ಈಗಾಗಲೇ 26 ಜನರಸಮಿತಿಯನ್ನು ರಚಿಸಲಾಗಿದ್ದು, ರಾಮಜನ್ಮಭೂಮಿಯನ್ನು ಸಂತರಿಗೆ ವರ್ಗಾಯಿಸಬೇಕೆಂದು ನಿರ್ಣಯದ ಮೂಲಕ ಪ್ರಧಾನಿ ಪಿ.ವಿ. ನರಸಿಂಹ ರಾವ್ ಅವರನ್ನು ಒತ್ತಾಯಿಸಲಾಗಿದೆ ಎಂದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು, ಈ ಕುರಿತು ಕೇಂದ್ರ ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸಿಲ್ಲ ಎಂದು ವಿಷಾದಿಸಿದರು.