<p>ಕುಕನೂರು: ಭಾರತೀಯ ಸಂಸ್ಕೃತಿ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಶಂಕರಾಚಾರ್ಯರ ಕೊಡುಗೆ ಅಪಾರ ಎಂದು ಶಿರಸ್ತೇದಾರ್ ಮುಸ್ತಫಾ ತಿಳಿಸಿದರು.</p>.<p>ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಅದ್ವೈತ ಸಿದ್ಧಾಂತದ ಪ್ರತಿಪಾದಕ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಾಲ್ಯದಲ್ಲಿಯೇ ಸನ್ಯಾಸ ಸ್ವೀಕರಿಸಿದ ಶಂಕರರು ಭಾರತೀಯ ಸಂಸ್ಕೃತಿಯ ಹಿರಿಮೆಯನ್ನು ದೇಶದಾದ್ಯಂತ ಪ್ರಚಾರ ಮಾಡಲು ಎರಡು ಬಾರಿ ಪಾದಚಾರಿಗಳಾಗಿ ಭಾರತವನ್ನು ಸುತ್ತಿ ಜನ ಜಾಗೃತಿ ಮೂಡಿಸಿದರು. ಅವರ ಸಿದ್ಧಾಂತಗಳ ಪಾಲನೆ ಅವಶ್ಯಕ’ ಎಂದರು.</p>.<p>ಶಂಕರಾಚಾರ್ಯಯರ ಜಯಂತಿ ಆಚರಣೆ ಸಾಂಕೇತಿಕವಾಗಿರದೆ ಅವರು ಪ್ರತಿಪಾದಿಸಿದ ಜೀವನ ಮೌಲ್ಯಗಳನ್ನು ಅರಿತು ನಡೆಯಬೇಕು ಎಂದರು.</p>.<p>ಉಪ ತಹಶೀಲ್ದಾರ್ ಡಿ.ಕೆ.ಬಸವರಾಜ, ಸಿಬ್ಬಂದಿ ಮಹಾದೇವ, ಪ್ರಕಾಶ ಕುರಿ, ಕುಮಾರ ಹಳ್ಳಿ, ಶ್ರೀಧರ ಕೂಕನಪಳ್ಳಿ, ಅನೀಲ್ ಸುಂಕದ, ಅಮೃತ, ಹಾಲೀಶಾ, ಜಯಶ್ರೀ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-35-30958792</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಕನೂರು: ಭಾರತೀಯ ಸಂಸ್ಕೃತಿ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಶಂಕರಾಚಾರ್ಯರ ಕೊಡುಗೆ ಅಪಾರ ಎಂದು ಶಿರಸ್ತೇದಾರ್ ಮುಸ್ತಫಾ ತಿಳಿಸಿದರು.</p>.<p>ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಅದ್ವೈತ ಸಿದ್ಧಾಂತದ ಪ್ರತಿಪಾದಕ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಾಲ್ಯದಲ್ಲಿಯೇ ಸನ್ಯಾಸ ಸ್ವೀಕರಿಸಿದ ಶಂಕರರು ಭಾರತೀಯ ಸಂಸ್ಕೃತಿಯ ಹಿರಿಮೆಯನ್ನು ದೇಶದಾದ್ಯಂತ ಪ್ರಚಾರ ಮಾಡಲು ಎರಡು ಬಾರಿ ಪಾದಚಾರಿಗಳಾಗಿ ಭಾರತವನ್ನು ಸುತ್ತಿ ಜನ ಜಾಗೃತಿ ಮೂಡಿಸಿದರು. ಅವರ ಸಿದ್ಧಾಂತಗಳ ಪಾಲನೆ ಅವಶ್ಯಕ’ ಎಂದರು.</p>.<p>ಶಂಕರಾಚಾರ್ಯಯರ ಜಯಂತಿ ಆಚರಣೆ ಸಾಂಕೇತಿಕವಾಗಿರದೆ ಅವರು ಪ್ರತಿಪಾದಿಸಿದ ಜೀವನ ಮೌಲ್ಯಗಳನ್ನು ಅರಿತು ನಡೆಯಬೇಕು ಎಂದರು.</p>.<p>ಉಪ ತಹಶೀಲ್ದಾರ್ ಡಿ.ಕೆ.ಬಸವರಾಜ, ಸಿಬ್ಬಂದಿ ಮಹಾದೇವ, ಪ್ರಕಾಶ ಕುರಿ, ಕುಮಾರ ಹಳ್ಳಿ, ಶ್ರೀಧರ ಕೂಕನಪಳ್ಳಿ, ಅನೀಲ್ ಸುಂಕದ, ಅಮೃತ, ಹಾಲೀಶಾ, ಜಯಶ್ರೀ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-35-30958792</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>