<p>ಕುಣಿಗಲ್: ರಾಮಾಯಣ ಭಕ್ತರಿಗೆ ಕಲ್ಪತರು, ವ್ಯಾಪಾರಿಗಳಿಗೆ ನೀತಿ ಪಾಠ. ವೈರಾಗ್ಯ, ಶಾಂತಿ ಧರ್ಮಸಮ್ಮತವಾದ ಬದುಕಿಗೆ ಸ್ಫೂರ್ತಿ ಎಂದು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.</p>.<p>ಶ್ರೀರಾಮ ಸೇವಾ ಮಂಡಳಿಯಿಂದ ನಡೆಯುತ್ತಿರುವ ರಾಮೋತ್ಸವದಲ್ಲಿ ಶನಿವಾರ ರಾತ್ರಿ ಭಜನೆ ಮತ್ತು ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಹಾತ್ಮ ಗಾಂಧಿ ಸಹ ರಾಮರಾಜ್ಯದ ಕನಸನ್ನು ಕಂಡು ಸ್ವಾತಂತ್ರ್ಯಕ್ಕಾಗಿ ಹೋರಾಡಿರುವುದು ರಾಮರಾಜ್ಯದ ಪರಿಕಲ್ಪನೆಗೆ ಸಾಕ್ಷಿಯಾಗಿದೆ ಎಂದರು.</p>.<p>ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಚಂದ್ರಶೇಖರ್, ಅಖಿಲ ಕರ್ನಾಟಕ ಬ್ರಾಹ್ಮಣ ಸಭಾದ ಜಿಲ್ಲಾ ಪ್ರತಿನಿಧಿ ಡಾ.ಹರೀಶ್, ಅಡಿಟರ್ ಸುರೇಶ್, ಜನಾರ್ದನ್, ಕೃಷ್ಣಪ್ರಸಾದ್, ಸುಷ್ಮಾ ಸುರೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-17-816475035</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಣಿಗಲ್: ರಾಮಾಯಣ ಭಕ್ತರಿಗೆ ಕಲ್ಪತರು, ವ್ಯಾಪಾರಿಗಳಿಗೆ ನೀತಿ ಪಾಠ. ವೈರಾಗ್ಯ, ಶಾಂತಿ ಧರ್ಮಸಮ್ಮತವಾದ ಬದುಕಿಗೆ ಸ್ಫೂರ್ತಿ ಎಂದು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.</p>.<p>ಶ್ರೀರಾಮ ಸೇವಾ ಮಂಡಳಿಯಿಂದ ನಡೆಯುತ್ತಿರುವ ರಾಮೋತ್ಸವದಲ್ಲಿ ಶನಿವಾರ ರಾತ್ರಿ ಭಜನೆ ಮತ್ತು ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಹಾತ್ಮ ಗಾಂಧಿ ಸಹ ರಾಮರಾಜ್ಯದ ಕನಸನ್ನು ಕಂಡು ಸ್ವಾತಂತ್ರ್ಯಕ್ಕಾಗಿ ಹೋರಾಡಿರುವುದು ರಾಮರಾಜ್ಯದ ಪರಿಕಲ್ಪನೆಗೆ ಸಾಕ್ಷಿಯಾಗಿದೆ ಎಂದರು.</p>.<p>ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಚಂದ್ರಶೇಖರ್, ಅಖಿಲ ಕರ್ನಾಟಕ ಬ್ರಾಹ್ಮಣ ಸಭಾದ ಜಿಲ್ಲಾ ಪ್ರತಿನಿಧಿ ಡಾ.ಹರೀಶ್, ಅಡಿಟರ್ ಸುರೇಶ್, ಜನಾರ್ದನ್, ಕೃಷ್ಣಪ್ರಸಾದ್, ಸುಷ್ಮಾ ಸುರೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-17-816475035</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>