ಗುರುವಾರ, 23 ಅಕ್ಟೋಬರ್ 2025
×
ADVERTISEMENT

ಕ್ರೀಡೆ

ADVERTISEMENT

ಪ್ರೊ ಕಬಡ್ಡಿ ಲೀಗ್‌: ಮೂರನೇ ಸ್ಥಾನಕ್ಕೆ ಬೆಂಗಳೂರು ಬುಲ್ಸ್‌

ರೇಡರ್‌ಗಳಾದ ಆಕಾಶ್‌ ಶಿಂಧೆ ಮತ್ತು ಅಲಿರೆಜಾ ಮಿರ್ಜೈಯನ್ ಅವರ ‘ಸೂಪರ್ ಟೆನ್‌’ ನೆರವಿನಿಂದ ಬೆಂಗಳೂರು ಬುಲ್ಸ್‌ ತಂಡವು ಪ್ರೊ ಕಬಡ್ಡಿ ಲೀಗ್‌ನ ಗುರುವಾರ ಪಂದ್ಯದಲ್ಲಿ 54–26ರಿಂದ ಗುಜರಾತ್‌ ಜೈಂಟ್ಸ್‌ ತಂಡವನ್ನು ಮಣಿಸಿತು.
Last Updated 23 ಅಕ್ಟೋಬರ್ 2025, 15:56 IST
ಪ್ರೊ ಕಬಡ್ಡಿ ಲೀಗ್‌: ಮೂರನೇ ಸ್ಥಾನಕ್ಕೆ ಬೆಂಗಳೂರು ಬುಲ್ಸ್‌

IPL: ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಸಾಯಿರಾಜ್ ಬಹುತುಳೆ ಸ್ಪಿನ್‌ ಕೋಚ್‌

ಭಾರತ ತಂಡದ ಮಾಜಿ ಆಟಗಾರ ಸಾಯಿರಾಜ್ ಬಹುತುಳೆ ಅವರನ್ನು ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ (ಐಪಿಎಲ್‌) ಆಡುವ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಸ್ಪಿನ್ ಬೌಲಿಂಗ್ ಕೋಚ್ ಆಗಿ ನೇಮಕ ಮಾಡಲಾಗಿದೆ.
Last Updated 23 ಅಕ್ಟೋಬರ್ 2025, 14:41 IST
IPL: ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಸಾಯಿರಾಜ್ ಬಹುತುಳೆ ಸ್ಪಿನ್‌ ಕೋಚ್‌

ಫ್ರೆಂಚ್‌ ಓಪನ್‌ ಬ್ಯಾಡ್ಮಿಂಟನ್‌: ಸಾತ್ವಿಕ್‌–ಚಿರಾಗ್‌ ಜೋಡಿಗೆ ನಿರಾಸೆ

French Open Badminton: ಭಾರತದ ಅಗ್ರಮಾನ್ಯ ಜೋಡಿ ಚಿರಾಗ್‌ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್‌ ರಣಕಿರೆಡ್ಡಿ ಅವರು ಫ್ರೆಂಚ್‌ ಓಪನ್‌ ಸೂಪರ್‌ 750 ಬ್ಯಾಡ್ಮಿಂಟನ್‌ ಟೂರ್ನಿಯ ಮೊದಲ ಸುತ್ತಿನಲ್ಲೇ ಅಭಿಯಾನ ಮುಗಿಸಿದರು.
Last Updated 23 ಅಕ್ಟೋಬರ್ 2025, 14:39 IST
ಫ್ರೆಂಚ್‌ ಓಪನ್‌ ಬ್ಯಾಡ್ಮಿಂಟನ್‌: ಸಾತ್ವಿಕ್‌–ಚಿರಾಗ್‌ ಜೋಡಿಗೆ ನಿರಾಸೆ

ಏಷ್ಯನ್ ಯೂತ್ ಗೇಮ್ಸ್‌: ರಂಜನಾ ಯಾದವ್‌ಗೆ ಬೆಳ್ಳಿ

Ranjana Yadav: ಭಾರತದ ರಂಜನಾ ಯಾದವ್ ಅವರು ಇಲ್ಲಿ ನಡೆದ ಏಷ್ಯನ್ ಯೂತ್ ಗೇಮ್ಸ್‌ನಲ್ಲಿ ನಡೆದ ಅಥ್ಲೆಟಿಕ್ಸ್‌ನಲ್ಲಿ ಬಾಲಕಿಯರ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದರು.
Last Updated 23 ಅಕ್ಟೋಬರ್ 2025, 14:07 IST
ಏಷ್ಯನ್ ಯೂತ್ ಗೇಮ್ಸ್‌: ರಂಜನಾ ಯಾದವ್‌ಗೆ ಬೆಳ್ಳಿ

Aus vs Ind ODI: ಎರಡನೇ ಪಂದ್ಯದಲ್ಲೂ ಸೋತು ಸರಣಿ ಕೈಚೆಲ್ಲಿದ ಭಾರತ

ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯ ಎರಡನೇ ಪಂದ್ಯದಲ್ಲೂ ಭಾರತ ತಂಡ ಎರಡು ವಿಕೆಟ್‌ಗಳ ಸೋಲನುಭವಿಸಿದೆ. ಆ ಮೂಲಕ ಸರಣಿಯನ್ನು ಕೈಚೆಲ್ಲಿದೆ.
Last Updated 23 ಅಕ್ಟೋಬರ್ 2025, 12:44 IST
Aus vs Ind ODI: ಎರಡನೇ ಪಂದ್ಯದಲ್ಲೂ ಸೋತು ಸರಣಿ ಕೈಚೆಲ್ಲಿದ ಭಾರತ

Cricket | ಅಡಿಲೇಡ್‌ನಲ್ಲೂ ವಿಫಲ: ವಿದಾಯದ ಸುಳಿವು ನೀಡಿದರೇ ವಿರಾಟ್ ಕೊಹ್ಲಿ?

Virat Kohli Form: ಏಳು ತಿಂಗಳ ಬಳಿಕ ಏಕದಿನ ಕ್ರಿಕೆಟ್‌ಗೆ ಮರಳಿರುವ ವಿರಾಟ್‌ ಕೊಹ್ಲಿ, ಎರಡನೇ ಪಂದ್ಯದಲ್ಲೂ ಶೂನ್ಯಕ್ಕೆ ಔಟಾಗಿದ್ದು, ಪೆವಿಲಿಯನ್‌ಗೆ ಮರಳುವಾಗ ಅಭಿಮಾನಿಗಳಿಗೆ ಕೈ ಬೀಸಿದ್ದು ವಿದಾಯದ ಸುಳಿವಂತೆ ಕಂಡಿದೆ.
Last Updated 23 ಅಕ್ಟೋಬರ್ 2025, 7:12 IST
Cricket | ಅಡಿಲೇಡ್‌ನಲ್ಲೂ ವಿಫಲ: ವಿದಾಯದ ಸುಳಿವು ನೀಡಿದರೇ ವಿರಾಟ್ ಕೊಹ್ಲಿ?

ಟಿ-20 ವಿಶ್ವಕಪ್‌ ಸಿದ್ದತೆಗಾಗಿ ಲಂಕಾ ಪ್ರೀಮಿಯರ್ ಲೀಗ್ ಮುಂದೂಡಿಕೆ

ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾ ಜಂಟಿ ಆಶ್ರಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ನ ಸಿದ್ದತೆಗಾಗಿ ಲಂಕಾ ಪ್ರೀಮಿಯರ್ ಲೀಗ್(ಎಲ್‌ಪಿಎಲ್) - 2025 ಅನ್ನು ಮುಂದೂಡಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ತಿಳಿಸಿದೆ ಎಂದು ಕ್ರಿಕ್‌ಬಝ್ ವರದಿ ಮಾಡಿದೆ.
Last Updated 22 ಅಕ್ಟೋಬರ್ 2025, 15:46 IST
ಟಿ-20 ವಿಶ್ವಕಪ್‌ ಸಿದ್ದತೆಗಾಗಿ ಲಂಕಾ ಪ್ರೀಮಿಯರ್ ಲೀಗ್ ಮುಂದೂಡಿಕೆ
ADVERTISEMENT

2026ರ ಚಳಿಗಾಲದ ಒಲಿಂಪಿಕ್ ಜ್ಯೋತಿ ಹಿಡಿಯಲಿರುವ ಅಭಿನವ್ ಬಿಂದ್ರಾ

2026ರ ಚಳಿಗಾಲದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಹಿರಿಯ ಕ್ರೀಡಾಪಟು ಅಭಿನವ್ ಬಿಂದ್ರಾ ಅವರು ಕ್ರೀಡಾ ಜ್ಯೋತಿ ಹಿಡಿದು ಸಾಗಲಿದ್ದಾರೆ.
Last Updated 22 ಅಕ್ಟೋಬರ್ 2025, 14:24 IST
2026ರ ಚಳಿಗಾಲದ ಒಲಿಂಪಿಕ್ ಜ್ಯೋತಿ ಹಿಡಿಯಲಿರುವ ಅಭಿನವ್ ಬಿಂದ್ರಾ

ಫಿಟ್ನೆಸ್ ಕಾಪಾಡಿಕೊಳ್ಳಲು ದೇಶಿ ಟೂರ್ನಿಯಲ್ಲಿ ವಿರಾಟ್, ರೋಹಿತ್ ಆಡಲಿ: ಜಗದಾಳೆ

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಪಂದ್ಯದ ವೇಳೆ ಫಿಟ್ನೆಸ್ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ದೇಶಿ ಟೂರ್ನಿಯಲ್ಲಿ ಆಡಬೇಕು ಎಂದು ರಾಷ್ಟ್ರೀಯ ಕ್ರಿಕೆಟ್ ತಂಡದ ಮಾಜಿ ಆಯ್ಕೆದಾರ ಸಂಜಯ್ ಜಗದಾಳೆ ಅವರು ಬುಧವಾರ ಅಭಿಪ್ರಾಯಪಟ್ಟಿದ್ದಾರೆ.
Last Updated 22 ಅಕ್ಟೋಬರ್ 2025, 13:18 IST
ಫಿಟ್ನೆಸ್ ಕಾಪಾಡಿಕೊಳ್ಳಲು ದೇಶಿ ಟೂರ್ನಿಯಲ್ಲಿ ವಿರಾಟ್, ರೋಹಿತ್ ಆಡಲಿ: ಜಗದಾಳೆ

ಉಪನಾಮದಿಂದಾಗಿ ಸರ್ಫರಾಜ್‌ರನ್ನು ತಂಡದಿಂದ ಕೈಬಿಡಲಾಗಿದೆಯೇ: ಕಾಂಗ್ರೆಸ್ ವಕ್ತಾರೆ

ಮುಂಬೈ ಮೂಲದ ಕ್ರಿಕೆಟಿಗ ಸರ್ಫರಾಜ್ ಖಾನ್ ಅವರನ್ನು ಉಪನಾಮದ ಕಾರಣದಿಂದಾಗಿ‌‌ ಭಾರತ ಎ ತಂಡದಿಂದ ಕೈಬಿಡಲಾಗಿದೇ ಎಂದು ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಅವರು ಬುಧವಾರ ಪ್ರಶ್ನಿಸಿದ್ದಾರೆ.
Last Updated 22 ಅಕ್ಟೋಬರ್ 2025, 12:22 IST
ಉಪನಾಮದಿಂದಾಗಿ ಸರ್ಫರಾಜ್‌ರನ್ನು ತಂಡದಿಂದ ಕೈಬಿಡಲಾಗಿದೆಯೇ: ಕಾಂಗ್ರೆಸ್ ವಕ್ತಾರೆ
ADVERTISEMENT
ADVERTISEMENT
ADVERTISEMENT