ಸೋಮವಾರ, 26 ಜನವರಿ 2026
×
ADVERTISEMENT
ADVERTISEMENT

ಜನರಾಜಕಾರಣ ಅಂಕಣ: ನಿರೀಕ್ಷೆ–ಆತಂಕಗಳ ನಡುವೆ...

Published : 25 ಜನವರಿ 2026, 23:58 IST
Last Updated : 25 ಜನವರಿ 2026, 23:58 IST
ಫಾಲೋ ಮಾಡಿ
Comments
ಭಾರತದ ಗಣತಂತ್ರ ವ್ಯವಸ್ಥೆಯು ಒಕ್ಕೂಟ ಸರ್ಕಾರದ ಮಹತ್ವವನ್ನು ಹೇಳುವುದರ ಜೊತೆಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಣ ಅನನ್ಯ ಸಂಬಂಧವನ್ನೂ ಮನಗಾಣಿಸುತ್ತದೆ. ಮಹತ್ವಾಕಾಂಕ್ಷೆಯ ಈ ಗಣತಂತ್ರ ವ್ಯವಸ್ಥೆ ವರ್ತಮಾನದಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ನಾಗರಿಕರ ನಿರೀಕ್ಷೆ ಮತ್ತು ಆತಂಕಗಳಿಗೆ ಸ್ಪಂದಿಸಬೇಕಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT