<p>ಭಾಲ್ಕಿ:‘ಮಾನವರು ಪ್ರತಿನಿತ್ಯ ದೇವರ ಕರುಣೆ ಪಡೆಯುವ ಕಾರ್ಯ ಮಾಡಬೇಕು. ಮನುಷ್ಯನಿಗೆ ಗೊತ್ತಿದ್ದು ಮಾಡುವ ತಪ್ಪು ಕಾರ್ಯಗಳೇ ಪಾಪಗಳಾಗಿವೆ. ಗೊತ್ತಿದ್ದು ಮಾಡುವ ತಪ್ಪಿಗೆ ಕ್ಷಮೆ ಇಲ್ಲ’ ಎಂದು ಬೀದರ್ನ ಚಿದಂಬರಾಶ್ರಮದ ಸಿದ್ದಾರೂಢ ಮಠದ ಶಿವಕುಮಾರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಚಳಕಾಪೂರ ಗ್ರಾಮದ ಬ್ರಹ್ಮವಿದ್ಯಾಶ್ರಮ ಸಿದ್ದಾರೂಢರ ಮಠದಲ್ಲಿ ಈಚೆಗೆ ನಡೆದ ಸದ್ಗುರು ಸಿದ್ಧಾರೂಢರ ಜಾತ್ರಾ ಮಹೋತ್ಸವದ ಜ್ಞಾನ ದಾಸೋಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಕಲಬುರಗಿಯ ಮಾತೋಶ್ರೀ ಲಕ್ಷ್ಮಿದೇವಿತಾಯಿ, ಸೋಲಾಪೂರದ ಜಡಿಸಿದ್ದೇಶ್ವರ ಸ್ವಾಮೀಜಿ, ಶಂಕರಾನಂದ ಸ್ವಾಮೀಜಿ, ಮಾತೋಶ್ರೀ ಸಿದ್ದೇಶ್ವರಿ ತಾಯಿ, ಗಣೇಶಾನಂದ ಮಹಾರಾಜರು, ನಾಗಯ್ಯಾ ಸ್ವಾಮೀಜಿ, ಸಿದ್ಧಾನಂದ ಸ್ವಾಮೀಜಿ, ವೀರೂಪಾಕ್ಷ ಸ್ವಾಮೀಜಿ, ಗೋಪಾಲ ಶಾಸ್ತ್ರಿ ಅವರು ದುರಿತವನೆಳ್ಳಿನಿತಾದರು ನೇತಿಗಳೆವುದೇ ಚಂದಮಮ ಎನ್ನುವ ವಿಷಯದ ಮೇಲೆ ಪ್ರವಚನ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-33-893232014</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ:‘ಮಾನವರು ಪ್ರತಿನಿತ್ಯ ದೇವರ ಕರುಣೆ ಪಡೆಯುವ ಕಾರ್ಯ ಮಾಡಬೇಕು. ಮನುಷ್ಯನಿಗೆ ಗೊತ್ತಿದ್ದು ಮಾಡುವ ತಪ್ಪು ಕಾರ್ಯಗಳೇ ಪಾಪಗಳಾಗಿವೆ. ಗೊತ್ತಿದ್ದು ಮಾಡುವ ತಪ್ಪಿಗೆ ಕ್ಷಮೆ ಇಲ್ಲ’ ಎಂದು ಬೀದರ್ನ ಚಿದಂಬರಾಶ್ರಮದ ಸಿದ್ದಾರೂಢ ಮಠದ ಶಿವಕುಮಾರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಚಳಕಾಪೂರ ಗ್ರಾಮದ ಬ್ರಹ್ಮವಿದ್ಯಾಶ್ರಮ ಸಿದ್ದಾರೂಢರ ಮಠದಲ್ಲಿ ಈಚೆಗೆ ನಡೆದ ಸದ್ಗುರು ಸಿದ್ಧಾರೂಢರ ಜಾತ್ರಾ ಮಹೋತ್ಸವದ ಜ್ಞಾನ ದಾಸೋಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಕಲಬುರಗಿಯ ಮಾತೋಶ್ರೀ ಲಕ್ಷ್ಮಿದೇವಿತಾಯಿ, ಸೋಲಾಪೂರದ ಜಡಿಸಿದ್ದೇಶ್ವರ ಸ್ವಾಮೀಜಿ, ಶಂಕರಾನಂದ ಸ್ವಾಮೀಜಿ, ಮಾತೋಶ್ರೀ ಸಿದ್ದೇಶ್ವರಿ ತಾಯಿ, ಗಣೇಶಾನಂದ ಮಹಾರಾಜರು, ನಾಗಯ್ಯಾ ಸ್ವಾಮೀಜಿ, ಸಿದ್ಧಾನಂದ ಸ್ವಾಮೀಜಿ, ವೀರೂಪಾಕ್ಷ ಸ್ವಾಮೀಜಿ, ಗೋಪಾಲ ಶಾಸ್ತ್ರಿ ಅವರು ದುರಿತವನೆಳ್ಳಿನಿತಾದರು ನೇತಿಗಳೆವುದೇ ಚಂದಮಮ ಎನ್ನುವ ವಿಷಯದ ಮೇಲೆ ಪ್ರವಚನ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-33-893232014</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>