ಕಸರತ್ತಿನ ನಂತರ BJP-JDS ಅಭ್ಯರ್ಥಿ ಘೋಷಣೆ: ಸಚಿವ ಚಲುವರಾಯಸ್ವಾಮಿ ವ್ಯಂಗ್ಯ
ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಒಂದು ತಿಂಗಳಿಂದ ಅಳೆದು ತೂಗಿ ಅಂತಿಮವಾಗಿ ಹೆಸರು ಘೋಷಣೆ ಮಾಡಿದ್ದಾರೆ. ಮೈತ್ರಿ ಅಭ್ಯರ್ಥಿ ಘೋಷಣೆಗೆ ಇಷ್ಟು ದಿನ ಬೇಕಿತ್ತಾ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶ್ನಿಸಿದರು.Last Updated 26 ಮಾರ್ಚ್ 2024, 15:58 IST