<p>ಭಾಲ್ಕಿ: ‘ಬಸವಾದಿ ಶರಣರ ಮನದಾಳದ ಮಾತುಗಳು ಮನದ ಮೈಲಿಗೆ ತೊಳೆದು, ಮನೆಗಳು ಮಹಾಮನೆಗಳಾಗಿ ಪರಿವರ್ತನೆಯಾಗುತ್ತವೆ. ಸಮಾಜ ಸುಭಿಕ್ಷವಾಗಿ ಸಂತೃಪ್ತತೆಯಿಂದ ಬಾಳಲು ಸಾಧ್ಯವಾಗುತ್ತದೆ’ ಎಂದು ಉಪನ್ಯಾಸಕಿ ಆರತಿ ಪಾತ್ರೆ ಹೇಳಿದರು.</p>.<p>ಪಟ್ಟಣದಲ್ಲಿ ಶರಣ ಸಾಹಿತ್ಯ ಪರಿಷತ್, ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಡೆದ ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಂಡಪ್ಪ ಸಂಗಮಕರ್, ಮುಖಂಡ ಶಿವರಾಜ ಮಲ್ಲೇಶಿ, ಸರಸ್ವತಿ ಹುಲಸೂರೆ, ಯೋಗೇಶ ಹಿರೇಮಠ, ಬಸವಾಂಜಲಿ ಸುತಾರ್, ಆಶಾ ಸುಭಾಷ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-33-2006559134</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘ಬಸವಾದಿ ಶರಣರ ಮನದಾಳದ ಮಾತುಗಳು ಮನದ ಮೈಲಿಗೆ ತೊಳೆದು, ಮನೆಗಳು ಮಹಾಮನೆಗಳಾಗಿ ಪರಿವರ್ತನೆಯಾಗುತ್ತವೆ. ಸಮಾಜ ಸುಭಿಕ್ಷವಾಗಿ ಸಂತೃಪ್ತತೆಯಿಂದ ಬಾಳಲು ಸಾಧ್ಯವಾಗುತ್ತದೆ’ ಎಂದು ಉಪನ್ಯಾಸಕಿ ಆರತಿ ಪಾತ್ರೆ ಹೇಳಿದರು.</p>.<p>ಪಟ್ಟಣದಲ್ಲಿ ಶರಣ ಸಾಹಿತ್ಯ ಪರಿಷತ್, ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಡೆದ ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಂಡಪ್ಪ ಸಂಗಮಕರ್, ಮುಖಂಡ ಶಿವರಾಜ ಮಲ್ಲೇಶಿ, ಸರಸ್ವತಿ ಹುಲಸೂರೆ, ಯೋಗೇಶ ಹಿರೇಮಠ, ಬಸವಾಂಜಲಿ ಸುತಾರ್, ಆಶಾ ಸುಭಾಷ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-33-2006559134</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>