ಸೋಮವಾರ, 8 ಡಿಸೆಂಬರ್ 2025
×
ADVERTISEMENT

ಕ್ರಿಕೆಟ್

ADVERTISEMENT

ನಿಧಾನಗತಿಯ ಓವರ್‌: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡಕ್ಕೆ ದಂಡ

India vs South Africa: ದುಬೈ: ದಕ್ಷಿಣ ಆಫ್ರಿಕಾ ವಿರುದ್ಧ ರಾಯಪುರದಲ್ಲಿ ನಡೆದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ನಿಯಮಿತ ಅವಧಿಯೊಳಗೆ ಕಡಿಮೆ ಓವರುಗಳನ್ನು ಮಾಡಿದ್ದಕ್ಕೆ ಭಾರತ ತಂಡಕ್ಕೆ ಸೋಮವಾರ ಪಂದ್ಯ ಸಂಭಾವನೆಯ ಶೇ 10ರಷ್ಟನ್ನು ದಂಡವಾಗಿ ವಿಧಿಸಲಾಗಿದೆ.
Last Updated 8 ಡಿಸೆಂಬರ್ 2025, 13:16 IST
ನಿಧಾನಗತಿಯ ಓವರ್‌: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡಕ್ಕೆ ದಂಡ

ಪಾಕಿಸ್ತಾನದಲ್ಲಿ ಹೆಚ್ಚು ಜನ ಗೂಗಲ್‌ನಲ್ಲಿ ಸರ್ಚ್ ಮಾಡಿದ್ದು ಭಾರತದ ಆಟಗಾರನಿಗಾಗಿ!

Abhishek Sharma Popularity: ಏಷ್ಯಾಕಪ್‌ನಲ್ಲಿ ಪಾಕ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾ, ಪಾಕಿಸ್ತಾನದಲ್ಲಿ 2025ರಲ್ಲಿ ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಕ್ರೀಡಾಪಟು ಎನಿಸಿದ್ದಾರೆ
Last Updated 8 ಡಿಸೆಂಬರ್ 2025, 13:07 IST
ಪಾಕಿಸ್ತಾನದಲ್ಲಿ ಹೆಚ್ಚು ಜನ ಗೂಗಲ್‌ನಲ್ಲಿ ಸರ್ಚ್ ಮಾಡಿದ್ದು ಭಾರತದ ಆಟಗಾರನಿಗಾಗಿ!

ODI Ranking: ರೋಹಿತ್ ಹಿಂದಿಕ್ಕಿ ಮತ್ತೆ ಅಗ್ರಸ್ಥಾನಕ್ಕೇರುವರೇ 'ಕಿಂಗ್' ಕೊಹ್ಲಿ?

Virat Kohli Ranking: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ, 303 ರನ್ ಗಳಿಸಿ ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನ ಪಡೆಯುವತ್ತ ಮುನ್ನುಗ್ಗುತ್ತಿದ್ದಾರೆ
Last Updated 8 ಡಿಸೆಂಬರ್ 2025, 11:04 IST
ODI Ranking: ರೋಹಿತ್ ಹಿಂದಿಕ್ಕಿ ಮತ್ತೆ ಅಗ್ರಸ್ಥಾನಕ್ಕೇರುವರೇ 'ಕಿಂಗ್' ಕೊಹ್ಲಿ?

ಭಾರತ vs ದಕ್ಷಿಣ ಆಫ್ರಿಕಾ ಟಿ20 ಸರಣಿ: ಎಷ್ಟು ಗಂಟೆಗೆ ಆರಂಭ, ಎಲ್ಲಿ ನೋಡಬಹುದು?

India vs South Africa T20: ಏಕದಿನ ಸರಣಿಯನ್ನು ಭಾರತ 2–1ರಿಂದ ಗೆದ್ದುಕೊಂಡಿರುವ ಭಾರತ. ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದ ಟಿ20 ತಂಡ ನಾಳೆ (ಮಂಗಳವಾರ) ಯಿಂದ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ.
Last Updated 8 ಡಿಸೆಂಬರ್ 2025, 9:44 IST
ಭಾರತ vs ದಕ್ಷಿಣ ಆಫ್ರಿಕಾ ಟಿ20 ಸರಣಿ: ಎಷ್ಟು ಗಂಟೆಗೆ ಆರಂಭ, ಎಲ್ಲಿ ನೋಡಬಹುದು?

ಕೆಎಸ್‌ಸಿಎಗೆ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷ

KSCA Elections: ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಭಾನುವಾರ ನಡೆದ ಚುನಾವಣೆಯಲ್ಲಿ ಒಟ್ಟು 1307 ಮತ ಚಲಾವಣೆಯಾಯಿತು.
Last Updated 7 ಡಿಸೆಂಬರ್ 2025, 22:10 IST
ಕೆಎಸ್‌ಸಿಎಗೆ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷ

ವಿಜಯ್ ಮರ್ಚೆಂಟ್‌ ಟ್ರೋಫಿ: ಗೌರವ ಹಂಚಿಕೊಂಡ ಕರ್ನಾಟಕ, ಮಧ್ಯಪ್ರದೇಶ

Vijay Merchant Trophy: ಮಧ್ಯಪ್ರದೇಶ ತಂಡವು ಇಲ್ಲಿನ ಶಹೀದ್ ವೀರನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ಭಾನುವಾರ ಆರಂಭವಾದ ವಿಜಯ್ ಮರ್ಚೆಂಟ್‌ ಟ್ರೋಫಿ
Last Updated 7 ಡಿಸೆಂಬರ್ 2025, 16:12 IST
ವಿಜಯ್ ಮರ್ಚೆಂಟ್‌ ಟ್ರೋಫಿ: ಗೌರವ ಹಂಚಿಕೊಂಡ ಕರ್ನಾಟಕ, ಮಧ್ಯಪ್ರದೇಶ

ಏಕದಿನ ತಂಡದಲ್ಲಿ ರೋ–ಕೊ ಸ್ಥಾನವನ್ನು ಯಾರೂ ಪ್ರಶ್ನಿಸಬಾರದು: ಸಂಜಯ್ ಬಂಗಾರ್

ಏಕದಿನ ಕ್ರಿಕೆಟ್‌ ತಂಡದಲ್ಲಿ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಅವರ ಸ್ಥಾನವನ್ನು ಪ್ರಶ್ನೆ ಮಾಡುವುದರ ಬಗ್ಗೆ ಟೀಂ ಇಂಡಿಯಾದ ಮಾಜಿ ಕೋಚ್‌ ಸಂಜಯ್‌ ಬಂಗಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 7 ಡಿಸೆಂಬರ್ 2025, 14:50 IST
ಏಕದಿನ ತಂಡದಲ್ಲಿ ರೋ–ಕೊ ಸ್ಥಾನವನ್ನು ಯಾರೂ ಪ್ರಶ್ನಿಸಬಾರದು: ಸಂಜಯ್ ಬಂಗಾರ್
ADVERTISEMENT

RCB ಫ್ಯಾನ್ಸ್‌ಗೆ ಗುಡ್ ನ್ಯೂಸ್: ಬೆಂಗಳೂರಿಂದ IPL ಪಂದ್ಯಗಳ ಸ್ಥಳಾಂತರವಿಲ್ಲ–DKS

Bengaluru Stampede IPL: ‘ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಿಂದ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಪಂದ್ಯಗಳನ್ನು ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Last Updated 7 ಡಿಸೆಂಬರ್ 2025, 14:07 IST
RCB ಫ್ಯಾನ್ಸ್‌ಗೆ ಗುಡ್ ನ್ಯೂಸ್: ಬೆಂಗಳೂರಿಂದ IPL ಪಂದ್ಯಗಳ ಸ್ಥಳಾಂತರವಿಲ್ಲ–DKS

ದಕ್ಷಿಣ ಆಫ್ರಿಕಾ ಎದುರು ಅಮೋಘ ಆಟದ ಬೆನ್ನಲ್ಲೇ ರೋ–ಕೊ ಅನುಭವ ಅಗತ್ಯ ಎಂದ ಗಂಭೀರ್

Rohit, Kohli important in dressing room 2027ರ ಏಕದಿನ ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು, ಹಿರಿಯ ಆಟಗಾರರನ್ನು ಸಂಪೂರ್ಣವಾಗಿ ಕೈಬಿಡದೆ, ಹೊಸಬರನ್ನೂ ಒಳಗೊಂಡಂತೆ ಸಮತೋಲನದಿಂದ ಕೂಡಿದ ಭಾರತ ತಂಡ ಕಟ್ಟುವ ಪ್ರಯತ್ನಗಳು ನಡೆಯುತ್ತಿವೆ.
Last Updated 7 ಡಿಸೆಂಬರ್ 2025, 13:40 IST
ದಕ್ಷಿಣ ಆಫ್ರಿಕಾ ಎದುರು ಅಮೋಘ ಆಟದ ಬೆನ್ನಲ್ಲೇ ರೋ–ಕೊ ಅನುಭವ ಅಗತ್ಯ ಎಂದ ಗಂಭೀರ್

ಮದುವೆ ರದ್ದಾಗುತ್ತಿದ್ದಂತೆ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ, ಪಲಾಶ್

ಭಾರತದ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಅವರು ಸಂಗೀತ ಸಂಯೋಜಕ ಪಲಾಶ್‌ ಮುಚ್ಛಲ್‌ ಅವರನ್ನು ಇನ್‌ಸ್ಟಾಗ್ರಾಂನಲ್ಲಿ 'ಅನ್‌ಫಾಲೋ' ಮಾಡಿದ್ದಾರೆ.
Last Updated 7 ಡಿಸೆಂಬರ್ 2025, 13:24 IST
ಮದುವೆ ರದ್ದಾಗುತ್ತಿದ್ದಂತೆ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ, ಪಲಾಶ್
ADVERTISEMENT
ADVERTISEMENT
ADVERTISEMENT