ಮಲ್ಲಪ್ಪ ಹೊಸಮನೆ ಅವರ ಹೊಲದಲ್ಲಿ ಚರಗಾ ಚೆಲ್ಲುತ್ತಿರುವುದು
ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ಬಳಿ ಎಳ್ಳುಅಮಾವಾಸ್ಯೆ ಅಂಗವಾಗಿ ಶುಕ್ರವಾರ ಹೊಲದಲ್ಲಿ ಪೂಜೆ ಸಲ್ಲಿಸಲಾಯಿತು
ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ಬಳಿ ಎಳ್ಳುಅಮಾವಾಸ್ಯೆ ಅಂಗವಾಗಿ ಶುಕ್ರವಾರ ಭೀಮಶಂಕರ ಅವರ ಹೊಲದಲ್ಲಿ ಕುಟುಂಬದ ಸದಸ್ಯರು ಕುಳಿತು ಸಾಮೂಹಿಕವಾಗಿ ಊಟ ಮಾಡಿದರು
ಪ್ರಜಾವಾಣಿ ಸಂಗ್ರಹ ಚಿತ್ರಗಳು: ತಾಜುದ್ದೀನ್ ಆಜಾದ್