ಸೋಮವಾರ, 19 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಟ್ರೆಂಡಿಂಗ್

ADVERTISEMENT

ಚಿನಕುರುಳಿ ಕಾರ್ಟೂನ್: 18 ಜನವರಿ 2026

Prajavani Cartoon: ಚಿನಕುರುಳಿ ಕಾರ್ಟೂನ್: 18 ಜನವರಿ 2026. ಈ ದಿನದ ಪ್ರಚಲಿತ ವಿದ್ಯಮಾನಗಳನ್ನು ಹಾಸ್ಯಮಯವಾಗಿ ಬಿಂಬಿಸುವ ವಿಶಿಷ್ಟ ವ್ಯಂಗ್ಯಚಿತ್ರ ಇಲ್ಲಿದೆ.
Last Updated 17 ಜನವರಿ 2026, 23:03 IST
ಚಿನಕುರುಳಿ ಕಾರ್ಟೂನ್: 18 ಜನವರಿ 2026

IND vs NZ |ವಿರಾಟ್ ಆಟ ವ್ಯರ್ಥ: 41 ರನ್‌ಗಳಿಂದ ಸೋತು ಸರಣಿ ಕೈಚೆಲ್ಲಿದ ಗಿಲ್ ಪಡೆ

India vs New Zealand 3rd ODI: ಭಾನುವಾರ ರಾತ್ರಿ ವಿರಾಟ್ ಕೊಹ್ಲಿ ಛಲದ ಶತಕ ಮತ್ತು ಹರ್ಷಿತ್ ರಾಣಾ ಅವರ ಸ್ಫೋಟಕ ಅರ್ಧಶತಕ ಮಾತ್ರ ಭಾರತದ ಅಭಿಮಾನಿಗಳ ನೆನಪಿನ ಪುಟದಲ್ಲಿ ಸೇರಿದವು. ಆದರೆ ನ್ಯೂಜಿಲೆಂಡ್ ತಂಡವು 38 ವರ್ಷಗಳ ನಂತರ ಭಾರತದಲ್ಲಿ ಏಕದಿನ ಕ್ರಿಕೆಟ್ ಸರಣಿ ಜಯಿಸಿತು.
Last Updated 18 ಜನವರಿ 2026, 20:23 IST
IND vs NZ |ವಿರಾಟ್ ಆಟ ವ್ಯರ್ಥ: 41 ರನ್‌ಗಳಿಂದ ಸೋತು ಸರಣಿ ಕೈಚೆಲ್ಲಿದ ಗಿಲ್ ಪಡೆ

ಗುಂಡಣ್ಣ: ಭಾನುವಾರ, 18 ಜನವರಿ 2026

ಗುಂಡಣ್ಣ: ಭಾನುವಾರ, 18 ಜನವರಿ 2026
Last Updated 18 ಜನವರಿ 2026, 4:07 IST
ಗುಂಡಣ್ಣ: ಭಾನುವಾರ, 18 ಜನವರಿ 2026

ಕೋಮುವಾದ ಹೇಳಿಕೆ ಬೆನ್ನಲ್ಲೇ ವಿಡಿಯೊ ಹಂಚಿಕೊಂಡ ಎ.ಆರ್.ರೆಹಮಾನ್, ಹೇಳಿದ್ದಿಷ್ಟು..

AR Rahman Clarification:ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಬಾಲಿವುಡ್‌ನಲ್ಲಿ ಕೋಮವಾದದ ಕುರಿತು ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತ ವಿಡಿಯೊವೊಂದನ್ನು ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
Last Updated 18 ಜನವರಿ 2026, 9:42 IST
ಕೋಮುವಾದ ಹೇಳಿಕೆ ಬೆನ್ನಲ್ಲೇ ವಿಡಿಯೊ ಹಂಚಿಕೊಂಡ ಎ.ಆರ್.ರೆಹಮಾನ್, ಹೇಳಿದ್ದಿಷ್ಟು..

ಲಕ್ಕುಂಡಿ | ನಿಧಿ ಸಿಕ್ಕಿದ ಜಾಗದಲ್ಲಿ ಉತ್ಖನನ: ಪ್ರಾಚ್ಯ ಅವಶೇಷ ಗೋಚರ

Ancient Artifacts: ಗದಗ: ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ನಡೆದಿರುವ ಉತ್ಖನನದ ವೇಳೆ ಶನಿವಾರ ಪ್ರಾಚೀನ ಕಾಲದ ಶಿಲೆ ಪತ್ತೆಯಾಗಿದ್ದು, ಅರ್ಧದಷ್ಟು ಗೋಚರಿಸಿದೆ. ಉತ್ಖನನ ಇನ್ನಷ್ಟು ಆಳಕ್ಕೆ ಇಳಿದರೆ ನಿಖರ ಮಾಹಿತಿ ಲಭ್ಯವಾಗಲಿದೆ.
Last Updated 17 ಜನವರಿ 2026, 16:25 IST
ಲಕ್ಕುಂಡಿ | ನಿಧಿ ಸಿಕ್ಕಿದ ಜಾಗದಲ್ಲಿ ಉತ್ಖನನ: ಪ್ರಾಚ್ಯ ಅವಶೇಷ ಗೋಚರ

ಜಿಬಿಎ ಉತ್ತರ ನಗರ ಪಾಲಿಕೆ: ಅನಧಿಕೃತ ಕಟ್ಟಡಗಳ ತೆರವು

Demolition Drive: ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅನಧಿಕೃತ ಇಲ್ಲವೇ ನಕ್ಷೆಗೆ ವಿರುದ್ಧವಾಗಿ ನಿರ್ಮಿಸಿದ ಕಟ್ಟಡ, ಹೆಚ್ಚುವರಿಯಾಗಿ ನಿರ್ಮಿಸಿದ ಅಂತಸ್ತುಗಳನ್ನು ತೆರವುಗೊಳಿಸುವ ಕಾರ್ಯ ಶನಿವಾರವೂ ಮುಂದುವರಿಯಿತು.
Last Updated 17 ಜನವರಿ 2026, 18:34 IST
ಜಿಬಿಎ ಉತ್ತರ ನಗರ ಪಾಲಿಕೆ: ಅನಧಿಕೃತ ಕಟ್ಟಡಗಳ ತೆರವು

‘ಬಿಗ್‌ ಬಾಸ್’ ಸ್ಟುಡಿಯೊ ಮುಂದೆ ಜಮಾಯಿಸಿದ ಅಭಿಮಾನಿಗಳು: ಗಿಲ್ಲಿ–ಕಾವ್ಯ ಕಟೌಟ್!

'Bigg Boss' studio bidadi ಕನ್ನಡದ ಜನಪ್ರಿಯ ರಿಯಾಲಿಟಿ ಷೋ ‘ಬಿಗ್ ಬಾಸ್’ನ 12ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆಗೆ ಒಂದು ಕಡೆ ಕ್ಷಣಗಣನೆ ಆರಂಭವಾಗಿದ್ದರೆ, ಮತ್ತೊಂದೆಡೆ ಷೋ ನಡೆಯುತ್ತಿರುವ ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೊ ಎದುರು ಸ್ಪರ್ಧಿ ಗಿಲ್ಲಿ ಮತ್ತು ಕಾವ್ಯ ಅವರ ಕಟೌಟ್
Last Updated 18 ಜನವರಿ 2026, 12:45 IST
‘ಬಿಗ್‌ ಬಾಸ್’ ಸ್ಟುಡಿಯೊ ಮುಂದೆ ಜಮಾಯಿಸಿದ ಅಭಿಮಾನಿಗಳು: ಗಿಲ್ಲಿ–ಕಾವ್ಯ ಕಟೌಟ್!
ADVERTISEMENT

ಹತ್ತೇ ವರ್ಷಗಳಲ್ಲಿ ಜಾತಿ ತಾರತಮ್ಯ ತೊಡೆದು ಹಾಕಲು ಸಲಹೆ ನೀಡಿದ ಭಾಗವತ್

RSS Chief: ಜಾತಿಯನ್ನು ಮನಸ್ಸಿನಿಂದ ಅಳಿಸಿ ಹಾಕಿದರೆ ಮಾತ್ರ, ಸಾಮಾಜಿಕ ಆಚರಣೆಗಳಿಂದ ತಾರತಮ್ಯವನ್ನು ತೊಡೆದುಹಾಕಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.
Last Updated 18 ಜನವರಿ 2026, 9:08 IST
ಹತ್ತೇ ವರ್ಷಗಳಲ್ಲಿ ಜಾತಿ ತಾರತಮ್ಯ ತೊಡೆದು ಹಾಕಲು ಸಲಹೆ ನೀಡಿದ ಭಾಗವತ್

DKD: ಪುಟಾಣಿ ಪ್ರೀತಮ್‌ಗೆ ಸಿಕ್ತು ಅರ್ಜುನ್ ಜನ್ಯರಿಂದ ಬಂಗಾರದ ಉಡುಗೊರೆ

Arjun Janya Gift: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಡ್ಯಾನ್ಸರ್ ಪ್ರೀತಮ್‌ಗೆ ಸಂಗೀತ ಸಂಯೋಜಕ, ತೀರ್ಪುಗಾರರಾಗಿರುವ ಅರ್ಜುನ್ ಜನ್ಯ ಅವರು ಬಂಗಾರದ ಬ್ರಾಸ್‌ಲೆಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
Last Updated 17 ಜನವರಿ 2026, 11:35 IST
DKD: ಪುಟಾಣಿ ಪ್ರೀತಮ್‌ಗೆ ಸಿಕ್ತು ಅರ್ಜುನ್ ಜನ್ಯರಿಂದ ಬಂಗಾರದ ಉಡುಗೊರೆ

ವಾರ ಭವಿಷ್ಯ: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಲಕ್ಷಣ

Job Prediction: ವಾರ ಭವಿಷ್ಯ 18ರಿಂದ 24 ಜನವರಿ 2026ರ ವರೆಗೆ ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಯೋಗ, ರಾಶಿಭವಿಷ್ಯದಲ್ಲಿ ಹಣಕಾಸು, ಆರೋಗ್ಯ, ವ್ಯವಹಾರದಲ್ಲಿ ಬದಲಾವಣೆಗಳ ಸೂಚನೆಗಳು ಈ ವಾರದ ಪ್ರಭಾವದ ಭಾಗವಾಗಿವೆ.
Last Updated 17 ಜನವರಿ 2026, 23:30 IST
ವಾರ ಭವಿಷ್ಯ: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಲಕ್ಷಣ
ADVERTISEMENT
ADVERTISEMENT
ADVERTISEMENT