ಸೋಮವಾರ, 3 ನವೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

‘Bahubali’ LVM3 rocket | ಸಿಎಂಎಸ್‌ –3 ಕಕ್ಷೆಗೆ: ಇತಿಹಾಸ ನಿರ್ಮಿಸಿದ ಇಸ್ರೊ 

4,410 ಕೆ.ಜಿ ತೂಕದ ಉಪಗ್ರಹದೊಂದಿಗೆ ನಭಕ್ಕೆ ನೆಗೆದ ‘ಬಾಹುಬಲಿ’
Last Updated 2 ನವೆಂಬರ್ 2025, 23:30 IST
‘Bahubali’ LVM3 rocket | ಸಿಎಂಎಸ್‌ –3 ಕಕ್ಷೆಗೆ: ಇತಿಹಾಸ ನಿರ್ಮಿಸಿದ ಇಸ್ರೊ 

ಬಿಹಾರ: ಮಾಜಿ ಶಾಸಕ ಅನಂತ್‌ ಸಿಂಗ್‌ ಬಂಧನ 

ದುಲಾರ್‌ ಚಾಂದ್‌ ಯಾದವ್‌ ಹತ್ಯೆ ಪ್ರಕರಣ
Last Updated 2 ನವೆಂಬರ್ 2025, 20:44 IST
ಬಿಹಾರ: ಮಾಜಿ ಶಾಸಕ ಅನಂತ್‌ ಸಿಂಗ್‌ ಬಂಧನ 

ರಾಜಸ್ಥಾನ |ನಿಲ್ಲಿಸಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್ ಡಿಕ್ಕಿ: ಕನಿಷ್ಠ 15 ಸಾವು

Fatal Road Crash: ರಾಜಸ್ಥಾನದ ಫಲೋಡಿ ಜಿಲ್ಲೆ ಮತೋಡಾ ಗ್ರಾಮದ ಬಳಿ ನಿಂತಿದ್ದ ಟ್ರಕ್‌ವೊಂದಕ್ಕೆ ಭಾನುವಾರ ಟೆಂಪೊ ಟ್ರಾವೆಲರ್‌ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟು, ಇತರ ಇಬ್ಬರು ಗಾಯಗೊಂಡಿದ್ದಾರೆ.
Last Updated 2 ನವೆಂಬರ್ 2025, 15:53 IST
ರಾಜಸ್ಥಾನ |ನಿಲ್ಲಿಸಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್ ಡಿಕ್ಕಿ: ಕನಿಷ್ಠ 15 ಸಾವು

ಎಸ್‌ಐಆರ್‌ | ಹಾವಿನ ಹುತ್ತದಲ್ಲಿ ಕಾರ್ಬಾಲಿಕ್ ಆಮ್ಲ ಸುರಿದಂತೆ: ಸುವೇಂದು ಅಧಿಕಾರಿ

Suvendu Adhikari: ಪಶ್ಚಿಮ ಬಂಗಾಳದ ನುಸುಳುಕೋರರನ್ನು ಹೊರಗೆ ತಳ್ಳಲು ಎಸ್‌ಐಆರ್‌ ಪ್ರಕ್ರಿಯೆ ಸೂಕ್ತ ಔಷಧಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೋಲಿಕೆ ಮಾಡಿ ಹೇಳಿದ್ದಾರೆ.
Last Updated 2 ನವೆಂಬರ್ 2025, 15:51 IST
ಎಸ್‌ಐಆರ್‌ | ಹಾವಿನ ಹುತ್ತದಲ್ಲಿ ಕಾರ್ಬಾಲಿಕ್ ಆಮ್ಲ ಸುರಿದಂತೆ: ಸುವೇಂದು ಅಧಿಕಾರಿ

ಕೇರಳ: ಈಜಲು ಸಮುದ್ರಕ್ಕೆ ಇಳಿದಿದ್ದ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಾವು

Beach Accident: ಕಣ್ಣೂರು ಜಿಲ್ಲೆಯ ಪಯ್ಯಾಂಬಲ ಕಡಲತೀರದಲ್ಲಿ ಈಜಲು ಇಳಿದ ಬೆಂಗಳೂರಿನ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಅಲೆಗಳ ಸೆಳೆತಕ್ಕೆ ಸಿಲುಕಿ ಸಾವಿಗೀಡಾದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 2 ನವೆಂಬರ್ 2025, 15:31 IST
ಕೇರಳ: ಈಜಲು ಸಮುದ್ರಕ್ಕೆ ಇಳಿದಿದ್ದ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಾವು

ಎಸ್‌ಐಆರ್‌ | ರಾಜಕೀಯ ಲಾಭಕ್ಕೆ ಡಿಎಂಕೆ ನಾಟಕ: ನಟ ವಿಜಯ್‌ ಆರೋಪ

Actor Vijay Allegation: ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ಕುರಿತಾದ ಸಮಸ್ಯೆಗಳನ್ನು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ತನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಪಿತೂರಿ ರೂಪಿಸಿದೆ’ ಎಂದು ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮಖ್ಯಸ್ಥ, ನಟ ವಿಜಯ್‌ ಆರೋಪಿಸಿದ್ದಾರೆ.
Last Updated 2 ನವೆಂಬರ್ 2025, 15:29 IST
ಎಸ್‌ಐಆರ್‌ | ರಾಜಕೀಯ ಲಾಭಕ್ಕೆ ಡಿಎಂಕೆ ನಾಟಕ: ನಟ ವಿಜಯ್‌ ಆರೋಪ

ಕ್ರಿಮಿನಲ್‌ ಪ್ರಕರಣ ದಾಖಲಿಸಿ ಬೆದರಿಸಲು ಯತ್ನಿಸಿದ್ದರು: ಎನ್‌.ವಿ.ರಮಣ

Justice NV Ramana: ‘ನನ್ನ ಮೇಲೆ ಒತ್ತಡ ತರುವ ಉದ್ದೇಶದಿಂದ ನನ್ನ ಕುಟುಂಬವನ್ನು ಗುರಿಯಾಗಿಸಿಕೊಂಡು ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿತ್ತು’ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಹೆಸರು ಪ್ರಸ್ತಾಪಿಸದೆಯೇ ಹೇಳಿದರು.
Last Updated 2 ನವೆಂಬರ್ 2025, 15:28 IST
 ಕ್ರಿಮಿನಲ್‌ ಪ್ರಕರಣ ದಾಖಲಿಸಿ ಬೆದರಿಸಲು ಯತ್ನಿಸಿದ್ದರು: ಎನ್‌.ವಿ.ರಮಣ
ADVERTISEMENT

ಕೋಲ್ಕತ್ತ: ಭಾರತ ತೊರೆಯುತ್ತಿದ್ದ 48 ಬಾಂಗ್ಲಾ ವಲಸಿಗರ ಬಂಧನ

Bangladeshi Migrants: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಶೀರ್‌ಹಾಟ್‌ ಗಡಿ ಭಾಗದಲ್ಲಿ ಅಕ್ರಮವಾಗಿ ಹೊರ ಹೋಗುತ್ತಿದ್ದ 48 ಮಂದಿ ಬಾಂಗ್ಲಾದೇಶಿ ನುಸುಳುಕೋರರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
Last Updated 2 ನವೆಂಬರ್ 2025, 14:36 IST
ಕೋಲ್ಕತ್ತ: ಭಾರತ ತೊರೆಯುತ್ತಿದ್ದ 48 ಬಾಂಗ್ಲಾ ವಲಸಿಗರ ಬಂಧನ

ಪಹಲ್ಗಾಮ್‌ನಲ್ಲಿ ಕೇಬಲ್‌ ಕಾರ್‌ ಯೋಜನೆ: ಜಮ್ಮು–ಕಾಶ್ಮೀರ ಸರ್ಕಾರಕ್ಕೆ NIA ಅನುಮತಿ

Pahalgam Cable Car: ಪಹಲ್ಗಾಮ್‌ನಲ್ಲಿ ಕೇಬಲ್‌ ಕಾರ್‌ ಯೋಜನೆ ಅನುಷ್ಠಾನಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಜಮ್ಮು–ಕಾಶ್ಮೀರ ಸರ್ಕಾರಕ್ಕೆ ಅನುಮತಿಸಿದೆ.
Last Updated 2 ನವೆಂಬರ್ 2025, 14:33 IST
ಪಹಲ್ಗಾಮ್‌ನಲ್ಲಿ ಕೇಬಲ್‌ ಕಾರ್‌ ಯೋಜನೆ: ಜಮ್ಮು–ಕಾಶ್ಮೀರ ಸರ್ಕಾರಕ್ಕೆ NIA ಅನುಮತಿ

ವಿಶೇಷ ಸಮಗ್ರ ಪರಿಷ್ಕರಣೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವ ತಮಿಳುನಾಡು ಸರ್ಕಾರ

Tamil Nadu Elections: ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಚುನಾವಣಾ ಆಯೋಗದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ಸಿಎಂ ಸ್ಟಾಲಿನ್‌, ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದಾರೆ ಎಂದು ಸರ್ವ ಪಕ್ಷ ಸಭೆಯಲ್ಲಿ ಘೋಷಿಸಿದರು.
Last Updated 2 ನವೆಂಬರ್ 2025, 14:28 IST
ವಿಶೇಷ ಸಮಗ್ರ ಪರಿಷ್ಕರಣೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವ ತಮಿಳುನಾಡು ಸರ್ಕಾರ
ADVERTISEMENT
ADVERTISEMENT
ADVERTISEMENT