<p>ಕೊಟ್ಟೂರು: ‘ಶರಣೆ ಅಕ್ಕಮಹಾದೇವಿಯ ವಚನಗಳು ಆಧುನಿಕ ಸಮಾಜಕ್ಕೂ ದಾರಿ ದೀಪವಾಗಿವೆ. ಅವುಗಳ ಸಾರವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು’ ಎಂದು ನಿವೃತ್ತ ಶಿಕ್ಷಕಿ ವಿ.ಕನ್ನಿಕಾ ಹೇಳಿದರು.</p>.<p>ಪಟ್ಟಣದ ಕೊಟ್ಟೂರೇಶ್ವರ ಕಲ್ಯಾಣ ಮಂಟಪದಲ್ಲಿ ಕದಳಿ ಮಹಿಳಾ ವೇದಿಕೆ ವತಿಯಿಂದ ಶುಕ್ರವಾರ ನಡೆದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಮ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದ ಅವರ ಸಂದೇಶಗಳು ಆದರ್ಶವಾಗಿವೆ’ ಎಂದರು.</p>.<p>ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಎಂ. ಸುಜಾತ ಮಾತನಾಡಿ, ‘ಶರಣರ ಚಿಂತನೆಗಳನ್ನು ಮನೆ–ಮನಗಳಿಗೆ ತಲುಪಿಸಲು ವೇದಿಕೆ ಶ್ರಮಿಸುತ್ತಿದೆ’ ಎಂದು ತಿಳಿಸಿದರು.</p>.<p>ವೇದಿಕೆ ಕಾರ್ಯದರ್ಶಿ ದೇವರಮನಿ ಮಂಗಳ, ಪಿ.ಎಂ. ಶೈಲಜಾ ಮಾತನಾಡಿದರು. ವಿ. ಅನುರಾಧ ವಚನ ಗಾಯನ ನಡೆಸಿಕೊಟ್ಟರು.</p>.<p>ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ದೇವರಮನಿ ಕರಿಯಪ್ಪ, ಕಾರ್ಯದರ್ಶಿ ಹೊಂಬಾಳೆ ಮಂಜುನಾಥ್, ಉಪಾಧ್ಯಕ್ಷೆ ಎಸ್.ಎಂ. ನಳಿನಿ, ಖಜಾಂಚಿ ಅಂಗಡಿ ಚಂದ್ರಣ್ಣ, ಕೆ.ಜೆ. ಪೂರ್ಣಿಮಾ, ಜ್ಯೋತಿ ಪ್ರಕಾಶ್ ಮಾತನಾಡಿದರು.</p>.<p>ಜಿ. ಸಿದ್ದಣ್ಣ, ಜಿ. ಮಲ್ಲಿಕಾರ್ಜುನ್, ಎಚ್.ಪಂಪಾಪತಿ, ದೇವರಮನಿ ಪಿನಾಕಪಾಣಿ, ದೇವರಮನಿ ಕೊಟ್ರೇಶ್, ತುಪ್ಪದ ವೀರಣ್ಣ, ಜಿ. ಷಡಾಕ್ಷರಿಗೌಡ, ಎಚ್. ಲತಾ, ಎಚ್. ಪೂರ್ಣಿಮಾ, ಸುವರ್ಣ, ಬಿ. ಹನುಮಂತಪ್ಪ, ಕೆ. ಶಿವಮೂರ್ತಿ, ಜಿ. ವೀರಣ್ಣ, ಜಿ. ವಿರುಪಾಕ್ಷಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-25-726318803</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಟ್ಟೂರು: ‘ಶರಣೆ ಅಕ್ಕಮಹಾದೇವಿಯ ವಚನಗಳು ಆಧುನಿಕ ಸಮಾಜಕ್ಕೂ ದಾರಿ ದೀಪವಾಗಿವೆ. ಅವುಗಳ ಸಾರವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು’ ಎಂದು ನಿವೃತ್ತ ಶಿಕ್ಷಕಿ ವಿ.ಕನ್ನಿಕಾ ಹೇಳಿದರು.</p>.<p>ಪಟ್ಟಣದ ಕೊಟ್ಟೂರೇಶ್ವರ ಕಲ್ಯಾಣ ಮಂಟಪದಲ್ಲಿ ಕದಳಿ ಮಹಿಳಾ ವೇದಿಕೆ ವತಿಯಿಂದ ಶುಕ್ರವಾರ ನಡೆದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಮ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದ ಅವರ ಸಂದೇಶಗಳು ಆದರ್ಶವಾಗಿವೆ’ ಎಂದರು.</p>.<p>ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಎಂ. ಸುಜಾತ ಮಾತನಾಡಿ, ‘ಶರಣರ ಚಿಂತನೆಗಳನ್ನು ಮನೆ–ಮನಗಳಿಗೆ ತಲುಪಿಸಲು ವೇದಿಕೆ ಶ್ರಮಿಸುತ್ತಿದೆ’ ಎಂದು ತಿಳಿಸಿದರು.</p>.<p>ವೇದಿಕೆ ಕಾರ್ಯದರ್ಶಿ ದೇವರಮನಿ ಮಂಗಳ, ಪಿ.ಎಂ. ಶೈಲಜಾ ಮಾತನಾಡಿದರು. ವಿ. ಅನುರಾಧ ವಚನ ಗಾಯನ ನಡೆಸಿಕೊಟ್ಟರು.</p>.<p>ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ದೇವರಮನಿ ಕರಿಯಪ್ಪ, ಕಾರ್ಯದರ್ಶಿ ಹೊಂಬಾಳೆ ಮಂಜುನಾಥ್, ಉಪಾಧ್ಯಕ್ಷೆ ಎಸ್.ಎಂ. ನಳಿನಿ, ಖಜಾಂಚಿ ಅಂಗಡಿ ಚಂದ್ರಣ್ಣ, ಕೆ.ಜೆ. ಪೂರ್ಣಿಮಾ, ಜ್ಯೋತಿ ಪ್ರಕಾಶ್ ಮಾತನಾಡಿದರು.</p>.<p>ಜಿ. ಸಿದ್ದಣ್ಣ, ಜಿ. ಮಲ್ಲಿಕಾರ್ಜುನ್, ಎಚ್.ಪಂಪಾಪತಿ, ದೇವರಮನಿ ಪಿನಾಕಪಾಣಿ, ದೇವರಮನಿ ಕೊಟ್ರೇಶ್, ತುಪ್ಪದ ವೀರಣ್ಣ, ಜಿ. ಷಡಾಕ್ಷರಿಗೌಡ, ಎಚ್. ಲತಾ, ಎಚ್. ಪೂರ್ಣಿಮಾ, ಸುವರ್ಣ, ಬಿ. ಹನುಮಂತಪ್ಪ, ಕೆ. ಶಿವಮೂರ್ತಿ, ಜಿ. ವೀರಣ್ಣ, ಜಿ. ವಿರುಪಾಕ್ಷಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-25-726318803</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>