ಭಾನುವಾರ, 7 ಜೂನ್ 2026
×
ADVERTISEMENT

ಧರ್ಮಸೂಕ್ಷ್ಮ: ದೇವರ ಚಿತ್ರಗಳಿಗೂ ಬೇಕಿತ್ತು ವಿಸರ್ಜನೆ

Published : 17 ಮೇ 2026, 0:22 IST
Last Updated : 17 ಮೇ 2026, 4:25 IST
ADVERTISEMENT
ಫಾಲೋ ಮಾಡಿ
Comments
ಸರ್ಕಾರ ಕೈಜೋಡಿಸಲಿ
ಧಾರ್ಮಿಕ ತ್ಯಾಜ್ಯವನ್ನು ಗೌರವದಿಂದ ವಿಲೇವಾರಿ ಮಾಡಲು ಜನ ಬಯಸಿದರೂ, ಅದಕ್ಕೆ ಸೂಕ್ತ ವ್ಯವಸ್ಥೆ ಇಲ್ಲ. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ಡಿಸೆಂಬರ್‌ನಲ್ಲಿ ‘ವಿಸರ್ಜನೆ’ ಅಭಿಯಾನ ನಡೆಸಲು ನಿರ್ಧರಿಸಿದ್ದೇವೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೂ ಇದನ್ನು ವಿಸ್ತರಿಸುವ ಯೋಜನೆ ಇದೆ. ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಗಳಲ್ಲಿ ಶಾಶ್ವತ ‘ಧಾರ್ಮಿಕ ತ್ಯಾಜ್ಯ ವಿಲೇವಾರಿ ಹುಂಡಿ’ಗಳನ್ನು ಸ್ಥಾಪಿಸಿದರೆ ಭಕ್ತರಿಗೆ ಅನುಕೂಲವಾಗುತ್ತದೆ. ಇದರಿಂದ ಧಾರ್ಮಿಕ ತ್ಯಾಜ್ಯದ ಸಮಸ್ಯೆಗೆ ಪರಿಹಾರ ದೊರೆಯಬಹುದು. ಸರ್ಕಾರ, ಸ್ಥಳೀಯ ಸಂಸ್ಥೆಗಳು ಹಾಗೂ ಸಂಘ–ಸಂಸ್ಥೆಗಳು ಮುಂದೆ ಬಂದರೆ ಅವರಿಗೆ ಮಾರ್ಗದರ್ಶನ ನೀಡಲು ನಾವು ಸಿದ್ಧರಿದ್ದೇವೆ.
— ರಂಜನ್ ಬೆಳ್ಳರ್ಪಾಡಿ ಸಂಯೋಜಕ, ಸ್ವಚ್ಛ ಮಂಗಳೂರು ಅಭಿಯಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT