ ಆನೆ ಶಿಬಿರದಲ್ಲಿ ಶನಿವಾರ ಮೃತಪಟ್ಟಿದೆ.
Last Updated 3 ಫೆಬ್ರುವರಿ 2024, 10:45 IST
ಕಾರ್ಯಾಚರಣೆಯಲ್ಲಿ ಮೃತಪಟ್ಟ ತನ್ನೀರ್ ಕೊಂಬನ್: ಲೋಪ ಪತ್ತೆಗೆ ತನಿಖೆಗೆ ಆದೇಶ
ADVERTISEMENT

ಸಿಮಿಲಿಪಾಲ್‌ನಲ್ಲಿ ಮಾತ್ರವೇ ಕಂಡುಬರುವ ಅಪರೂಪದ ವರ್ಗ - ಕರಿಬಣ್ಣದ ಹುಲಿಗಳು

ಕಪ್ಪು ಬಣ್ಣದ ಆಥವಾ ಕೃಷ್ಣವರ್ಣದ ಹುಲಿ (Melanistic tigers)ಗಳು ಒಡಿಶಾದ ಸಿಮಿಲಿಪಾಲ್ ಹುಲಿ ಸಂರಕ್ಷಣಾ ಮೀಸಲು ಅರಣ್ಯದಲ್ಲಿ ಮಾತ್ರವೇ ಕಾಣಿಸಿಕೊಳ್ಳುತ್ತವೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಇತ್ತೀಚೆಗೆ ತಿಳಿಸಿದ್ದಾರೆ.
Last Updated 1 ಫೆಬ್ರುವರಿ 2024, 1:29 IST
ಸಿಮಿಲಿಪಾಲ್‌ನಲ್ಲಿ ಮಾತ್ರವೇ ಕಂಡುಬರುವ ಅಪರೂಪದ ವರ್ಗ - ಕರಿಬಣ್ಣದ ಹುಲಿಗಳು

ಮಂಗಟ್ಟೆ ಮೋಹದಲ್ಲಿ ರಜನಿ

ಜನರಿಗೆ ಜ್ಞಾನ ತುಂಬುವುದರಿಂದ ಕಾಡು, ಪ್ರಾಣಿ, ಪಕ್ಷಿಗಳ ಬಗೆಗೆ ತಿಳಿವಳಿಕೆ ಹೆಚ್ಚಾಗುತ್ತದೆ. ಇದರಿಂದ ಪರಿಸರ ಸಂರಕ್ಷಣೆಯೂ ಆಗುತ್ತದೆ. ಈ ಹಿನ್ನೆಲೆಯಲ್ಲಿ ಪಕ್ಷಿ ವೀಕ್ಷಕರ ಮಾರ್ಗದರ್ಶಿ ರಜನಿ ರಾವ್‌ ಕಾರ್ಯ ಗಮನಾರ್ಹ.
Last Updated 27 ಜನವರಿ 2024, 23:30 IST
ಮಂಗಟ್ಟೆ ಮೋಹದಲ್ಲಿ ರಜನಿ

ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ 'ಜ್ವಾಲಾ' ಚೀತಾ

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದಿದ್ದ ಚೀತಾವೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ.
Last Updated 23 ಜನವರಿ 2024, 4:52 IST
ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ 'ಜ್ವಾಲಾ' ಚೀತಾ
ADVERTISEMENT