ಶುಕ್ರವಾರ, 19 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ಹಾವೇರಿ (ಜಿಲ್ಲೆ)
ADVERTISEMENT
ರೈತರಿಗಾದ ಹಾನಿಗೆ ಯಾರು ಹೊಣೆ?: ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಶ್ರೀನಿವಾಸ ಕಿಡಿ
ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದು, ಬಳಿಕವೂ ಸುಳ್ಳು ಹೇಳುತ್ತಿದೆ. ಬರಗಾಲದಂಥ ವಿಚಾರದಲ್ಲಿಯೂ ರಾಜಕಾರಣ ಮಾಡಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಕಿಡಿಕಾರಿದರು.
Last Updated 18 ಏಪ್ರಿಲ್ 2024, 14:49 IST
ಹಾವೇರಿ: ಬ್ಯಾಡಗಿ ಮೆಣಸಿನಕಾಯಿ ಆವಕದಲ್ಲಿ ದಿಢೀರ್ ಕುಸಿತ
ಅಂತರ ರಾಷ್ಟ್ರೀಯ ಖ್ಯಾತಿಯ ಮೆಣಸಿನಕಾಯಿ ಮಾರುಕಟ್ಟೆಗೆ ಗುರುವಾರ 76,054 ಚೀಲ (19,013 ಕ್ವಿಂಟಲ್) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ದಿಢೀರ್ ಕುಸಿತವಾಗಿದೆ.
Last Updated 18 ಏಪ್ರಿಲ್ 2024, 14:22 IST
ಹಾವೇರಿ | ಭಾರಿ ಮಳೆ–ಗಾಳಿ; ಸಿಡಿಲು ಬಡಿದು 4 ಕುರಿ ಸಾವು
ನಗರದ ಹೊರವಲಯದ ಅಜ್ಜಯ್ಯನ ಗುಡಿ ಸಮೀಪ ಲೋಕಸಭೆ ಚುನಾವಣೆ ಅಂಗವಾಗಿ ತೆರೆದಿದ್ದ ಚೆಕ್ ಪೋಸ್ಟ್ ಕೇಂದ್ರದ ತಗಡಿನ ಶೀಟುಗಳು ಭಾರಿ ಮಳೆ–ಗಾಳಿಯಿಂದ ಗುರುವಾರ ಹಾರಿ ಹೋಗಿವೆ. ಕುರ್ಚಿ, ಟೇಬಲ್, ಬಟ್ಟೆ ಚೆಲ್ಲಾಪಿಲ್ಲಿಯಾಗಿ, ಕೇಂದ್ರ ಅಸ್ತವ್ಯಸ್ತಗೊಂಡಿದೆ.
Last Updated 18 ಏಪ್ರಿಲ್ 2024, 14:19 IST
ಕಡೆಗಣಿಸಿದರೂ ಮೈತ್ರಿ ಧರ್ಮ ಪಾಲಿಸುತ್ತೇವೆ: JDSನ ಮಂಜುನಾಥ ಗೌಡಶಿವಣ್ಣನವರ
‘ಚುನಾವಣಾ ಪ್ರಚಾರ ಸಭೆಗೆ ನಮ್ಮನ್ನು ಕರೆಯದೇ ಬಿಜೆಪಿಯವರು ಕಡೆಗಣಿಸುತ್ತಿದ್ದಾರೆ. ಆದರೂ, ಎಚ್.ಡಿ. ಕುಮಾರಸ್ವಾಮಿಯವರ ಆದೇಶದಂತೆ ಮೈತ್ರಿ ಧರ್ಮ ಪಾಲಿಸುತ್ತೇವೆ. ಬಸವರಾಜ ಬೊಮ್ಮಾಯಿಯವರ ಗೆಲುವಿಗೆ ಶ್ರಮಿಸುತ್ತೇವೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು.
Last Updated 17 ಏಪ್ರಿಲ್ 2024, 13:12 IST
ಹಾವೇರಿ: ದಾಖಲೆ ಇಲ್ಲದ ₹75 ಲಕ್ಷ ವಶ
ಬ್ಯಾಡಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೋಟೆಬೆನ್ನೂರು ಚೆಕ್ ಪೋಸ್ಟ್ನಲ್ಲಿ ಕಾರಿನಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ₹75 ಲಕ್ಷ ಹಣವನ್ನು ಬ್ಯಾಡಗಿ ಕ್ಷಿಪ್ರಪಡೆ ತಂಡವು ಜಪ್ತಿ ಮಾಡಿದೆ.
Last Updated 16 ಏಪ್ರಿಲ್ 2024, 13:31 IST
ದ್ವಾರಕೀಶ್ ನಿಧನ: ನಾಡಿಗೆ ದೊಡ್ಡ ನಷ್ಟ; ಬೊಮ್ಮಾಯಿ
ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ದ್ವಾರಕೀಶ್ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಹಾಗೂ ನಾಡಿಗೆ ದೊಡ್ಡ ನಷ್ಟ ಎಂದು ಮಾಜಿ ಸಿಎಂ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 16 ಏಪ್ರಿಲ್ 2024, 13:07 IST
ರಾಜಕಾರಣದಲ್ಲಿ ರೌಡಿಸಂ: ಕನ್ನಡಿಗರು ಸಹಿಸುವುದಿಲ್ಲ; ಬೊಮ್ಮಾಯಿ
‘ತುಮಕೂರಿನಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಮಾಜಿ ಪ್ರಧಾನಿ ದೇವೇಗೌಡರು ನಡೆಸುತ್ತಿರುವ ಸಭೆಗೆ ನುಗ್ಗಿ ದಾಂಧಲೆ ನಡೆಸಿರುವುದು ಖಂಡನೀಯ. ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸುವುದಿಲ್ಲ’
Last Updated 16 ಏಪ್ರಿಲ್ 2024, 13:02 IST
ADVERTISEMENT
ಭ್ರಷ್ಟ, ಕಲುಷಿತ ರಾಜಕಾರಣ ತಡೆಗೆ ಮತ ಭೀಕ್ಷೆ ನೀಡಿ
ಶಿಗ್ಗಾವಿಯಲ್ಲಿ ಭಕ್ತರ ಸಭೆ: ದಿಂಗಾಲೇಶ್ವರ ಸ್ವಾಮೀಜಿ ಮನವಿ
Last Updated 15 ಏಪ್ರಿಲ್ 2024, 14:36 IST
ಸರ್ಕಾರಿ ಕಾಲೇಜಿಗೆ ಉತ್ತಮ ಫಲಿತಾಂಶ
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿದ್ದು, 243 ವಿದ್ಯಾರ್ಥಿಗಳಲ್ಲಿ 225 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಅದರಲ್ಲಿ 26 ಪ್ರಥಮ ಶ್ರೇಣಿ, 150 ಪ್ರಥಮ ಸ್ಥಾನ, 45 ದ್ವಿತೀಯ, 4 ತೃತೀಯ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
Last Updated 15 ಏಪ್ರಿಲ್ 2024, 14:35 IST
ಚುನಾವಣಾ ಕರ್ತವ್ಯಕ್ಕೆ ಗೈರು: ಅಧಿಕಾರಿಗಳಿಗೆ ನೋಟಿಸ್
ಚುನಾವಣಾ ಕರ್ತವ್ಯಕ್ಕೆ ಪೂರ್ವಾನುಮತಿ ಪಡೆಯದೇ ಗೈರಾದ ಇಬ್ಬರು ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಸಹಾಯ ಚುನಾವಣಾಧಿಕಾರಿ ಮಮತಾ ಹೊಸಗೌಡ್ರ ಆದೇಶಿಸಿದರು.
Last Updated 15 ಏಪ್ರಿಲ್ 2024, 14:34 IST
ADVERTISEMENT
<
1
2
...
1000
>