ವೇದಿಕೆಯಲ್ಲಿ ಸಿವಿಲ್ ನ್ಯಾಯಾಧೀಶ ಜಿ.ತಿಮ್ಮಯ್ಯ, ಪ್ರಾಂಶುಪಾಲ ರಾಜಯ್ಯ,ತಾಲ್ಲೂಕು ಕಾರ್ಮಿಕ ನಿರೀಕ್ಷಕ ಮಹೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಚ್.ಕೆ.ರಾಜನ್, ವಕೀಲರ ಸಂಘದ ಅಧ್ಯಕ್ಷ ಕೆ.ಬಿ.ಶುಭಮೂರ್ತಿ, ಸಹಾಯಕ ಸರ್ಕಾರಿ ಅಭಿಯೋಜಕ ಕೆ.ಪಿ.ಜ್ಞಾನೇಂದ್ರ, ಶಿಕ್ಷಣ ಇಲಾಖೆ ಸಮನ್ವಯಾಧಿಕಾರಿ ಡಿ. ಕುಮಾರ್, ಬಿಸಿಯೂಟದ ಸಹಾಯಕ ನಿರ್ದೇಶಕ ಲಕ್ಷ್ಮಣ್ ಬಳೂಟಗಿ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಶಿವಣ್ಣಗೌಡ ಸೇರಿದಂತೆ ಇತರರು ಇದ್ದರು.