<p>ಹುಬ್ಬಳ್ಳಿ: ‘ಆನಂದ ಅಸೋಸಿಯೇಟ್ಸ್ ವತಿಯಿಂದ ಧಾರವಾಡದ ಸರಸ್ವತಿ ನಿಕೇತನದಲ್ಲಿ ಜೂನ್ 7ರಂದು ಬೆಳಿಗ್ಗೆ 10 ಗಂಟೆಗೆ ವಧು-ವರರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಅಸೋಸಿಯೇಟ್ಸ್ನ ವ್ಯವಸ್ಥಾಪಕ ನಿರ್ದೇಶಕ ಸುರೇಶ ಕುಪ್ಪಸಗೌಡರ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾವೇಶದಲ್ಲಿ ಉನ್ನತ ವ್ಯಾಸಂಗ ಮಾಡಿರುವವರು, ಪದವೀಧರರು, ಸರ್ಕಾರಿ, ಅರೆ ಸರ್ಕಾರಿ ಉದ್ಯೋಗಿಗಳು, ಉದ್ಯಮಿಗಳು, ವ್ಯಾಪಾರಸ್ಥರು ಸೇರಿ ಎಲ್ಲ ವರ್ಗದ ವಧು-ವರರು ಪಾಲ್ಗೊಳ್ಳುವರು. ಜಂಗಮ, ಲಿಂಗಾಯತ, ಪಂಚಮಸಾಲಿ, ಬಣಜಿಗ, ಬಣಗಾರ, ಶಿವಶಿಂಪಿ, ನೇಕಾರ, ಕುರುಹಿನಶೆಟ್ಟಿ, ಕುಡು ಒಕ್ಕಲಿಗ, ಲಿಂಗಾಯತ ರಡ್ಡಿ, ಮರಾಠಾ, ಬ್ರಾಹ್ಮಣ, ಜೈನ ಹಾಗೂ ವಿವಿಧ ಸಮುದಾಯದವರು ಭಾಗವಹಿಸಲಿದ್ದಾರೆ’ ಎಂದರು.</p>.<p>‘ಅಂತರ್ಜಾತಿ ವಿವಾಹ ಅಪೇಕ್ಷಿತರು ಹಾಗೂ ಮರು ವಿವಾಹ ಬಯಸುವ ವಿಚ್ಛೇದಿತರು, ವಿಧುರ-ವಿಧವೆಯರು ಕೂಡ ಭಾಗವಹಿಸಬಹುದು. ಮಾಹಿತಿಗೆ 93434 02305/ 96111 42568 ಸಂಪರ್ಕಿಸಬಹುದು’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-24-299811019</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಆನಂದ ಅಸೋಸಿಯೇಟ್ಸ್ ವತಿಯಿಂದ ಧಾರವಾಡದ ಸರಸ್ವತಿ ನಿಕೇತನದಲ್ಲಿ ಜೂನ್ 7ರಂದು ಬೆಳಿಗ್ಗೆ 10 ಗಂಟೆಗೆ ವಧು-ವರರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಅಸೋಸಿಯೇಟ್ಸ್ನ ವ್ಯವಸ್ಥಾಪಕ ನಿರ್ದೇಶಕ ಸುರೇಶ ಕುಪ್ಪಸಗೌಡರ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾವೇಶದಲ್ಲಿ ಉನ್ನತ ವ್ಯಾಸಂಗ ಮಾಡಿರುವವರು, ಪದವೀಧರರು, ಸರ್ಕಾರಿ, ಅರೆ ಸರ್ಕಾರಿ ಉದ್ಯೋಗಿಗಳು, ಉದ್ಯಮಿಗಳು, ವ್ಯಾಪಾರಸ್ಥರು ಸೇರಿ ಎಲ್ಲ ವರ್ಗದ ವಧು-ವರರು ಪಾಲ್ಗೊಳ್ಳುವರು. ಜಂಗಮ, ಲಿಂಗಾಯತ, ಪಂಚಮಸಾಲಿ, ಬಣಜಿಗ, ಬಣಗಾರ, ಶಿವಶಿಂಪಿ, ನೇಕಾರ, ಕುರುಹಿನಶೆಟ್ಟಿ, ಕುಡು ಒಕ್ಕಲಿಗ, ಲಿಂಗಾಯತ ರಡ್ಡಿ, ಮರಾಠಾ, ಬ್ರಾಹ್ಮಣ, ಜೈನ ಹಾಗೂ ವಿವಿಧ ಸಮುದಾಯದವರು ಭಾಗವಹಿಸಲಿದ್ದಾರೆ’ ಎಂದರು.</p>.<p>‘ಅಂತರ್ಜಾತಿ ವಿವಾಹ ಅಪೇಕ್ಷಿತರು ಹಾಗೂ ಮರು ವಿವಾಹ ಬಯಸುವ ವಿಚ್ಛೇದಿತರು, ವಿಧುರ-ವಿಧವೆಯರು ಕೂಡ ಭಾಗವಹಿಸಬಹುದು. ಮಾಹಿತಿಗೆ 93434 02305/ 96111 42568 ಸಂಪರ್ಕಿಸಬಹುದು’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-24-299811019</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>