ಸೋಮವಾರ, 22 ಡಿಸೆಂಬರ್ 2025
×
ADVERTISEMENT

ಕ್ರೀಡೆ

ADVERTISEMENT

ಏಷ್ಯಾಕಪ್ |ಭಾರತ ವಿರುದ್ಧ ಗೆದ್ದ ಪಾಕ್ ತಂಡಕ್ಕೆ ಭಾರಿ ಬಹುಮಾನ ಘೋಷಿಸಿದ PM ಷರೀಫ್

Shehbaz Sharif: 19 ವರ್ಷದೊಳಗಿನವರ ಏಕದಿನ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ಭಾರತದ ಎದುರು 191 ರನ್‌ ಅಂತರದ ಜಯ ಸಾಧಿಸಿ ಚಾಂಪಿಯನ್‌ ಪಟ್ಟಕ್ಕೇರಿರುವ ಪಾಕಿಸ್ತಾನ ತಂಡದ ಸದಸ್ಯರಿಗೆ ಪ್ರಧಾನಿ ಶೆಹಬಾಜ್‌ ಷರೀಫ್‌ ಭಾರಿ ಮೊತ್ತದ ಬಹುಮಾನ ಘೋಷಿಸಿದ್ದಾರೆ.
Last Updated 22 ಡಿಸೆಂಬರ್ 2025, 10:56 IST
ಏಷ್ಯಾಕಪ್ |ಭಾರತ ವಿರುದ್ಧ ಗೆದ್ದ ಪಾಕ್ ತಂಡಕ್ಕೆ ಭಾರಿ ಬಹುಮಾನ ಘೋಷಿಸಿದ PM ಷರೀಫ್

ಟೇಕ್ವಾಂಡೋಗೆ ಬಲ: ಅಸ್ಸಾಂ-ಐಐಎಸ್‌ನಿಂದ ಒಲಿಂಪಿಕ್ ಮಟ್ಟದ ಮಾಸ್ಟರ್‌ಕ್ಲಾಸ್!

Taekwondo Talent Hunt: ಗುವಾಹಟಿ: ಸರೂಸಜಾಯಿ ಕ್ರೀಡಾಂಗಣದಲ್ಲಿ ಟೇಕ್ವಾಂಡೋ ಟ್ಯಾಲೆಂಟ್ ಐಡೆಂಟಿಫಿಕೇಶನ್ ಹಾಗೂ ಮಾಸ್ಟರ್‌ಕ್ಲಾಸ್ ಕಾರ್ಯಕ್ರಮವನ್ನು ಆಯೋಜಿಸಲು ಅಸ್ಸಾಂ ಸರ್ಕಾರ ಸಜ್ಜಾಗಿದೆ. ಅಸ್ಸಾಂ ಸರ್ಕಾರದ ಕ್ರೀಡೆ ಮತ್ತು ಯುವ ಕಲ್ಯಾಣ
Last Updated 22 ಡಿಸೆಂಬರ್ 2025, 9:53 IST
ಟೇಕ್ವಾಂಡೋಗೆ ಬಲ: ಅಸ್ಸಾಂ-ಐಐಎಸ್‌ನಿಂದ ಒಲಿಂಪಿಕ್ ಮಟ್ಟದ ಮಾಸ್ಟರ್‌ಕ್ಲಾಸ್!

ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ: ರೋ–ಕೊ ಸಾಲಿಗೆ ಸೇರಿದ ಸ್ಮೃತಿ ಮಂದಾನ

Women T20 Cricket Record: ವಿಶಾಖಪಟ್ಟಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ 25 ರನ್ ಕಲೆಹಾಕಿದ ಸ್ಮೃತಿ ಮಂದಾನ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4 ಸಾವಿರ ರನ್ ಪೂರೈಸಿದ ಭಾರತದ ಮೊದಲ ಮಹಿಳಾ ಬ್ಯಾಟರ್ ಎಂಬ ಸಾಧನೆ ಮಾಡಿದರು.
Last Updated 22 ಡಿಸೆಂಬರ್ 2025, 7:28 IST
ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ: ರೋ–ಕೊ ಸಾಲಿಗೆ ಸೇರಿದ ಸ್ಮೃತಿ ಮಂದಾನ

ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು

ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಅವರು ಮೊದಲ ವಿವಾಹ ವಾರ್ಷಿಕೋತ್ಸವ ಸಂಭ್ರಮದ ಕ್ಷಣಗಳನ್ನು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Last Updated 22 ಡಿಸೆಂಬರ್ 2025, 7:11 IST
ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು

ಅಂದೇ ನಿವೃತ್ತಿ ನಿರ್ಧಾರ ಮಾಡಿದ್ದೆ: ಕಠಿಣ ದಿನಗಳನ್ನು ನೆನೆದ ರೋಹಿತ್ ಶರ್ಮಾ

Rohit Sharma Interview: 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ನಂತರ, ರೋಹಿತ್ ಶರ್ಮಾ ನಿವೃತ್ತಿಯ ಬಗ್ಗೆ ಯೋಚಿಸಿದ್ದೇನು? ಅವರು ತಮ್ಮ ಕಠಿಣ ಸಮಯ ಮತ್ತು ವಿಶ್ವಕಪ್ ಸೋಲಿನಿಂದ ಹೊರಬರುವ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
Last Updated 22 ಡಿಸೆಂಬರ್ 2025, 6:16 IST
ಅಂದೇ ನಿವೃತ್ತಿ ನಿರ್ಧಾರ ಮಾಡಿದ್ದೆ: ಕಠಿಣ ದಿನಗಳನ್ನು ನೆನೆದ ರೋಹಿತ್ ಶರ್ಮಾ

ಮೊದಲ ಟಿ20 ಪಂದ್ಯ: ಶ್ರೀಲಂಕಾದ ವಿರುದ್ಧ ಭಾರತ ವನಿತೆಯರಿಗೆ ಸುಲಭ ಜಯ

ಶ್ರೀಲಂಕಾದ ಅಲ್ಪಮೊತ್ತ; ಜೆಮಿಮಾ ರಾಡ್ರಿಗಸ್ ಅಜೇಯ ಅರ್ಧ ಶತಕ
Last Updated 22 ಡಿಸೆಂಬರ್ 2025, 0:16 IST
ಮೊದಲ ಟಿ20 ಪಂದ್ಯ: ಶ್ರೀಲಂಕಾದ ವಿರುದ್ಧ ಭಾರತ ವನಿತೆಯರಿಗೆ ಸುಲಭ ಜಯ

ಕೆಒಎ ವಾರ್ಷಿಕ ‍ಪ್ರಶಸ್ತಿ ಪ್ರದಾನ ಸಮಾರಂಭ: ಸಿದ್ದರಾಮಯ್ಯ ಹಲವು ಭರವಸೆ

Siddaramaiah Sports Reservation: ಬೆಂಗಳೂರು: ‘ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಶೇ 3ರಷ್ಟು ಹಾಗೂ ಇತರೆ ಇಲಾಖೆಗಳಲ್ಲಿ ಶೇ 2ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಿದೆ. ಜನವರಿ ಮೊದಲ ವಾರದಲ್ಲೇ ನೇಮಕಾತಿಯ ಆದೇಶ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ
Last Updated 21 ಡಿಸೆಂಬರ್ 2025, 16:13 IST
ಕೆಒಎ ವಾರ್ಷಿಕ ‍ಪ್ರಶಸ್ತಿ ಪ್ರದಾನ ಸಮಾರಂಭ: ಸಿದ್ದರಾಮಯ್ಯ ಹಲವು ಭರವಸೆ
ADVERTISEMENT

ಮಹಿಳಾ ಕ್ರಿಕೆಟ್‌: ಕ್ವಾರ್ಟರ್‌ಫೈನಲ್‌ಗೆ ಕರ್ನಾಟಕ

ಕರ್ನಾಟಕ ತಂಡವು 19 ವರ್ಷದೊಳಗಿನ ಮಹಿಳಾ ಏಕದಿನ ಟೂರ್ನಿಯ ಪಂದ್ಯದಲ್ಲಿ ಭಾನುವಾರ 27 ರನ್‌ಗಳಿಂದ ಮಧ್ಯಪ್ರದೇಶ ತಂಡವನ್ನು ಮಣಿಸಿತು. ಅದರೊಂದಿಗೆ ಗುಂಪು ಹಂತದಲ್ಲಿ ಎಲ್ಲ 5 ಪಂದ್ಯಗಳನ್ನು ಗೆದ್ದು ಅಜೇಯವಾಗಿ ಕ್ವಾರ್ಟರ್‌ಫೈನಲ್‌ ಪ್ರವೇಶಿಸಿತು.
Last Updated 21 ಡಿಸೆಂಬರ್ 2025, 16:10 IST
ಮಹಿಳಾ ಕ್ರಿಕೆಟ್‌: ಕ್ವಾರ್ಟರ್‌ಫೈನಲ್‌ಗೆ ಕರ್ನಾಟಕ

ಟೇಬಲ್‌ ಟೆನಿಸ್‌: ಸಾಕ್ಷ್ಯಾಗೆ ಪ್ರಶಸ್ತಿ ‘ಡಬಲ್‌’

table tennis ಉದಯೋನ್ಮುಖ ಆಟಗಾರ್ತಿ ಸಾಕ್ಷ್ಯಾ ಸಂತೋಷ್‌ ಅವರು ಮಲ್ಲೇಶ್ವರದ ಕೆನರಾ ಯೂನಿಯನ್‌ನಲ್ಲಿ ಭಾನುವಾರ ಮುಕ್ತಾಯಗೊಂಡ ಸಿ.ವಿ.ಎಲ್‌. ಶಾಸ್ತ್ರಿ ಸ್ಮಾರಕ ರಾಜ್ಯ ಟೇಬಲ್‌ ಟೆನಿಸ್‌ ಚಾಂಪಿಯನ್‌ಷಿಪ್‌ನ 13 ವರ್ಷದೊಳಗಿನ ಬಾಲಕಿಯರ ಹಾಗೂ ಹೋಪ್ಸ್‌ ಬಾಲಕಿಯರ ಸಿಂಗಲ್ಸ್‌ ಪ್ರಶಸ್ತಿ ಗೆದ್ದುಕೊಂಡರು.
Last Updated 21 ಡಿಸೆಂಬರ್ 2025, 16:09 IST
ಟೇಬಲ್‌ ಟೆನಿಸ್‌: ಸಾಕ್ಷ್ಯಾಗೆ ಪ್ರಶಸ್ತಿ ‘ಡಬಲ್‌’

ಕೋಲ್ಕತ್ತ ವಿಶ್ವ 25ಕೆ ರೇಸ್‌: ಚೆಪ್ಟೇಗಿಗೆ ಅಗ್ರಸ್ಥಾನ

World 25K Kolkata ಓಟವನ್ನು ಗೆಲ್ಲುವ ಮೂಲಕ ದೂರ ಓಟದ ಸ್ಪರ್ಧೆಯಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಭಾರತದ ಗುಲ್ವೀರ್ ಸಿಂಗ್ ಮತ್ತು ಸೀಮಾ ಅವರು ತಮ್ಮ ಎಲೀಟ್‌ ವಿಭಾಗಗಳಲ್ಲಿ ದಾಖಲೆಯನ್ನು ಸುಧಾರಿಸಿದರು.
Last Updated 21 ಡಿಸೆಂಬರ್ 2025, 16:07 IST
ಕೋಲ್ಕತ್ತ ವಿಶ್ವ 25ಕೆ ರೇಸ್‌: ಚೆಪ್ಟೇಗಿಗೆ ಅಗ್ರಸ್ಥಾನ
ADVERTISEMENT
ADVERTISEMENT
ADVERTISEMENT