ಸೋಮವಾರ, 12 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಕ್ರಿಕೆಟ್
ADVERTISEMENT
IND vs NZ: ವಾಷಿಂಗ್ಟನ್ ಸುಂದರ್ ಗಾಯಾಳು; ಬಿಸಿಸಿಐಯಿಂದ ಅಚ್ಚರಿಯ ಆಯ್ಕೆ
Ayush Badoni: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಎರಡು ಪಂದ್ಯಕ್ಕಾಗಿ ಭಾರತ ತಂಡಕ್ಕೆ ಆಯುಷ್ ಬಡೋನಿ ಆಯ್ಕೆಯಾಗಿದ್ದಾರೆ.
Last Updated 12 ಜನವರಿ 2026, 10:26 IST
ಒಂದೇ ತಂಡದ ಪರ ಆಡಿ ವಿಶ್ವ ದಾಖಲೆ ಬರೆದ ತಂದೆ–ಮಗ
Cricket World Record: ಅಫಘಾನಿಸ್ತಾನದ ಆಲ್ರೌಂಡರ್ ಮೊಹಮ್ಮದ್ ನಬಿ ಹಾಗೂ ಅವರ ಮಗ ಹಸನ್ ಇಸಾಖಿಲ್ ಟಿ20 ಪಂದ್ಯವೊಂದರಲ್ಲಿ ಒಂದೇ ತಂಡದ ಪರ ಆಡಿದ ವಿಶ್ವದ ಮೊದಲ ತಂದೆ–ಮಗ ಎಂಬ ದಾಖಲೆ ಬರೆದಿದ್ದಾರೆ.
Last Updated 12 ಜನವರಿ 2026, 9:48 IST
ನ್ಯೂಜಿಲೆಂಡ್ ಸರಣಿ ನಡುವೆ ಭಾರತದ ತಾರಾ ಅಲ್ರೌಂಡರ್ಗೆ ಗಾಯ: ತಂಡದಿಂದ ಹೊರಕ್ಕೆ
India vs New Zealand Series: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯಲ್ಲಿ ಭಾರತದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರಿಗೆ ಗಾಯವಾಯಿತು. ಪಕ್ಕೆ ಎಲುಬಿನ ಗಾಯದಿಂದ ಅವರು ಸರಣಿಯ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.
Last Updated 12 ಜನವರಿ 2026, 7:57 IST
WPL: 2ನೇ ಪಂದ್ಯದಲ್ಲೇ ಹ್ಯಾಟ್ರಿಕ್, ಅತ್ತ ಒಂದೇ ಓವರ್ಗೆ 32 ರನ್ ಚಚ್ಚಿದ ಸೋಫಿ
Sophie Devine: ನವಿ ಮುಂಬೈ: ಇಲ್ಲಿನ ಡಿ. ವೈ. ಪಾಟೀಲ್ ಮೈದಾನದಲ್ಲಿ ನಿನ್ನೆ (ಭಾನುವಾರ) ಮುಕ್ತಾಯಗೊಂಡ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಮಹಿಳಾ ತಂಡಗಳ ನಡುವಿನ ಪಂದ್ಯದಲ್ಲಿ ಗುಜರಾತ್ 4 ರನ್ಗಳ ರೋಚಕ ಗೆಲುವು ದಾಖಲಿಸಿದೆ.
Last Updated 12 ಜನವರಿ 2026, 7:53 IST
650 ಸಿಕ್ಸರ್: ವಿಶ್ವದ ಯಾವುದೇ ಬ್ಯಾಟರ್ ಮಾಡದ ದಾಖಲೆ ಬರೆದ ‘ಹಿಟ್ಮ್ಯಾನ್’ ಶರ್ಮಾ
Hitman Record: ವಡೋದರ: ಭಾರತ ಏಕದಿನ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಅವರು ನಿನ್ನೆ (ಭಾನುವಾರ) ನಡೆದ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಲು ವಿಫಲವಾದರು. ಆದರೆ, ಅವರು ವಿಶೇಷ ಮೈಲುಗಲ್ಲು ಒಂದನ್ನು ತಲುಪಿದ್ದಾರೆ.
Last Updated 12 ಜನವರಿ 2026, 7:12 IST
ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ: ಬಾಂಗ್ಲಾಗೆ ಎರಡು ಹೊಸ ಮೈದಾನಗಳನ್ನು ಸೂಚಿಸಿದ ICC
Bangladesh Cricket: ಐಸಿಸಿ ಟಿ20 ವಿಶ್ವಕಪ್ 2026ಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಬಾಂಗ್ಲಾದೇಶ ತಾವು ಆಡುವ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಮನವಿ ಮಾಡಿದೆ.
Last Updated 12 ಜನವರಿ 2026, 6:49 IST
ಅವೆಲ್ಲವನ್ನೂ ‘ಅಮ್ಮ’ ಜೋಪಾನವಾಗಿಟ್ಟಿದ್ದಾರೆ: POTM ಕುರಿತು ವಿರಾಟ್ ಹೇಳಿಕೆ
ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿ ಅವರು, ತಾಯಿಯ ಕುರಿತು ಭಾವನಾತ್ಮಕ ವಿಚಾರ ಹಂಚಿಕೊಂಡಿದ್ದಾರೆ. ಇದು ಅಭಿಮಾನಿಗಳ ಮನಗೆದ್ದಿದೆ.
Last Updated 12 ಜನವರಿ 2026, 6:12 IST
ADVERTISEMENT
ಧೋನಿ ವಿಷಯದಲ್ಲೂ ಹೀಗೆ ಆಗುತ್ತೆ, ನನಗೂ ಇಷ್ಟವಾಗಲ್ಲ: ಪಂದ್ಯದ ಬಳಿಕ ಕೊಹ್ಲಿ ಬೇಸರ
Fan Reaction Issue: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ವಿರಾಟ್ ಕೊಹ್ಲಿ, ತಮ್ಮ ಬ್ಯಾಟಿಂಗ್ ನೋಡುವ ಅಭಿಮಾನಿಗಳ ಆತುರದಿಂದ ಭಾರತ ವಿಕೆಟ್ ಬಿದ್ದಾಗ ಸಂಭ್ರಮಿಸುವುದಕ್ಕೆ ಬೇಸರ ವ್ಯಕ್ತಪಡಿಸಿದರು.
Last Updated 12 ಜನವರಿ 2026, 5:01 IST
ವಿಜಯ್ ಹಜಾರೆ ಕ್ವಾರ್ಟರ್ಫೈನಲ್: ಮಯಂಕ್ ಪಡೆಗೆ ಮುಂಬೈಗೆ ಸವಾಲು ಮೀರುವ ಹುಮ್ಮಸ್ಸು
Karnataka vs Mumbai: ದೇಶಿ ಕ್ರಿಕೆಟ್ ಕ್ಷೇತ್ರದ ಬದ್ಧ ಪ್ರತಿಸ್ಪರ್ಧಿಗಳಾದ ಕರ್ನಾಟಕ ಮತ್ತು ಮುಂಬೈ ತಂಡಗಳು ಸೋಮವಾರ ನಡೆಯಲಿರುವ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ಫೈನಲ್ನಲ್ಲಿ ಮುಖಾಮುಖಿಯಾಗಲಿವೆ.
Last Updated 11 ಜನವರಿ 2026, 23:34 IST
ಆತ್ಮವಿಶ್ವಾಸದ ‘ನದಿ’ಯಲ್ಲಿ RCB: ಗೆಲುವಿನ ಓಟ ಮುಂದುವಸುವತ್ತ ಮಂದಾನ ಪಡೆ ಚಿತ್ತ
RCB Women Victory: ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ಧ ಭರ್ಜರಿ ಜಯ ಪಡೆದ RCB ವನಿತೆಯರು ಯುಪಿ ವಾರಿಯರ್ಸ್ ವಿರುದ್ಧ ಪಂದ್ಯಕ್ಕೂ ಆತ್ಮವಿಶ್ವಾಸದಿಂದ ಎದುರಿಸಲಿದ್ದಾರೆ. ಸ್ಮೃತಿ ಮಂದಾನ ನಾಯಕತ್ವದ ತಂಡ ಲಯ ಮುಂದುವರಿಸಲು ಸಜ್ಜಾಗಿದೆ.
Last Updated 11 ಜನವರಿ 2026, 23:30 IST
ADVERTISEMENT
<
1
2
...
1000
>
ADVERTISEMENT
ADVERTISEMENT