‘ನನ್ನ ತಂದೆ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರು ಹಾಕಿಕೊಟ್ಟ ಮಾರ್ಗ, ಚಿಂತನೆಗಳು ಹಸಿರಾಗಿವೆ. ಅವರ ಹೋರಾಟದ ಹಾದಿಯನ್ನು ಮುಂದುವರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿ ಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪಾಲ್ಗೊಳ್ಳುವರು’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.