ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ | ಅದ್ಧೂರಿಯಾಗಿ ಜರುಗಿದ ಶ್ರೀ ಗೋಣಿಬಸವೇಶ್ವರ ರಥೋತ್ಸವ

Published 21 ಮಾರ್ಚ್ 2024, 13:03 IST
Last Updated 21 ಮಾರ್ಚ್ 2024, 13:03 IST
ಅಕ್ಷರ ಗಾತ್ರ

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಕೂಲಹಳ್ಳಿ ಐತಿಹಾಸಿಕ ಸ್ಥಳ. ಇಲ್ಲಿ ಬುಧವಾರ ಶ್ರೀ ಗೋಣಿಬಸವೇಶ್ವರ ರಥೋತ್ಸವ ವೈಭವೋಪೇತವಾಗಿ ಜರುಗಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರ ದಂಡು ಗೋಣಿಬಸವೇಶ್ವರ ಸ್ವಾಮಿ ದರ್ಶನ ಪಡೆದು ಪುನೀತರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT