<p>ಯಾದಗಿರಿ: ‘ಸಮಾಜದಲ್ಲಿ ಸ್ಥಾಪಿತ ಮೌಢ್ಯಗಳನ್ನು ತೊರೆದು, ಕಡ್ಡಾಯವಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ’ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ.ಮುದ್ನಾಳ ಸಲಹೆ ನೀಡಿದರು.</p>.<p>ಜಿಲ್ಲೆಯ ವಡಗೇರಾ ವಡಗೇರಾ ತಾಲ್ಲೂಕಿನ ಮಾಚನೂರು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಸ್ಥಾಪನೆ ಮತ್ತು ಗೋಪುರದ ಹತ್ತಿರ ಸಭೆಯಲ್ಲಿ ಮಾತನಾಡಿದ ಅವರು, ಚೌಡಯ್ಯನವರ ಗದ್ದುಗೆ ನಿರ್ಮಾಣವು ಸಂತಸದಾಯಕ ಎಂದರು.</p>.<p>ದೇವರ ಹೆಸರಿನಲ್ಲಿ ಪ್ರಾಣಿಬಲಿ ನಿಲ್ಲಿಸಿ. ಉತ್ತಮ ಸಂಸ್ಕಾರದೊಡನೆ ಇತರೆ ಸಮುದಾಯಗಳೊಡನೆ ಸೌಹಾರ್ಧತೆಯಿಂದ ಬದುಕೋಣ. ಎಂದರು</p>.<p>ವೀರುಪಾಕ್ಷಗೌಡ, ಭೀಮಾಶಂಕರ, ಮಲ್ಲಪ್ಪ, ಜಗದೀಶ, ಮಾನಪ್ಪ, ರವಿ, ಭಾಗಣ್ಣ, ಹಣಮಂತ, ಪವನ, ಭೀಮರಾಯ, ಸಿದ್ದಪ್ಪ, ಬಸಪ್ಪ, ಬನ್ನಪ್ಪ, ಭೀಮರಡ್ಡಿ, ಮಲ್ಲಪ್ಪ, ಶಿವಪ್ಪ, ಬೆನಕಪ್ಪ ಮೋನಪ್ಪ ಭೀಮಪ್ಪ, ಬಸಪ್ಪ, ಸಿದ್ದಪ್ಪ, ಸಾಬರೆಡ್ಡಿ, ಮಲ್ಲಪ್ಪ ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-30-617313353</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ‘ಸಮಾಜದಲ್ಲಿ ಸ್ಥಾಪಿತ ಮೌಢ್ಯಗಳನ್ನು ತೊರೆದು, ಕಡ್ಡಾಯವಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ’ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ.ಮುದ್ನಾಳ ಸಲಹೆ ನೀಡಿದರು.</p>.<p>ಜಿಲ್ಲೆಯ ವಡಗೇರಾ ವಡಗೇರಾ ತಾಲ್ಲೂಕಿನ ಮಾಚನೂರು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಸ್ಥಾಪನೆ ಮತ್ತು ಗೋಪುರದ ಹತ್ತಿರ ಸಭೆಯಲ್ಲಿ ಮಾತನಾಡಿದ ಅವರು, ಚೌಡಯ್ಯನವರ ಗದ್ದುಗೆ ನಿರ್ಮಾಣವು ಸಂತಸದಾಯಕ ಎಂದರು.</p>.<p>ದೇವರ ಹೆಸರಿನಲ್ಲಿ ಪ್ರಾಣಿಬಲಿ ನಿಲ್ಲಿಸಿ. ಉತ್ತಮ ಸಂಸ್ಕಾರದೊಡನೆ ಇತರೆ ಸಮುದಾಯಗಳೊಡನೆ ಸೌಹಾರ್ಧತೆಯಿಂದ ಬದುಕೋಣ. ಎಂದರು</p>.<p>ವೀರುಪಾಕ್ಷಗೌಡ, ಭೀಮಾಶಂಕರ, ಮಲ್ಲಪ್ಪ, ಜಗದೀಶ, ಮಾನಪ್ಪ, ರವಿ, ಭಾಗಣ್ಣ, ಹಣಮಂತ, ಪವನ, ಭೀಮರಾಯ, ಸಿದ್ದಪ್ಪ, ಬಸಪ್ಪ, ಬನ್ನಪ್ಪ, ಭೀಮರಡ್ಡಿ, ಮಲ್ಲಪ್ಪ, ಶಿವಪ್ಪ, ಬೆನಕಪ್ಪ ಮೋನಪ್ಪ ಭೀಮಪ್ಪ, ಬಸಪ್ಪ, ಸಿದ್ದಪ್ಪ, ಸಾಬರೆಡ್ಡಿ, ಮಲ್ಲಪ್ಪ ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-30-617313353</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>