ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

ಅನುಸಂಧಾನ ಅಂಕಣ: ಮತದಾರನೇ ಮಂಕುತಿಮ್ಮನು!

Published : 26 ಫೆಬ್ರುವರಿ 2026, 23:30 IST
Last Updated : 26 ಫೆಬ್ರುವರಿ 2026, 23:30 IST
ADVERTISEMENT
ಫಾಲೋ ಮಾಡಿ
Comments
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನಷ್ಟು ಅಸಹಾಯಕ ಬೇರೊಬ್ಬರಿಲ್ಲ ಎನ್ನುವುದಕ್ಕೆ ಕರ್ನಾಟಕದಲ್ಲಿನ ಸದ್ಯದ ಸ್ಥಿತಿ ನಿದರ್ಶನದಂತಿದೆ. ಮುಖ್ಯಮಂತ್ರಿ ಕುರ್ಚಿಯ ಸುತ್ತ ಗಿರಕಿ ಹೊಡೆಯುತ್ತಿರುವ ರಾಜಕಾರಣದಿಂದಾಗಿ ಆಡಳಿತ ಯಂತ್ರ ತೂಕಡಿಸುತ್ತಿದೆ; ಅಭಿವೃದ್ಧಿ ಚಟುವಟಿಕೆಗಳು ಕುಂಟುತ್ತಿವೆ. ಮತದಾರನೀಗ ಇಂಗು ತಿಂದ ಮಂಗ.
ರವೀಂದ್ರ ಭಟ್ಟ
ರವೀಂದ್ರ ಭಟ್ಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT