<p>ಹೊನ್ನಾವರ: ದೇವಸ್ಥಾನ, ಗುರುಕುಲಗಳು ಭಾರತ ದೇಶದ ಐತಿಹ್ಯದಲ್ಲಿ ಕಂಡುಬರುವ ಮೈಲಿಗಲ್ಲುಗಳು. ಸಂಸ್ಕೃತಿ, ಸಂಸ್ಕಾರ ಹಾಗೂ ಪರಂಪರೆ ವಿಸ್ತರಿಸಿದ ಕೇಂದ್ರಗಳ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಅಗತ್ಯ’ ಎಂದು ವಿದ್ವಾಂಸ ಮಲ್ಲೇಪುರಂ ಜಿ.ವೆಂಕಟೇಶ ಅಭಿಪ್ರಾಯಪಟ್ಟರು.</p>.<p>ಗುಣವಂತೆಯ ಶಂಭುಲಿಂಗೇಶ್ವರ ದೇವಸ್ಥಾನದ ಲೋಕಾರ್ಪಣೆ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಮಾತನಾಡಿದರು.</p>.<p>ವಿದುಷಿ ಗೌರಿ ಹೆಗಡೆ ಮಾತನಾಡಿದರು. ಜಿಲ್ಲಾ ಪಂಚಾಯಿತಿ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ವಿ. ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇವಸ್ಥಾನ ಸಮಿತಿ ಕಾರ್ಯದರ್ಶಿ ಎಂ.ಎಸ್. ಹೆಗಡೆ ಸ್ವಾಗತಿಸಿದರು. ಸುಧೀಶ ನಾಯ್ಕ, ಐ.ವಿ. ಹೆಗಡೆ ನಿರೂಪಿಸಿದರು. ನಾಗಪ್ಪ ಗೌಡ ವಂದಿಸಿದರು.</p>.<p>ಈ ವೇಳೆ ಮಾಳ್ಕೋಡ ಮಹಿಳಾ ತಂಡದಿಂದ ನಡೆದ ಭಜನಾ ನೃತ್ಯ, ಚಿಂತನಾ ಹೆಗಡೆ ಅವರ ಗಾನ ವೈಭವ ಹಾಗೂ ಉಪನ್ಯಾಸಕಿ ಸಂಗೀತ ನಾಯ್ಕ ಪ್ರಸ್ತುತಪಡಿಸಿದ ಗಾಯನ ಪ್ರೇಕ್ಷಕರ ಗಮನ ಸೆಳೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-20-1231872399</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾವರ: ದೇವಸ್ಥಾನ, ಗುರುಕುಲಗಳು ಭಾರತ ದೇಶದ ಐತಿಹ್ಯದಲ್ಲಿ ಕಂಡುಬರುವ ಮೈಲಿಗಲ್ಲುಗಳು. ಸಂಸ್ಕೃತಿ, ಸಂಸ್ಕಾರ ಹಾಗೂ ಪರಂಪರೆ ವಿಸ್ತರಿಸಿದ ಕೇಂದ್ರಗಳ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಅಗತ್ಯ’ ಎಂದು ವಿದ್ವಾಂಸ ಮಲ್ಲೇಪುರಂ ಜಿ.ವೆಂಕಟೇಶ ಅಭಿಪ್ರಾಯಪಟ್ಟರು.</p>.<p>ಗುಣವಂತೆಯ ಶಂಭುಲಿಂಗೇಶ್ವರ ದೇವಸ್ಥಾನದ ಲೋಕಾರ್ಪಣೆ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಮಾತನಾಡಿದರು.</p>.<p>ವಿದುಷಿ ಗೌರಿ ಹೆಗಡೆ ಮಾತನಾಡಿದರು. ಜಿಲ್ಲಾ ಪಂಚಾಯಿತಿ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ವಿ. ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇವಸ್ಥಾನ ಸಮಿತಿ ಕಾರ್ಯದರ್ಶಿ ಎಂ.ಎಸ್. ಹೆಗಡೆ ಸ್ವಾಗತಿಸಿದರು. ಸುಧೀಶ ನಾಯ್ಕ, ಐ.ವಿ. ಹೆಗಡೆ ನಿರೂಪಿಸಿದರು. ನಾಗಪ್ಪ ಗೌಡ ವಂದಿಸಿದರು.</p>.<p>ಈ ವೇಳೆ ಮಾಳ್ಕೋಡ ಮಹಿಳಾ ತಂಡದಿಂದ ನಡೆದ ಭಜನಾ ನೃತ್ಯ, ಚಿಂತನಾ ಹೆಗಡೆ ಅವರ ಗಾನ ವೈಭವ ಹಾಗೂ ಉಪನ್ಯಾಸಕಿ ಸಂಗೀತ ನಾಯ್ಕ ಪ್ರಸ್ತುತಪಡಿಸಿದ ಗಾಯನ ಪ್ರೇಕ್ಷಕರ ಗಮನ ಸೆಳೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-20-1231872399</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>