<p>ಕುಂದಾಪುರ: ಉಳ್ಳೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ರಯದಲ್ಲಿ, ಉಳ್ಳೂರಿನ ಗಣೇಶೋತ್ಸವ ಸಮಿತಿ ಹಾಗೂ ಕಾರ್ತಿಕೇಯ ಪ್ರೆಂಡ್ಸ್ ಸಹಯೋಗದಲ್ಲಿ ಉಳ್ಳೂರು - ಕಂದಾವರದ 10ರಿಂದ 15 ವರ್ಷ ವಯಸ್ಸಿನ ಮಕ್ಕಳಿಗಾಗಿ ‘ಸಂಸ್ಕಾರ- ಸಂಸ್ಕೃತಿ ಶಿಕ್ಷಣ’ ರಜಾ ಶಿಬಿರಕ್ಕೆ ಚಾಲನೆ ನೀಡಲಾಯಿತು.</p>.<p>ಶಿಬಿರದಲ್ಲಿ 40 ಮಕ್ಕಳು ಭಾಗವಹಿಸುತ್ತಿದ್ದು, ಅಣ್ಣಪ್ಪ ಕೋಟೇಶ್ವರ ಹಾಗೂ ಸಿಂಧು ಮಾತಾಜಿ ಕುಂಭಾಶಿ ಅವರ ನೇತೃತ್ವದಲ್ಲಿ 15 ದಿನಗಳ ಕಾಲ ಈ ಶಿಬಿರ ನಡೆಯಲಿದೆ.</p>.<p>ವಿದ್ವಾನರಾದ ಮಾಧವ ಅಡಿಗ ಅವರು ಹಾಗೂ ಕ್ಷೇತ್ರದ ಮೊಕ್ತೇಸರರಾದ ಬಿ.ವಿ. ಉಡುಪ ಅವರು ಮಾತನಾಡಿ, ‘ಮಕ್ಕಳಿಗೆ ಶಾಲಾ ಶಿಕ್ಷಣದ ಸಂದರ್ಭದಲ್ಲಿ ಅಲಭ್ಯವಾಗುವ ಸನಾತನ ಸಂಸ್ಕಾರಯುಕ್ತ ಮೌಲ್ಯಗಳನ್ನು ಕಲಿಸುವುದು ನಮ್ಮೆಲ್ಲರ ಕರ್ತವ್ಯ’ ಎಂದು ಅವರು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-28-1506439219</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಂದಾಪುರ: ಉಳ್ಳೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ರಯದಲ್ಲಿ, ಉಳ್ಳೂರಿನ ಗಣೇಶೋತ್ಸವ ಸಮಿತಿ ಹಾಗೂ ಕಾರ್ತಿಕೇಯ ಪ್ರೆಂಡ್ಸ್ ಸಹಯೋಗದಲ್ಲಿ ಉಳ್ಳೂರು - ಕಂದಾವರದ 10ರಿಂದ 15 ವರ್ಷ ವಯಸ್ಸಿನ ಮಕ್ಕಳಿಗಾಗಿ ‘ಸಂಸ್ಕಾರ- ಸಂಸ್ಕೃತಿ ಶಿಕ್ಷಣ’ ರಜಾ ಶಿಬಿರಕ್ಕೆ ಚಾಲನೆ ನೀಡಲಾಯಿತು.</p>.<p>ಶಿಬಿರದಲ್ಲಿ 40 ಮಕ್ಕಳು ಭಾಗವಹಿಸುತ್ತಿದ್ದು, ಅಣ್ಣಪ್ಪ ಕೋಟೇಶ್ವರ ಹಾಗೂ ಸಿಂಧು ಮಾತಾಜಿ ಕುಂಭಾಶಿ ಅವರ ನೇತೃತ್ವದಲ್ಲಿ 15 ದಿನಗಳ ಕಾಲ ಈ ಶಿಬಿರ ನಡೆಯಲಿದೆ.</p>.<p>ವಿದ್ವಾನರಾದ ಮಾಧವ ಅಡಿಗ ಅವರು ಹಾಗೂ ಕ್ಷೇತ್ರದ ಮೊಕ್ತೇಸರರಾದ ಬಿ.ವಿ. ಉಡುಪ ಅವರು ಮಾತನಾಡಿ, ‘ಮಕ್ಕಳಿಗೆ ಶಾಲಾ ಶಿಕ್ಷಣದ ಸಂದರ್ಭದಲ್ಲಿ ಅಲಭ್ಯವಾಗುವ ಸನಾತನ ಸಂಸ್ಕಾರಯುಕ್ತ ಮೌಲ್ಯಗಳನ್ನು ಕಲಿಸುವುದು ನಮ್ಮೆಲ್ಲರ ಕರ್ತವ್ಯ’ ಎಂದು ಅವರು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-28-1506439219</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>