Gowri Habba | ಗೌರಿ ಹಬ್ಬದ ನಿಜವಾದ ಸಂದೇಶವೇನು? ಗೌರಿ ಪೂಜೆಯಿಂದ ಸಿಗುವ ಫಲವೇನು?
ಸದ್ಗುರು ಶ್ರೀ ಮಧುಸೂದನ ಸಾಯಿ
Published : 26 ಆಗಸ್ಟ್ 2025, 12:24 IST
Last Updated : 26 ಆಗಸ್ಟ್ 2025, 12:24 IST
ಫಾಲೋ ಮಾಡಿ
Comments
ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದಲ್ಲಿ ಮಂಗಳವಾರ ಗೌರಿ ಹಬ್ಬದ ಸಂಭ್ರಮ. ಸಾವಿರಾರು ಮಂದಿ ಗೌರಿ ಪೂಜೆಯಲ್ಲಿ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು. 'ಒಂದು ಜಗತ್ತು ಒಂದು ಕುಟುಂಬ' ಸೇವಾ ಅಭಿಯಾನದ ಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಗೌರಿ ಹಬ್ಬದ ನಿಜವಾದ ಸಂದೇಶ ಮತ್ತು ಗೌರಿ ಪೂಜೆಯ ಫಲದ ಬಗ್ಗೆ ಮನಮುಟ್ಟುವಂತೆ ವಿವರಿಸಿದರು. ಅವರ ಉಪನ್ಯಾಸದ ಅಕ್ಷರರೂಪ ಇಲ್ಲಿದೆ.