<p>ನರೇಗಲ್: ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನಮಠ, ಅಕ್ಷರ ಭಾರತ ಪ್ರತಿಷ್ಠಾನ ಗದಗ ಹಾಗೂ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ನರೇಗಲ್ ಆಶ್ರಯದಲ್ಲಿ ಪಟ್ಟಣದ ಅನ್ನದಾನೇಶ್ವರ ಶಿವಾನುಭವ ಮಂಟಪದಲ್ಲಿ 72ನೇ ಶಿವಾನುಭವ ಗೋಷ್ಠಿಯು ಏ.29 ರಂದು ಸಂಜೆ 5 ಗಂಟೆಗೆ ನಡೆಯಲಿದೆ.</p>.<p>ಗೋಷ್ಠಿಯ ಸಾನ್ನಿಧ್ಯವನ್ನು ಮುಪ್ಪಿನ ಬಸವಲಿಂಗ ಸ್ವಾಮೀಜಿ ವಹಿಸಲಿದ್ದಾರೆ. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಎಸ್. ಧಡೇಸೂರಮಠ ಸಮಾಜ ಸುಧಾರಣೆಯಲ್ಲಿ ಬಸವ– ಅಂಬೇಡ್ಕರ್ ಚಿಂತನೆಗಳು ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-23-1737601976</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರೇಗಲ್: ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನಮಠ, ಅಕ್ಷರ ಭಾರತ ಪ್ರತಿಷ್ಠಾನ ಗದಗ ಹಾಗೂ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ನರೇಗಲ್ ಆಶ್ರಯದಲ್ಲಿ ಪಟ್ಟಣದ ಅನ್ನದಾನೇಶ್ವರ ಶಿವಾನುಭವ ಮಂಟಪದಲ್ಲಿ 72ನೇ ಶಿವಾನುಭವ ಗೋಷ್ಠಿಯು ಏ.29 ರಂದು ಸಂಜೆ 5 ಗಂಟೆಗೆ ನಡೆಯಲಿದೆ.</p>.<p>ಗೋಷ್ಠಿಯ ಸಾನ್ನಿಧ್ಯವನ್ನು ಮುಪ್ಪಿನ ಬಸವಲಿಂಗ ಸ್ವಾಮೀಜಿ ವಹಿಸಲಿದ್ದಾರೆ. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಎಸ್. ಧಡೇಸೂರಮಠ ಸಮಾಜ ಸುಧಾರಣೆಯಲ್ಲಿ ಬಸವ– ಅಂಬೇಡ್ಕರ್ ಚಿಂತನೆಗಳು ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-23-1737601976</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>