ರಣಜಿ ಟ್ರೋಫಿ ಕ್ರಿಕೆಟ್: ಬಡೋನಿ, ಪ್ರಿಯಾಶ್ ಅಲಭ್ಯ
Ayush Badoni: ಮುಂಬೈ: ದೆಹಲಿ ತಂಡದ ನಾಯಕ ಆಯುಷ್ ಬಡೋನಿ ಮತ್ತು ಬ್ಯಾಟರ್ ಪ್ರಿಯಾಂಶ್ ಆರ್ಯ ಅವರು ಮುಂಬೈ ಎದುರು ಗುರುವಾರ ಆರಂಭವಾಗುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇವರಿಬ್ಬರೂ ಭಾರತ ‘ಎ’ ತಂಡಕ್ಕೆ ಆಯ್ಕೆಯಾಗಿದ್ದಾರೆ.Last Updated 28 ಜನವರಿ 2026, 13:23 IST