‘ನಾವು ಧರ್ಮ ಮತ್ತು ಮನುಷ್ಯತ್ವದ ಬಗ್ಗೆ ಚರ್ಚೆ ಮಾಡುತ್ತಿದ್ದೆವು. ಆದರೆ, ಎಂದೂ ಜಾತಿಗಳ ಬಗ್ಗೆ ಚರ್ಚೆ ನಡೆಸಿರಲಿಲ್ಲ. ಈ ದೇಶದಲ್ಲಿ ಜಾತಿ, ಉಪ ಜಾತಿಗಳ ವಿಷಬೀಜ ಬಿತ್ತಿ ಸಮಾಜವನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಶತಮಾನಗಳಿಂದಲೂ ಮಾಡುತ್ತಾ ಬಂದಿದೆ. ಈಗ ರಾಜ್ಯದಲ್ಲಿ ಸಿದ್ದರಾಮಯ್ಯ ಆ ಕೆಲಸ ಮುಂದುವರಿಸಿದ್ದಾರೆ’ ಎಂದು ದೂರಿದರು.