ಶುಕ್ರವಾರ, 26 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಅನುರಣನ | ಎಸ್‌ಐಟಿ: ಸರ್ಕಾರಕ್ಕೆ ನಿರ್ಲಕ್ಷ್ಯವೆ?

Published : 26 ಸೆಪ್ಟೆಂಬರ್ 2025, 0:30 IST
Last Updated : 26 ಸೆಪ್ಟೆಂಬರ್ 2025, 0:30 IST
ಫಾಲೋ ಮಾಡಿ
Comments
ಗಂಭೀರ ಅಪರಾಧ ಕೃತ್ಯಗಳು ನಡೆದಿರುವ ಆರೋಪಗಳ ತನಿಖೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ವರ್ತಿಸುತ್ತಿರುವ ರೀತಿ, ತನಿಖೆಯ ಉದ್ದೇಶದ ಬಗ್ಗೆಯೇ ಅನುಮಾನ ಹುಟ್ಟಿಸುವಂತಿದೆ. ಜನರ ಮನಸ್ಸಿನಲ್ಲಿರುವ ಗೊಂದಲಗಳ ನಿವಾರಣೆಯ ಬದಲು, ಅನುಮಾನಗಳನ್ನು ಹೆಚ್ಚಿಸುವಂತೆ ಸರ್ಕಾರ ನಡೆದುಕೊಳ್ಳುತ್ತಿದೆ. ಸತ್ಯಸಂಗತಿ ಬೆಳಕಿಗೆ ಬರುವುದು ವಿರೋಧ ಪಕ್ಷಕ್ಕೂ ಬೇಕಾಗಿರುವಂತೆ ಕಾಣಿಸುತ್ತಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT