ದೇವಸ್ಥಾನದಿಂದ ಹೊರಟ ಮೆರವಣಿಗೆಯು ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಸಂಚರಿಸಿ ನಂತರ ಪ್ರಮುಖ ಬೀದಿಯಲ್ಲಿ ಹಾದು ಕನಕದಾಸರ ಮೂರ್ತಿಗೆ ಪೂಜೆ ಸಲ್ಲಿಸಿ ನಂತರ ದೇವಸ್ಥಾನಕ್ಕೆ ಮರಳಿತು. ಗಣ್ಯರಾದ ರೇವಣೆಪ್ಪ ನಿ. ಬಸವರಾಜ ಕುಡಗುಂಟಿ, ಉಮೇಶ ಜೋಗಿನ, ದೊಡ್ಡಯ್ಯ ಗುರುವಿನ, ನಾಗರಾಜ, ರಾಮಣ್ಣ ಸಾಲಭಾವಿ ಹಾಗೂ ಎಸ್.ಕೆ.ದಾನಕೈ
ಇದ್ದರು.