ಶುಕ್ರವಾರ, 16 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಕ್ರಿಕೆಟ್
ADVERTISEMENT
ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿ: ರವಿ ಬಿಷ್ಣೋಯಿ, ಶ್ರೇಯಸ್ ಅಯ್ಯರ್ ಆಯ್ಕೆ
T20 Series Squad: ಲೆಗ್ಸ್ಪಿನ್ನರ್ ರವಿ ಬಿಷ್ಣೋಯಿ ಮತ್ತು ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಭಾರತ ಟಿ20 ಕ್ರಿಕೆಟ್ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಇದೇ 21ರಿಂದ ನ್ಯೂಜಿಲೆಂಡ್ ಎದುರು ಆರಂಭವಾಗಲಿರುವ ಐದು ಪಂದ್ಯಗಳ ಸರಣಿಯಲ್ಲಿ ಆಡಲಿರುವ ಸೂರ್ಯಕುಮಾರ್ ತಂಡದಲ್ಲಿದ್ದಾರೆ.
Last Updated 16 ಜನವರಿ 2026, 17:40 IST
ವಿಜಯ್ ಹಜಾರೆ ಕ್ರಿಕೆಟ್ | ವಿಶ್ವರಾಜ್ ಜಡೇಜ ಶತಕ: ಫೈನಲ್ಗೆ ಸೌರಾಷ್ಟ್ರ
Saurashtra vs Vidarbha: ಆರಂಭಿಕ ಬ್ಯಾಟರ್ ವಿಶ್ವರಾಜ್ ಜಡೇಜ ಅಮೋಘ ಶತಕ ದಾಖಲಿಸಿದರು. ಅವರ ಆಟದ ಬಲದಿಂದ ಸೌರಾಷ್ಟ್ರ ತಂಡವು ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪ್ರವೇಶಿಸಿತು. ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸೌರಾಷ್ಟ್ರವು ವಿದರ್ಭ ತಂಡವನ್ನು ಎದುರಿಸಲಿದೆ.
Last Updated 16 ಜನವರಿ 2026, 17:36 IST
ರಣಜಿ ಟ್ರೋಫಿ: ಸ್ಮರಣ್ಗೆ ಗಾಯ, ಮರಳಿದ ನಿಕಿನ್
Ranji Trophy: ಅಗ್ರಕ್ರಮಾಂಕದ ಬ್ಯಾಟರ್ ನಿಕಿನ್ ಜೋಸ್ ಅವರು ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಡಲಿರುವ ಕರ್ನಾಟಕ ತಂಡಕ್ಕೆ ಮರಳಿದ್ದಾರೆ. ಗಾಯಗೊಂಡಿರುವ ಸ್ಮರಣ್ ರವಿಚಂದ್ರನ್ ಅವರ ಬದಲಿಗೆ ನಿಕಿನ್ ಸ್ಥಾನ ಪಡೆದಿದ್ದಾರೆ.
Last Updated 16 ಜನವರಿ 2026, 16:05 IST
WPL| ಆರ್ಸಿಬಿಗೆ ಆಸರೆಯಾದ ಮಧ್ಯಮ ಕ್ರಮಾಂಕ: ಗುಜರಾತ್ ಜೈಂಟ್ಸ್ಗೆ 183 ರನ್ ಗುರಿ
RCB vs Gujarat Giants: ಡಬ್ಲ್ಯೂಪಿಎಲ್ ಟೂರ್ನಿಯ 9ನೇ ಪಂದ್ಯದಲ್ಲಿ ಆರಂಭಿಕ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್ಸಿಬಿಗೆ ರಾಧಾ ಯಾದವ್ ಹಾಗೂ ರಿಚಾ ಘೋಷ್ ಆಸರೆಯಾಗಿ ತಂಡ 182 ರನ್ ಗಳಿಸಿದೆ.
Last Updated 16 ಜನವರಿ 2026, 13:37 IST
ಚಿನ್ನಸ್ವಾಮಿ ಮೈದಾನಕ್ಕೆ ಎ.ಐ.ಕ್ಯಾಮೆರಾ ಅಳವಡಿಕೆ: ಪ್ರಸ್ತಾವ ಸಲ್ಲಿಸಿದ ಆರ್ಸಿಬಿ
AI Surveillance: ಇಂಡಿಯನ್ ಪ್ರೀಮಿಯರ್ ಲೀಗ್ ವೇಳೆ ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನದಟ್ಟಣೆ ನಿಯಂತ್ರಿಸಲು ಎಐ ಕ್ಯಾಮೆರಾ ಅಳವಡಿಸಲು, ಆರ್ಸಿಬಿ ತಂಡವು ಕೆಎಸ್ಸಿಎಗೆ ಮನವಿ ಸಲ್ಲಿಸಿದೆ.
Last Updated 16 ಜನವರಿ 2026, 10:21 IST
ಕೇಶವ್ ಟು ಆದಿತ್ಯ: ಬೇರೆ ದೇಶಗಳ ಪರ ಮಿಂಚುತ್ತಿರುವ ಭಾರತೀಯ ಮೂಲದ ಕ್ರಿಕೆಟಿಗರು
Indian Origin Cricketers List: ಕೇಶವ್ ಮಹಾರಾಜ್ನಿಂದ ಹಿಡಿದು ರಚಿನ್ ರವೀಂದ್ರವರೆಗೆ, ವಿಶ್ವದ ವಿವಿಧ ರಾಷ್ಟ್ರೀಯ ಕ್ರಿಕೆಟ್ ತಂಡಗಳಲ್ಲಿ ಮಿಂಚುತ್ತಿರುವ ಭಾರತೀಯ ಮೂಲದ ಆಟಗಾರರ ವಿಶೇಷ ಮಾಹಿತಿ ಇಲ್ಲಿದೆ.
Last Updated 16 ಜನವರಿ 2026, 9:00 IST
Vijay Hazare Trophy | ಸೆಮಿಯಲ್ಲಿ ಎಡವಿದ ಕರ್ನಾಟಕ: ಟೂರ್ನಿಯಿಂದ ನಿರ್ಗಮನ
Karnataka Cricket: ವಿಜಯ್ ಹಜಾರೆ ಟ್ರೋಫಿ ದೇಶೀಯ ಏಕದಿನ ಟೂರ್ನಿಯ ಮೊದಲ ಸೆಮಿಫೈನಲ್ನಲ್ಲಿ ವಿದರ್ಭ ವಿರುದ್ಧ ಸೋಲನುಭವಿಸಿರುವ ಕರ್ನಾಟಕದ ಪ್ರಶಸ್ತಿ ಕನಸು ಭಗ್ನಗೊಂಡಿದೆ.
Last Updated 16 ಜನವರಿ 2026, 1:16 IST
ADVERTISEMENT
ಮಹಿಳಾ ಪ್ರೀಮಿಯರ್ ಲೀಗ್: ಹ್ಯಾಟ್ರಿಕ್ ಗೆಲುವಿನ ಛಲದಲ್ಲಿ ಆರ್ಸಿಬಿ
WPL 2026: ಸತತ ಎರಡು ಗೆಲುವಿನೊಂದಿಗೆ ಭರ್ತಿ ಆತ್ಮವಿಶ್ವಾಸದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶುಕ್ರವಾರ ಮಹಿಳಾ ಪ್ರೀಮಿಯರ್ ಲೀಗ್ನ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
Last Updated 15 ಜನವರಿ 2026, 23:28 IST
ಮಹಿಳಾ ಪ್ರೀಮಿಯರ್ ಲೀಗ್ | ಡಿಯೋಲ್ ಅರ್ಧಶತಕ: ಯುಪಿ ವಾರಿಯರ್ಸ್ಗೆ ಮೊದಲ ಗೆಲುವು
Harleen Deol: ಹರ್ಲೀನ್ ಡಿಯೋಲ್ (ಔಟಾಗದೇ 64;39ಎ, 4x12) ಅವರ ಅರ್ಧಶತಕದ ಬಲದಿಂದ ಯು.ಪಿ ವಾರಿಯರ್ಸ್ ತಂಡವು ಮಹಿಳಾ ಪ್ರೀಮಿಯರ್ ಲೀಗ್ನ ಹಾಲಿ ಆವೃತ್ತಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವಾರಿಯರ್ಸ್ ತಂಡ ಮಣಿಸಿತು.
Last Updated 15 ಜನವರಿ 2026, 18:16 IST
U19 World Cup: ಹೆನಿಲ್ಗೆ 5 ವಿಕೆಟ್; ಅಮೆರಿಕ ಮಣಿಸಿದ ಭಾರತ ಶುಭಾರಂಭ
Henil Patel: ಐಸಿಸಿ 19 ವರ್ಷದೊಳಗಿನವರ ವಿಶ್ವಕಪ್ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಅಮೆರಿಕ ವಿರುದ್ಧ ಇಂದು (ಗುರುವಾರ) ನಡೆದ ಮಳೆ ಬಾಧಿತ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಆರು ವಿಕೆಟ್ಗಳ ಅಂತರದ ಜಯ ಗಳಿಸಿರುವ ಭಾರತ ಶುಭಾರಂಭ ಮಾಡಿಕೊಂಡಿದೆ.
Last Updated 15 ಜನವರಿ 2026, 15:50 IST
ADVERTISEMENT
<
1
2
...
1000
>
ADVERTISEMENT
ADVERTISEMENT