ಗುರುವಾರ, 1 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಕ್ರಿಕೆಟ್
ADVERTISEMENT
ವಿಜಯ್ ಹಜಾರೆ ಟೂರ್ನಿ: ಸರ್ಫರಾಜ್ ಮಿಂಚಿನ ಶತಕ
Sarfaraz Khan Century: ಮುಂಬೈಗಾಗಿ ಸರ್ಫರಾಜ್ ಖಾನ್ 75 ಎಸೆತಗಳಲ್ಲಿ 157 ರನ್ ಗಳಿಸಿದ ಅಬ್ಬರದ ಶತಕದಿಂದ ಗೋವಾವನ್ನು 87 ರನ್ಗಳಿಂದ ಮಣಿಸಿ ತಂಡ ನಾಕೌಟ್ ಹಂತಕ್ಕೆ ಮುನ್ನುಗ್ಗಿತು.
Last Updated 31 ಡಿಸೆಂಬರ್ 2025, 19:05 IST
ರಾಷ್ಟ್ರೀಯ ಸೀನಿಯರ್ ಮಹಿಳಾ ಏಕದಿನ ಟೂರ್ನಿ: 4ಕ್ಕೆ ಟ್ರಯಲ್ಸ್
Women Cricket: ರಾಷ್ಟ್ರೀಯ ಸೀನಿಯರ್ ಮಹಿಳಾ ಏಕದಿನ ಟೂರ್ನಿಗಳಿಗೆ ರಾಜ್ಯ ತಂಡವನ್ನು ಆಯ್ಕೆ ಮಾಡಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಜನವರಿ ಎರಡು ಅಥವಾ ಮೂರನೇ ವಾರದಲ್ಲಿ ಆಯ್ಕೆ ಪಂದ್ಯಗಳನ್ನು ಆಯೋಜಿಸಲಿದೆ.
Last Updated 31 ಡಿಸೆಂಬರ್ 2025, 16:21 IST
ಜಿಂಬಾಬ್ವೆ ಕ್ರಿಕೆಟ್ ತಂಡದ ನಾಯಕ ಸಿಕಂದರ್ ರಾಜಾ 13 ವರ್ಷದ ಸಹೋದರ ನಿಧನ
Cricketer Family Loss: ಜಿಂಬಾಬ್ವೆ ಟಿ20 ನಾಯಕ ಸಿಕಂದರ್ ರಾಜಾ ಅವರ 13 ವರ್ಷದ ಸಹೋದರ ಮುಹಮ್ಮದ್ ಮಹದಿ ತೀವ್ರ ಅನಾರೋಗ್ಯದಿಂದ ಹರಾರೆಯಲ್ಲಿ ನಿಧನರಾಗಿದ್ದಾರೆ.
Last Updated 31 ಡಿಸೆಂಬರ್ 2025, 16:03 IST
Vijay Hazare | ಪಂತ್ ವಿಫಲ; ದೆಹಲಿಗೆ ಸೋಲು
Rishabh Pant: ಭಾರತ ತಂಡದ ವಿಕೆಟ್ ಕೀಪರ್–ಬ್ಯಾಟರ್ ರಿಷಭ್ ಪಂತ್ ಸೇರಿದಂತೆ ದೆಹಲಿಯ ಪ್ರಮುಖ ಬ್ಯಾಟರ್ಗಳು ವಿಫಲರಾಗುವ ಮೂಲಕ ದೆಹಲಿ ತಂಡ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಈ ಬಾರಿ ಮೊದಲ ಸೋಲು ಕಂಡಿತು.
Last Updated 31 ಡಿಸೆಂಬರ್ 2025, 14:24 IST
ವಿಜಯ್ ಹಜಾರೆ ಟ್ರೋಫಿ| ಮಯಂಕ್, ಪಡಿಕ್ಕಲ್ ಶತಕ: ಕರ್ನಾಟಕ ತಂಡದ ಯಶಸ್ಸಿನ ಓಟ
ವಿಜಯ್ ಹಜಾರೆ ಟ್ರೋಫಿಯಲ್ಲಿ ಪುದುಚೇರಿ ವಿರುದ್ಧ 67 ರನ್ಗಳ ಗೆಲುವು ದಾಖಲಿಸುವ ಮೂಲಕ ಕರ್ನಾಟಕ ತಂಡವು, ಟೂರ್ನಿಯಲ್ಲಿ ಗೆಲುವಿನ ಓಟ ಮುಂದುವರಿಸಿದೆ.
Last Updated 31 ಡಿಸೆಂಬರ್ 2025, 14:16 IST
ಟಿ20 ವಿಶ್ವಕಪ್: ಅಫ್ಗನ್ ತಂಡಕ್ಕೆ ರಶೀದ್ ನಾಯಕ
Rashid Khan: ಅನುಭವಿ ಸ್ಪಿನ್ನರ್ ರಶೀದ್ ಖಾನ್ ಅವರು ಈ ವರ್ಷದ ಫೆಬ್ರುವರಿ 8ರಂದು ಆರಂಭವಾಗುವ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡಲಿರುವ ಅಫ್ಗಾನಿಸ್ತಾನ ತಂಡಕ್ಕೆ ನಾಯಕರಾಗಿದ್ದಾರೆ. 15 ಮಂದಿಯ ತಂಡವನ್ನು ಬುಧವಾರ ಪ್ರಕಟಿಸಲಾಗಿದೆ.
Last Updated 31 ಡಿಸೆಂಬರ್ 2025, 13:54 IST
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಸ್ಥಿತಿ ಗಂಭೀರ
Damien Martyn: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ಬುಧವಾರ ವರದಿ ಮಾಡಿವೆ. ಮಾರ್ಟಿನ್ ಅವರು ಮೆದುಳಿನ ಉರಿಯೂತ ಕಾಯಿಲೆಯಿಂದ ಬಳಲುತ್ತಿದ್ದಾರೆ.
Last Updated 31 ಡಿಸೆಂಬರ್ 2025, 13:43 IST
ADVERTISEMENT
ಟಿ20 ಕ್ರಿಕೆಟ್ನಲ್ಲಿ ವಿಶ್ವದಾಖಲೆ: ಯಾರೂ ಮಾಡದ ಸಾಧನೆ ಮಾಡಿದ ಅಭಿಷೇಕ್ ಶರ್ಮಾ
Abhishek Sharma T20 World Record 2025: 200ಕ್ಕಿಂತ ಅಧಿಕ ಸ್ಟ್ರೈಕ್ರೇಟ್ನಲ್ಲಿ 1500+ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್. ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ.
Last Updated 31 ಡಿಸೆಂಬರ್ 2025, 10:29 IST
ಶ್ರೀಲಂಕಾ ಎದುರಿನ ಟಿ20 ಕ್ರಿಕೆಟ್ ಸರಣಿ ಕ್ಲೀನ್ಸ್ವೀಪ್ ಮಾಡಿದ ಕೌರ್ ಪಡೆ
Harmanpreet Kaur Fifty: ನಾಯಕಿ ಹರ್ಮನ್ಪ್ರೀತ್ ಕೌರ್ ಅವರ ಅರ್ಧ ಶತಕದ ಆಟವು ವ್ಯರ್ಥವಾಗದಂತೆ ಭಾರತ ತಂಡದ ಬೌಲರ್ಗಳು ನೋಡಿಕೊಂಡರು. ಇದರಿಂದಾಗಿ ಆತಿಥೇಯ ತಂಡವು ಶ್ರೀಲಂಕಾ ವಿರುದ್ಧ ಸರಣಿ ಕ್ಲೀನ್ಸ್ವೀಪ್ ಸಾಧನೆ ಮಾಡಿತು.
Last Updated 31 ಡಿಸೆಂಬರ್ 2025, 5:50 IST
ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್: ಗೆಲುವಿನ ಓಟದತ್ತ ಮಯಂಕ್ ಪಡೆಯ ನೋಟ
ಕರ್ನಾಟಕ–ಪುದುಚೇರಿ ಹಣಾಹಣಿ ಇಂದು
Last Updated 30 ಡಿಸೆಂಬರ್ 2025, 23:30 IST
ADVERTISEMENT
<
1
2
...
1000
>
ADVERTISEMENT
ADVERTISEMENT