ಭಾನುವಾರ, 13 ಜುಲೈ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಮುಂಗಾರು ಅಧಿವೇಶನ: ಪಹಲ್ಗಾಮ್‌ ದಾಳಿ, ಆಪರೇಷನ್ ಸಿಂಧೂರ ಬಗ್ಗೆ ಚರ್ಚೆ; ಕಾಂಗ್ರೆಸ್

Sonia Gandhi Parliament Strategy: ಮುಂಗಾರು ಸಂಸತ್‌ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿ ಪ್ರಮುಖ ವಿಷಯಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ...
Last Updated 13 ಜುಲೈ 2025, 14:28 IST
ಮುಂಗಾರು ಅಧಿವೇಶನ: ಪಹಲ್ಗಾಮ್‌ ದಾಳಿ, ಆಪರೇಷನ್ ಸಿಂಧೂರ ಬಗ್ಗೆ ಚರ್ಚೆ; ಕಾಂಗ್ರೆಸ್

ದಲೈ ಲಾಮಾ ಉತ್ತರಾಧಿಕಾರಿ ಆಯ್ಕೆ | ಭಾರತದೊಂದಿಗಿನ ಸಂಬಂಧಕ್ಕೆ ಮುಳ್ಳು: ಚೀನಾ

Dalai Lama succession issue: ‘ಟಿಬೆಟ್‌ನ ಬೌದ್ಧರ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರ ಉತ್ತರಾಧಿಕಾರಿ ಆಯ್ಕೆ ವಿಚಾರವು ಭಾರತ ಹಾಗೂ ಚೀನಾ ಸಂಬಂಧಕ್ಕೆ ಮುಳ್ಳಾಗಲಿದೆ’ ಎಂದು ಚೀನಾ ಎಚ್ಚರಿಸಿದೆ.
Last Updated 13 ಜುಲೈ 2025, 14:15 IST
ದಲೈ ಲಾಮಾ ಉತ್ತರಾಧಿಕಾರಿ ಆಯ್ಕೆ | ಭಾರತದೊಂದಿಗಿನ ಸಂಬಂಧಕ್ಕೆ ಮುಳ್ಳು: ಚೀನಾ

Rajya Sabha | ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ: ಶೃಂಗ್ಲಾ, ನಿಕಮ್‌‌ಗೆ ಮಣೆ

ಇತಿಹಾಸಕಾರ್ತಿ ಮೀನಾಕ್ಷಿ, ಹಲ್ಲೆಯಲ್ಲಿ ಕಾಲು ಕಳೆದುಕೊಂಡಿರುವ ಸದಾನಂದನ್‌ ಕೂಡ ಮೇಲ್ಮನೆಗೆ
Last Updated 13 ಜುಲೈ 2025, 14:05 IST
Rajya Sabha | ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ: ಶೃಂಗ್ಲಾ, ನಿಕಮ್‌‌ಗೆ ಮಣೆ

Divorce | ಪತ್ನಿಗೆ ವಿಚ್ಛೇದನ ಕೊಟ್ಟು ಹಾಲಿನಲ್ಲಿ ಸ್ನಾನಮಾಡಿ ಸಂಭ್ರಮಿಸಿದ ಪತಿ!

Viral Divorce Video: ಬೆಂಗಳೂರು: ವ್ಯಕ್ತಿಯೊಬ್ಬರು ಪತ್ನಿಗೆ ಕಾನೂನುಬದ್ಧವಾಗಿ ವಿಚ್ಛೇದನ ನೀಡಿದ ಬಳಿಕ ಹಾಲಿನಲ್ಲಿ ಸ್ನಾನ ಮಾಡಿ ಸಂಭ್ರಮಿಸಿರುವ ಘಟನೆ ವರದಿಯಾಗಿದೆ.
Last Updated 13 ಜುಲೈ 2025, 13:27 IST
Divorce | ಪತ್ನಿಗೆ ವಿಚ್ಛೇದನ ಕೊಟ್ಟು ಹಾಲಿನಲ್ಲಿ ಸ್ನಾನಮಾಡಿ ಸಂಭ್ರಮಿಸಿದ ಪತಿ!

ಕೋಲ್ಕತ್ತ ಐಐಎಂ ಅತ್ಯಾಚಾರ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ

IIM-Calcutta rape case: ಕೋಲ್ಕತ್ತದ ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್ಮೆಂಟ್‌ನಲ್ಲಿ (ಐಐಎಂ) ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆಗಾಗಿ 9 ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ಭಾನುವಾರ ರಚಿಸಲಾಗಿದೆ.
Last Updated 13 ಜುಲೈ 2025, 11:27 IST
ಕೋಲ್ಕತ್ತ ಐಐಎಂ ಅತ್ಯಾಚಾರ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ

ಹೆಂಡತಿ ಜೊತೆ ಜಗಳ: ಆರು ವರ್ಷದ ಮಗನನ್ನು ಕೊಂದ ತಂದೆ

Family Dispute Crime Patna: ಪಟ್ನ: ಆರು ವರ್ಷದ ಮಗನನ್ನು ನೆಲಕ್ಕೆ ಗುದ್ದಿ ತಂದೆಯೇ ಕೊಲೆ ಮಾಡಿರುವ ಘಟನೆಯು ಪಟ್ನದ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಭಾನುವಾರ ಜರುಗಿದೆ.
Last Updated 13 ಜುಲೈ 2025, 11:13 IST
ಹೆಂಡತಿ ಜೊತೆ ಜಗಳ: ಆರು ವರ್ಷದ ಮಗನನ್ನು ಕೊಂದ ತಂದೆ

ಕವಿತಾ ವಿರುದ್ಧ ಹೇಳಿಕೆ | MLC ಮಲ್ಲಣ್ಣ ಕಚೇರಿ ಮೇಲೆ ದಾಳಿ: ಗಾಳಿಯಲ್ಲಿ ಗುಂಡು

Telangana Gunfire Incident: ಕಚೇರಿಗೆ ಪ್ರವೇಶಿಸಿದ ತೆಲಂಗಾಣ ಜಾಗೃತಿ ಸದಸ್ಯರ ಗುಂಪನ್ನು ಚದುರಿಸಲು ಎಂಎಲ್‌ಸಿ ತಿನ್ಮಾರ್ ಮಲ್ಲಣ್ಣ ಅವರ ಗನ್‌ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 13 ಜುಲೈ 2025, 10:47 IST
ಕವಿತಾ ವಿರುದ್ಧ ಹೇಳಿಕೆ | MLC ಮಲ್ಲಣ್ಣ ಕಚೇರಿ ಮೇಲೆ ದಾಳಿ: ಗಾಳಿಯಲ್ಲಿ ಗುಂಡು
ADVERTISEMENT

ಕೇರಳ: ಮುಖ್ಯಮಂತ್ರಿ ನಿವಾಸಕ್ಕೆ ಹುಸಿ ಬಾಂಬ್‌ ಬೆದರಿಕೆ

Fake Bomb Threat Kerala: ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧಿಕೃತ ನಿವಾಸ ‘ಕ್ಲಿಫ್ ಹೌಸ್’ ಮೇಲೆ ಬಾಂಬ್‌ ದಾಳಿ ನಡೆಸುವುದಾಗಿ ಭಾನುವಾರ ಬೆದರಿಕೆ ಬಂದಿದ್ದು, ಅದು ಹುಸಿ ಬೆದರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 13 ಜುಲೈ 2025, 10:33 IST
ಕೇರಳ: ಮುಖ್ಯಮಂತ್ರಿ ನಿವಾಸಕ್ಕೆ ಹುಸಿ ಬಾಂಬ್‌ ಬೆದರಿಕೆ

'ಗುರು ಪೂಜೆ’ ವಿವಾದ: ‘ಪಾದ ಪೂಜೆ’ ಪರ ನಿಂತ ಕೇರಳ ರಾಜ್ಯಪಾಲ

Guru Feet Worship Controversy: ತಿರುವನಂತಪುರ: ‘ಗುರುಗಳ ಪಾದಗಳಿಗೆ ಪುಷ್ಪಾರ್ಚನೆ ಮಾಡುವುದು ಭಾರತೀಯ ಸಂಸ್ಕೃತಿಯ ಭಾಗವಾಗಿದೆ’ಎನ್ನುವ ಮೂಲಕ ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರು ಭಾನುವಾರ ಗುರು ಪೂಜೆಯನ್ನು ಸಮರ್ಥಿಸಿಕೊಂಡಿದ್ದಾರೆ.
Last Updated 13 ಜುಲೈ 2025, 9:57 IST
'ಗುರು ಪೂಜೆ’ ವಿವಾದ: ‘ಪಾದ ಪೂಜೆ’ ಪರ ನಿಂತ ಕೇರಳ ರಾಜ್ಯಪಾಲ

ನಿಮಿಷ ಪ್ರಿಯಾ ರಕ್ಷಣೆಗೆ ಅಂತಿಮ ಯತ್ನ: ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ವಿಚಾರಣೆ

Kerala nurse on death row in Yemen: ಕೇರಳದ ನರ್ಸ್ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ(ನಾಳೆ) ನಡೆಸಲಿದೆ.
Last Updated 13 ಜುಲೈ 2025, 9:22 IST
ನಿಮಿಷ ಪ್ರಿಯಾ ರಕ್ಷಣೆಗೆ ಅಂತಿಮ ಯತ್ನ: ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ವಿಚಾರಣೆ
ADVERTISEMENT
ADVERTISEMENT
ADVERTISEMENT