<p>ಧನುರ್ಮಾಸ ದೇವರಿಗೆ ಪೂಜೆ ಸಲ್ಲಿಸಲು ಪ್ರಶಸ್ತ ಕಾಲ. ಬೆಳಗಿನಜಾವ ಬ್ರಾಹ್ಮಿ ಮುಹೂರ್ತದಲ್ಲಿ ನಾರಾಯಣನಿಗೆ ಪೂಜೆ ಸಲ್ಲಿಸುವುದರಿಂದ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ. ನಾರಾಯಣನಿಗೆ ಪೂಜೆ ಮಾಡುವಾಗ ಕೆಲವು ಮಂತ್ರಗಳು ಪಠಿಸುವುದರಿಂದ ಮೋಕ್ಷ ದೊರೆಯುತ್ತದೆ ಎಂಬ ನಂಬಿಕೆ ಇದೆ. </p><p>ಇಲ್ಲಿರುವ 8 ಮಂತ್ರಗಳಲ್ಲಿ ಯಾವುದಾದರೂ ಒಂದು ಮಂತ್ರವನ್ನು 108 ಬಾರಿ ಪಠಿಸುವುದರಿಂದ, ನಮ್ಮೆಲ್ಲಾ ಕರ್ಮಗಳು ಕಳೆದು, ಜೀವನದಲ್ಲಿ ಒಳಿತು ಕಾಣುವುದರ ಜೊತೆ ಜೊತೆಗೆ ಆರೋಗ್ಯ, ಐಶ್ವರ್ಯ ಸಕಲವೂ ದೊರೆಯುತ್ತದೆ ಎಂದು ಶಾಸ್ತ್ರಾನುಸಾರ ಹೇಳಲಾಗುತ್ತದೆ.</p>.ಧನುರ್ಮಾಸ: ಈ ರಾಶಿಯವರಿಗೆ ಶುಭಫಲ.ಧನುರ್ಮಾಸದ ವಿಶೇಷತೆ: ಈ ವೇಳೆ ಶುಭ ಕಾರ್ಯಗಳನ್ನು ಮಾಡದಿರಲು ಕಾರಣ ಇಲ್ಲಿದೆ. <ul><li><p>ಓಂ ನಮೋ ಭಗವತಿ ವಾಸುದೇವಾಯ</p></li><li><p>ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯಧೀಮಹಿ ತನ್ನೋ ವಿಷ್ಣುಪ್ರಚೋದಯಾತ್</p></li><li><p>ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ ವಿಶ್ವಾಧಾರಂ ಗಗನ ಸದೃಶಂ ಮೇಘವರ್ಣಂ ಶುಭಾಂಗಂ ಲಕ್ಷ್ಮೀಕಾಂತಂ ಕಮಲನಯನಂ ಯೋಗಿಹೃಧ್ಯಾನಗಮ್ಯಂ ವಂದೇ ವಿಷ್ಣುಂ ಭವಭಯಹರಂ ಸರ್ವಲೋಕೈಕನಾಥಂ </p></li><li><p>ಓಂ ನಮೋ ನಾರಾಯಣಾಯ</p></li><li><p>ಕಾಯೇನ ವಾಚಾ ಮನಸೇನ್ದ್ರಿಯೈರ್ವಾ ಬುದ್ಧ್ಯಾತ್ಮನಾ ವಾ ಪ್ರಕೃತಿಸ್ವಭಾವಾತ್ ಕರೋಮಿ ಯದ್ಯತ್ಸಕಲಂ ಪರಸ್ಮೈ ನಾರಾಯಣಯೇತಿ ಸಮರ್ಪಯಾಮಿ </p></li><li><p>ಮಂಗಳಂ ಭಗವಾನ್ ವಿಷ್ಣು, ಮಂಗಳಂ ಗರುಡ ಧ್ವಜ, ಮಂಗಳಂ ಪುಂಡರಿಕಾಕ್ಷ ಮಂಗಳಾಯ ತನುಹರಿ</p></li><li><p>ಸಶಂಖಚಕ್ರಂ ಸಕಿರೀಟಕುಂಡಲಮ್, ಸಪೀತವಸ್ತ್ರಂ ಸರಸೀರುಹೇಕ್ಷಣಮ್, ಸಹರ ವಕ್ಷಃಸ್ಥಲ ಶೋಭಿ ಕೌಸ್ತುಭಮ್, ನಮಾಮಿ ವಿಷ್ಣುಂ ಶಿರಸಾ ಚತುರ್ಭುಜಮ್</p></li><li><p>ತ್ವಮೇವ ಮಾತಾ ಚ ಪಿತಾ ತ್ವಮೇವ, ತ್ವಮೇವ ಬಂಧುಶ್ಚ ಸಖಾ ತ್ವಮೇವ, ತ್ವಮೇವ ವಿದ್ಯಾ ದ್ರವಿಣಂ ತ್ವಮೇವ, ತ್ವಮೇವ ಸರ್ವಂ ಮಮ ದೇವದೇವ</p></li></ul><p>ಈ ಮಂತ್ರಗಳನ್ನು ಪೂಜಾ ಸಮಯದಲ್ಲಿ ಶ್ರದ್ಧೆಯಿಂದ ಪಠಿಸಿದರೆ, ಧನುರ್ಮಾಸದ ಪೂಜೆಯು ಸಫಲವಾಗುತ್ತದೆ ಎಂದು ಹೇಳಲಾಗುತ್ತದೆ.</p>.ಎಳ್ಳು ಅಮಾವಾಸ್ಯೆ ದಿನದಂದು ಈ ತಪ್ಪುಗಳನ್ನು ಮಾಡಲೇಬಾರದು ಎನ್ನುತ್ತಾರೆ ಜ್ಯೋತಿಷಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧನುರ್ಮಾಸ ದೇವರಿಗೆ ಪೂಜೆ ಸಲ್ಲಿಸಲು ಪ್ರಶಸ್ತ ಕಾಲ. ಬೆಳಗಿನಜಾವ ಬ್ರಾಹ್ಮಿ ಮುಹೂರ್ತದಲ್ಲಿ ನಾರಾಯಣನಿಗೆ ಪೂಜೆ ಸಲ್ಲಿಸುವುದರಿಂದ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ. ನಾರಾಯಣನಿಗೆ ಪೂಜೆ ಮಾಡುವಾಗ ಕೆಲವು ಮಂತ್ರಗಳು ಪಠಿಸುವುದರಿಂದ ಮೋಕ್ಷ ದೊರೆಯುತ್ತದೆ ಎಂಬ ನಂಬಿಕೆ ಇದೆ. </p><p>ಇಲ್ಲಿರುವ 8 ಮಂತ್ರಗಳಲ್ಲಿ ಯಾವುದಾದರೂ ಒಂದು ಮಂತ್ರವನ್ನು 108 ಬಾರಿ ಪಠಿಸುವುದರಿಂದ, ನಮ್ಮೆಲ್ಲಾ ಕರ್ಮಗಳು ಕಳೆದು, ಜೀವನದಲ್ಲಿ ಒಳಿತು ಕಾಣುವುದರ ಜೊತೆ ಜೊತೆಗೆ ಆರೋಗ್ಯ, ಐಶ್ವರ್ಯ ಸಕಲವೂ ದೊರೆಯುತ್ತದೆ ಎಂದು ಶಾಸ್ತ್ರಾನುಸಾರ ಹೇಳಲಾಗುತ್ತದೆ.</p>.ಧನುರ್ಮಾಸ: ಈ ರಾಶಿಯವರಿಗೆ ಶುಭಫಲ.ಧನುರ್ಮಾಸದ ವಿಶೇಷತೆ: ಈ ವೇಳೆ ಶುಭ ಕಾರ್ಯಗಳನ್ನು ಮಾಡದಿರಲು ಕಾರಣ ಇಲ್ಲಿದೆ. <ul><li><p>ಓಂ ನಮೋ ಭಗವತಿ ವಾಸುದೇವಾಯ</p></li><li><p>ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯಧೀಮಹಿ ತನ್ನೋ ವಿಷ್ಣುಪ್ರಚೋದಯಾತ್</p></li><li><p>ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ ವಿಶ್ವಾಧಾರಂ ಗಗನ ಸದೃಶಂ ಮೇಘವರ್ಣಂ ಶುಭಾಂಗಂ ಲಕ್ಷ್ಮೀಕಾಂತಂ ಕಮಲನಯನಂ ಯೋಗಿಹೃಧ್ಯಾನಗಮ್ಯಂ ವಂದೇ ವಿಷ್ಣುಂ ಭವಭಯಹರಂ ಸರ್ವಲೋಕೈಕನಾಥಂ </p></li><li><p>ಓಂ ನಮೋ ನಾರಾಯಣಾಯ</p></li><li><p>ಕಾಯೇನ ವಾಚಾ ಮನಸೇನ್ದ್ರಿಯೈರ್ವಾ ಬುದ್ಧ್ಯಾತ್ಮನಾ ವಾ ಪ್ರಕೃತಿಸ್ವಭಾವಾತ್ ಕರೋಮಿ ಯದ್ಯತ್ಸಕಲಂ ಪರಸ್ಮೈ ನಾರಾಯಣಯೇತಿ ಸಮರ್ಪಯಾಮಿ </p></li><li><p>ಮಂಗಳಂ ಭಗವಾನ್ ವಿಷ್ಣು, ಮಂಗಳಂ ಗರುಡ ಧ್ವಜ, ಮಂಗಳಂ ಪುಂಡರಿಕಾಕ್ಷ ಮಂಗಳಾಯ ತನುಹರಿ</p></li><li><p>ಸಶಂಖಚಕ್ರಂ ಸಕಿರೀಟಕುಂಡಲಮ್, ಸಪೀತವಸ್ತ್ರಂ ಸರಸೀರುಹೇಕ್ಷಣಮ್, ಸಹರ ವಕ್ಷಃಸ್ಥಲ ಶೋಭಿ ಕೌಸ್ತುಭಮ್, ನಮಾಮಿ ವಿಷ್ಣುಂ ಶಿರಸಾ ಚತುರ್ಭುಜಮ್</p></li><li><p>ತ್ವಮೇವ ಮಾತಾ ಚ ಪಿತಾ ತ್ವಮೇವ, ತ್ವಮೇವ ಬಂಧುಶ್ಚ ಸಖಾ ತ್ವಮೇವ, ತ್ವಮೇವ ವಿದ್ಯಾ ದ್ರವಿಣಂ ತ್ವಮೇವ, ತ್ವಮೇವ ಸರ್ವಂ ಮಮ ದೇವದೇವ</p></li></ul><p>ಈ ಮಂತ್ರಗಳನ್ನು ಪೂಜಾ ಸಮಯದಲ್ಲಿ ಶ್ರದ್ಧೆಯಿಂದ ಪಠಿಸಿದರೆ, ಧನುರ್ಮಾಸದ ಪೂಜೆಯು ಸಫಲವಾಗುತ್ತದೆ ಎಂದು ಹೇಳಲಾಗುತ್ತದೆ.</p>.ಎಳ್ಳು ಅಮಾವಾಸ್ಯೆ ದಿನದಂದು ಈ ತಪ್ಪುಗಳನ್ನು ಮಾಡಲೇಬಾರದು ಎನ್ನುತ್ತಾರೆ ಜ್ಯೋತಿಷಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>