ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್‌ ಶಾ ಬಗ್ಗೆ ಟೀಕಿಸಿದ್ದ ವಿದ್ಯಾರ್ಥಿಯ ಅಮಾನತು: ಪ್ರಕಾಶ್ ರೈ ಅಸಮಾಧಾನ

Last Updated 27 ಫೆಬ್ರುವರಿ 2018, 14:42 IST
ಅಕ್ಷರ ಗಾತ್ರ

ಬೆಂಗಳೂರು: ‘ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿ ನನ್ನ ದೇಶದ ಯುವಕರಿಗೆ ಬೆದರಿಕೆ ಹಾಕಲಾಗುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಅನೇಕ ಪ್ರಕರಣಗಳನ್ನು ನಾವು ಗಮನಿಸುತ್ತಿದ್ದೇವೆಯೇ.. ಮಾತನಾಡಲು ಮುಂದಾಗುವ ಯುವ ಮನಸ್ಸುಗಳಲ್ಲಿ ಹೇಗೆ ಭೀತಿಯನ್ನು ಹರಡಲಾಗುತ್ತಿದೆ ಎಂಬುದನ್ನು ನಾವು ನೋಡಿದ್ದೇವೆಯೇ.. #justasking’ ಎಂದು ನಟ ಪ್ರಕಾಶ್‌ ರೈ ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT