ಪ್ರೇಮಾನಂದ ಸ್ವಾಮೀಜಿ ಪ್ರವಚನ; ಸಾಮಾನ್ಯರ ಸಾಲಿನಲ್ಲಿ ವಿರಾಟ್ ಕೊಹ್ಲಿ, ಅನುಷ್ಕಾ
Premanand Maharaj: ಮಥುರಾ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಜತೆಗೆ ವೃಂದಾವನದ ಧರ್ಮಗುರು ಪ್ರೇಮಾನಂದ ಗೋವಿಂದ ಶರಣ ಜೀ ಮಹಾರಾಜ್ ಅವರನ್ನು ಭೇಟಿಯಾಗಿದ್ದಾರೆ. ಸಾಮಾನ್ಯರಂತೆ ಭಕ್ತರೊಂದಿಗೆ ಕುಳಿತುಕೊಂಡು ಪ್ರವಚನ ಆಲಿಸಿದ್ದಾರೆ.Last Updated 17 ಫೆಬ್ರುವರಿ 2026, 11:04 IST