<p>ಕೊಟ್ಟೂರು: ನೂತನ ದಂಪತಿ ಆದರ್ಶ ಜೀವನವನ್ನು ಕೈಗೊಂಡು ಸಮಾಜ ಮೆಚ್ಚುವಂತೆ ಬದುಕನ್ನು ಸಾಗಿಸಬೇಕೆಂದು ಉಜ್ಜಯಿನಿ ಪೀಠಾಧೀಶ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದರು.</p>.<p>ಪಟ್ಟಣದ ಚಾನುಕೋಟಿಮಠದಲ್ಲಿ ಬಸವಜಯಂತಿ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹಗಳು ಹಾಗೂ ಶಿವದೀಕ್ಷಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಆಡಂಬರದ ಮದುವೆಗಳಿಗೆ ಕಡಿವಾಣ ಹಾಕಿ ಮಠಗಳ ಪರಿಸರದಲ್ಲಿ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ ಮದುವೆಯಾದರೆ ಪುಣ್ಯ ಪ್ರಾಪ್ತಿ ದೊರೆಯುವುದಲ್ಲದೆ ಆರ್ಥಿಕವಾಗಿ ಸಧೃಡಗೊಳ್ಳಲು ಸಹಕಾರಿಯಾಗುತ್ತದೆ ಎಂದರು.</p>.<p>ಬೆಂಗಳೂರು ವಿಭೂತಿಪುರಮಠದ ಶ್ರೀಗಳು ಮಾತನಾಡಿ 35 ವರ್ಷಗಳಿಂದ ನಿರಂತರವಾಗಿ ಚಾನುಕೋಟಿ ಮಠಾಧೀಶ ಸಿದ್ಧಲಿಂಗ ಶಿವಾಚಾರ್ಯರು ಧಾರ್ಮಿಕ, ಶೈಕ್ಷಣಿಕ ಹಾಗೂ ಸಮಾಜಮುಖಿಯಾಗಿ ಸೇವೆಸಲ್ಲಿಸುತ್ತಿರುವುದು ಅತ್ಯಂತ ಶ್ಲಾಘನೀಯವಾದ ವಿಷಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಚಾನುಕೋಟಿ ಮಠಾಧೀಶ ಸಿದ್ದಲಿಂಗಶಿವಾಚಾರ್ಯರು ಪ್ರಾಸ್ತಾವಿಕವಾಗಿ ಮಾತನಾಡಿ ದರು.</p>.<p>ಚಾಪಿ ಚಂದ್ರಪ್ಪ, ಅಡಿಕೆ ಮಂಜುನಾಥ್, ಬದ್ಧಿ ಮರಿಸ್ವಾಮಿ, ಎಂ.ಮಲ್ಲಿಕಾರ್ಜುನ್, ವೀಣಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-25-745664475</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಟ್ಟೂರು: ನೂತನ ದಂಪತಿ ಆದರ್ಶ ಜೀವನವನ್ನು ಕೈಗೊಂಡು ಸಮಾಜ ಮೆಚ್ಚುವಂತೆ ಬದುಕನ್ನು ಸಾಗಿಸಬೇಕೆಂದು ಉಜ್ಜಯಿನಿ ಪೀಠಾಧೀಶ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದರು.</p>.<p>ಪಟ್ಟಣದ ಚಾನುಕೋಟಿಮಠದಲ್ಲಿ ಬಸವಜಯಂತಿ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹಗಳು ಹಾಗೂ ಶಿವದೀಕ್ಷಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಆಡಂಬರದ ಮದುವೆಗಳಿಗೆ ಕಡಿವಾಣ ಹಾಕಿ ಮಠಗಳ ಪರಿಸರದಲ್ಲಿ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ ಮದುವೆಯಾದರೆ ಪುಣ್ಯ ಪ್ರಾಪ್ತಿ ದೊರೆಯುವುದಲ್ಲದೆ ಆರ್ಥಿಕವಾಗಿ ಸಧೃಡಗೊಳ್ಳಲು ಸಹಕಾರಿಯಾಗುತ್ತದೆ ಎಂದರು.</p>.<p>ಬೆಂಗಳೂರು ವಿಭೂತಿಪುರಮಠದ ಶ್ರೀಗಳು ಮಾತನಾಡಿ 35 ವರ್ಷಗಳಿಂದ ನಿರಂತರವಾಗಿ ಚಾನುಕೋಟಿ ಮಠಾಧೀಶ ಸಿದ್ಧಲಿಂಗ ಶಿವಾಚಾರ್ಯರು ಧಾರ್ಮಿಕ, ಶೈಕ್ಷಣಿಕ ಹಾಗೂ ಸಮಾಜಮುಖಿಯಾಗಿ ಸೇವೆಸಲ್ಲಿಸುತ್ತಿರುವುದು ಅತ್ಯಂತ ಶ್ಲಾಘನೀಯವಾದ ವಿಷಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಚಾನುಕೋಟಿ ಮಠಾಧೀಶ ಸಿದ್ದಲಿಂಗಶಿವಾಚಾರ್ಯರು ಪ್ರಾಸ್ತಾವಿಕವಾಗಿ ಮಾತನಾಡಿ ದರು.</p>.<p>ಚಾಪಿ ಚಂದ್ರಪ್ಪ, ಅಡಿಕೆ ಮಂಜುನಾಥ್, ಬದ್ಧಿ ಮರಿಸ್ವಾಮಿ, ಎಂ.ಮಲ್ಲಿಕಾರ್ಜುನ್, ವೀಣಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-25-745664475</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>