ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಆವರಣದಲ್ಲಿ ಹರ ಜಾತ್ರೆ, ಬೆಳ್ಳಿ ಬೆಡಗು ಕಾರ್ಯಕ್ರಮದ ಅಂಗವಾಗಿ ಬುಧವಾರ ನಡೆದ ಅಕ್ಕಮಹಾದೇವಿ ವಚನ ವಿಜಯೋತ್ಸವದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಚಿತ್ರನಟಿ ರಾಗಿಣಿ ದ್ವಿವೇದಿ ಅವರ ತಲೆ ಮೇಲೆ ಅಕ್ಕಮಹಾದೇವಿ ವಚನ ಹೊತ್ತು ಸಾಗಿದರು. ಮಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಹಾಜರಿದ್ದರು.ಚಿತ್ರಗಳು:ಸತೀಶ್ ಬಡಿಗೇರ