ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | 5 ಲಕ್ಷಕ್ಕೂ ಹೆಚ್ಚು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯ ಕೊಟ್ಟೂರು ರಥೋತ್ಸವ

Published 4 ಮಾರ್ಚ್ 2024, 16:24 IST
Last Updated 4 ಮಾರ್ಚ್ 2024, 16:24 IST
ಅಕ್ಷರ ಗಾತ್ರ

ವಿಜಯನಗರ ಜಿಲ್ಲೆಯ ಕೊಟ್ಟೂರಿನ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಸೋಮವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ, ಶ್ರದ್ಧೆ–ಭಕ್ತಿಯೊಂದಿಗೆ ನಡೆಯಿತು. ಈ ಬಾರಿ ಬರ ಪರಿಸ್ಥಿತಿ ಎದುರಾಗಿದ್ದರೂ ಭಕ್ತರ ಉತ್ಸಾಹ ಕುಂದಿರಲಿಲ್ಲ. ಉತ್ಸವಕ್ಕೂ ಮೊದಲು ಹಿರೇಮಠದಲ್ಲಿ ವಿಶೇಷ ಪೂಜೆ ನಡೆಯಿತು. ಸಂಜೆ 4 ಗಂಟೆಗೆ ಉತ್ಸವಮೂರ್ತಿಯನ್ನು ಅರ್ಚಕರು ಹೊರತಂದು ಅಲಂಕೃತ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿದರು. ನಂತರ ಮೆರವಣಿಗೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT