ಗುರುವಾರ, 11 ಡಿಸೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಪ್ರಜಾವಾಣಿ ಕ್ವಿಜ್
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಧರ್ಮ/ ಜ್ಯೋತಿಷ್ಯ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಧರ್ಮ/ ಜ್ಯೋತಿಷ್ಯ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಕ್ರಿಕೆಟ್
ADVERTISEMENT
ವಿಶ್ವಕಪ್: ಕಡಿಮೆ ದರದಲ್ಲಿ ಟಿಕೆಟ್
ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ 2026ರ ಫೆಬ್ರುವರಿ 7ರಿಂದ ಮಾರ್ಚ್ 8ರವರೆಗೆ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯಗಳ ಟಿಕೆಟ್ ಮಾರಾಟವನ್ನು ಗುರುವಾರ ಆರಂಭಿಸಲಾಗಿದೆ.
Last Updated 11 ಡಿಸೆಂಬರ್ 2025, 19:54 IST
IND vs SA T20: ಕ್ವಿಂಟನ್ ಡಿ ಕಾಕ್ ಅಬ್ಬರ; ಸೂರ್ಯ ಪಡೆಗೆ ಸೋಲಿನ ಕಹಿ
ದಕ್ಷಿಣ ಆಫ್ರಿಕಾ ಬೌಲರ್ಗಳ ದಾಳಿ l ತಿಲಕ್ ಅರ್ಧಶತಕ
Last Updated 11 ಡಿಸೆಂಬರ್ 2025, 17:20 IST
ಕೂಚ್ ಬಿಹಾರ್ ಟ್ರೋಫಿ ಕ್ರಿಕೆಟ್: ರತನ್ ಕೈಚಳಕ; ಗೆಲುವಿನತ್ತ ಕರ್ನಾಟಕ
Ratan BR Spin: ರತನ್ ಬಿ.ಆರ್. 4 ವಿಕೆಟ್ ಪಡೆದ ಪರಿಣಾಮ ಕೂಚ್ ಬಿಹಾರ್ ಟ್ರೋಫಿಯಲ್ಲಿ ಒಡಿಶಾ ವಿರುದ್ಧ ಕರ್ನಾಟಕ ಗೆಲುವಿನತ್ತ ಹೆಜ್ಜೆಯಿಟ್ಟಿದ್ದು, ಮುನ್ನಡೆ ಸಾಧಿಸಿರುವ ತಂಡ ಇನ್ನೂ 88 ರನ್ ಲೀಡ್ನಲ್ಲಿ ಇಣುಕುಮಾಡುತ್ತಿದೆ.
Last Updated 11 ಡಿಸೆಂಬರ್ 2025, 16:29 IST
ನವಚಂಡೀಗಡ ಕ್ರೀಡಾಂಗಣದ ಸ್ಟ್ಯಾಂಡ್ಗಳಿಗೆ ಯುವರಾಜ್, ಹರ್ಮನ್ಪ್ರೀತ್ ಹೆಸರು
ವಿಶ್ವಕಪ್ ವಿಜೇತ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ಹರ್ಮನ್ಪ್ರೀತ್ ಕೌರ್ ಅವರ ಹೆಸರುಗಳನ್ನು ನವಚಂಡೀಗಡ ಕ್ರೀಡಾಂಗಣದ ಸ್ಟ್ಯಾಂಡ್ಗಳಿಗೆ ಇಡಲಾಯಿತು.
Last Updated 11 ಡಿಸೆಂಬರ್ 2025, 15:40 IST
IND vs SA T20: ಒಂದೇ ಓವರ್ನಲ್ಲಿ 7 ವೈಡ್; ಅನಗತ್ಯ ದಾಖಲೆ ಬರೆದ ಅರ್ಷದೀಪ್
Arshdeep Singh Record: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಅರ್ಶದೀಪ್ ಸಿಂಗ್ ಒಂದೇ ಓವರ್ನಲ್ಲಿ 7 ವೈಡ್ ಎಸೆದು ದಾಖಲೆ ಬರೆದರು. ಈ ಓವರ್ನಲ್ಲಿ ಒಟ್ಟು 13 ಎಸೆತಗಳಾಗಿದ್ದು, ಅಫ್ಘಾನ್ ಬೌಲರ್ ನವೀನ್ ಉಲ್ ಹಕ್ ಜೊತೆ ದಾಖಲೆ ಹಂಚಿಕೊಂಡಿದ್ದಾರೆ.
Last Updated 11 ಡಿಸೆಂಬರ್ 2025, 14:52 IST
19 ವರ್ಷದೊಳಗಿನವರ ವಿಶ್ವಕಪ್: ಆಸ್ಟ್ರೇಲಿಯಾ ಯುವ ತಂಡದಲ್ಲಿ ಭಾರತ ಮೂಲದ ಆಟಗಾರರು
ಭಾರತ ಮೂಲದ ಇಬ್ಬರು ಆಟಗಾರರು ಆಸ್ಟ್ರೇಲಿಯಾದ 19 ವರ್ಷದೊಳಗಿನವರ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.
Last Updated 11 ಡಿಸೆಂಬರ್ 2025, 13:48 IST
Under 19 World Cup: ಪ್ರಕಟಿತ ಆಸೀಸ್ ತಂಡದಲ್ಲಿ ಇಬ್ಬರು ಭಾರತೀಯರಿಗೆ ಸ್ಥಾನ
U19 Cricket Squad: ಮೆಲ್ಬರ್ನ್: ಮುಂಬರುವ 19 ವರ್ಷದೊಳಗಿನವರ ವಿಶ್ವಕಪ್ ಟೂರ್ನಿಗಾಗಿ 15 ಸದಸ್ಯರ ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನು ಘೋಷಿಸಲಾಗಿದೆ ಇದರಲ್ಲಿ ಇಬ್ಬರು ಭಾರತೀಯ ಮೂಲದ ಆರ್ಯನ್ ಶರ್ಮಾ ಮತ್ತು ಜಾನ್ ಜೇಮ್ಸ್ ಸ್ಥಾನ ಪಡೆದಿದ್ದಾರೆ
Last Updated 11 ಡಿಸೆಂಬರ್ 2025, 11:18 IST
ADVERTISEMENT
ISPL Criket: ಬಲಿಷ್ಠ ತಂಡ ನಿರ್ಮಿಸಿದ ಚೆನ್ನೈ ಸಿಂಗಮ್ಸ್; ಕೇತನ್ ಸೇರ್ಪಡೆ
ISPL ಸೀಸನ್ 3 ನಲ್ಲಿ ಚೆನ್ನೈ ಸಿಂಗಮ್ಸ್ ಬಲಿಷ್ಠವಾದ ತಂಡವನ್ನು ರೂಪಿಸುವಲ್ಲಿ ಯಶಸ್ವಿಯಾಗಿದ್ದು, ಸಂದೀಪ್ ಗುಪ್ತಾ, ರಾಜ್ದೀಪ್ ಗುಪ್ತಾ ಮತ್ತು ಟಾಲಿವುಡ್ ನಟ ಸೂರ್ಯ ಶಿವಕುಮಾರ್ ಅವರ ಸಹ-ಮಾಲೀಕತ್ವದ ಫ್ರಾಂಚೈಸಿಯಾಗಿದೆ.
Last Updated 11 ಡಿಸೆಂಬರ್ 2025, 7:17 IST
ಕ್ರಿಕೆಟ್ಗಿಂತ ಮಿಗಿಲಾಗಿ ಯಾವುದನ್ನು ಪ್ರೀತಿಸುವುದಿಲ್ಲ: ಸ್ಮೃತಿ ಮಂದಾನ
Smriti Mandhana Public Appearance: ಸಂಗೀತ ನಿರ್ದೇಶಕ ಪಲಾಶ್ ಮುಚ್ಛಲ್ ಜೊತೆಗಿನ ವಿವಾಹ ರದ್ದಾದ ಬಳಿಕ ಭಾರತ ಮಹಿಳಾ ಕ್ರಿಕೆಟ್ ತಂಡದ ತಾರೆ ಸ್ಮೃತಿ ಮಂದಾನ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
Last Updated 11 ಡಿಸೆಂಬರ್ 2025, 2:44 IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್; ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಡಿಕೆಶಿ
ಸಿಎಂ, ಡಿಸಿಎಂ ಭೇಟಿಯಾದ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್
Last Updated 10 ಡಿಸೆಂಬರ್ 2025, 21:21 IST
ADVERTISEMENT
<
1
2
...
1000
>
ADVERTISEMENT
ADVERTISEMENT