ಬುಧವಾರ, 11 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ಕ್ರಿಕೆಟ್
ADVERTISEMENT
T20 World Cup: ಅಭ್ಯಾಸಕ್ಕೆ ಬಾರದ ಅಭಿಷೇಕ್ ಶರ್ಮಾ
Indian Cricket: ಭಾರತ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ಹೊಟ್ಟೆನೋವಿನಿಂದ ಬಳಲುತ್ತಿದ್ದಾರೆ.
Last Updated 10 ಫೆಬ್ರುವರಿ 2026, 23:36 IST
T20 World Cup: ಮಾರ್ಷ್ ಬಳಗಕ್ಕೆ ಐರ್ಲೆಂಡ್ ಸವಾಲು
Australia vs Ireland: ಪ್ರಮುಖ ಬೌಲರ್ಗಳ ಗೈರುಹಾಜರಿಯಲ್ಲಿ ಆಸ್ಟ್ರೇಲಿಯಾ ತಂಡವು ಬುಧವಾರದಿಂದ ಟಿ20 ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ.
Last Updated 10 ಫೆಬ್ರುವರಿ 2026, 23:30 IST
T20 World Cup: ಪಾಕಿಸ್ತಾನಕ್ಕೆ ಎರಡನೇ ಗೆಲುವು, ಅಮೆರಿಕಕ್ಕೆ ಸೋಲು
ಫರ್ಹಾನ್ ಅರ್ಧಶತಕ
Last Updated 10 ಫೆಬ್ರುವರಿ 2026, 18:02 IST
ಲಖನೌನಲ್ಲಿ ರಣಜಿ ಸೆಮಿಫೈನಲ್: ಕರ್ನಾಟಕ ತಂಡದಲ್ಲಿ ಬದಲಾವಣೆ ಇಲ್ಲ
Karnataka Cricket: ಲಖನೌನಲ್ಲಿ ಇದೇ 15ರಿಂದ ನಡೆಯಲಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ನಲ್ಲಿ ಆಡಲಿರುವ ದೇವದತ್ತ ಪಡಿಕ್ಕಲ್ ನಾಯಕತ್ವದ ಕರ್ನಾಟಕ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
Last Updated 10 ಫೆಬ್ರುವರಿ 2026, 15:51 IST
ಸೀಫರ್ಟ್–ಅಲೆನ್ ದಾಖಲೆ ಜೊತೆಯಾಟ: ಯುಎಇ ವಿರುದ್ಧ ನ್ಯೂಜಿಲೆಂಡ್ಗೆ 10 ವಿಕೆಟ್ ಜಯ
T20 World Cup: ನ್ಯೂಜಿಲೆಂಡ್ನ ಆರಂಭ ಆಟಗಾರರಾದ ಟಿಮ್ ಸೀಫರ್ಟ್ (ಔಟಾಗದೇ 89) ಮತ್ತು ಫಿನ್ ಅಲೆನ್ (ಔಟಾಗದೇ 84) ಅವರು ಯುಎಇ ಬೌಲರ್ಗಳ ಮೇಲೆ ಸವಾರಿ ನಡೆಸಿದರು. ಇವರಿಬ್ಬರ ನಡುವೆ 175 ರನ್ಗಳ ದಾಖಲೆ ಜೊತೆಯಾಟದ ನೆರವಿನಿಂದ ನ್ಯೂಜಿಲೆಂಡ್ ಜಯಿಸಿತು.
Last Updated 10 ಫೆಬ್ರುವರಿ 2026, 15:31 IST
ರಣಜಿ ಟ್ರೋಫಿ: ಆಂಧ್ರದ ಎದುರು ಇನಿಂಗ್ಸ್ ಜಯ; ಸೆಮಿಫೈನಲ್ಗೆ ಬಂಗಾಳ
Bengaluru Cricket: ಆತಿಥೇಯ ಬಂಗಾಳ ತಂಡವು ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿತು. ಮಂಗಳವಾರ ಇಲ್ಲಿ ಮುಕ್ತಾಯವಾದ ಕ್ವಾರ್ಟರ್ಫೈನಲ್ನಲ್ಲಿ ಬಂಗಾಳ ತಂಡವು ಇನಿಂಗ್ಸ್ ಹಾಗೂ 90 ರನ್ಗಳಿಂದ ಆಂಧ್ರದ ಎದುರು ಜಯಿಸಿತು.
Last Updated 10 ಫೆಬ್ರುವರಿ 2026, 15:21 IST
T20 World Cup: ಡಚ್ಚರ ಗೆಲುವಿನಲ್ಲಿ ‘ಬಾಸ್’ ಮಿಂಚು; ಸೂಪರ್ 8 ಹಂತದ ಆಸೆ ಜೀವಂತ
T20 World Cup: ಬಾಸ್ ಡಿ ಲೀಡೆ ಅವರ ಆಲ್ರೌಂಡ್ ಆಟದ ನೆರವಿನಿಂದ ನೆದರ್ಲೆಂಡ್ಸ್ ತಂಡವು ಟಿ20 ವಿಶ್ವಕಪ್ ‘ಎ’ ಗುಂಪಿನ ಪಂದ್ಯದಲ್ಲಿ ನಮೀಬಿಯಾ ತಂಡವನ್ನು ಸೋಲಿಸಿತು.
Last Updated 10 ಫೆಬ್ರುವರಿ 2026, 13:44 IST
ADVERTISEMENT
T20 World Cup| ಹೆದರಿಕೊಂಡು ಪಾಕಿಸ್ತಾನ ಬೆದರಿಕೆ ಹಿಂಪಡೆದಿದೆ: ಒಮರ್ ಅಬ್ದುಲ್ಲಾ
ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಪಂದ್ಯವನ್ನು ಬಹಿಷ್ಕರಿಸುವುದಾಗಿ ಹೇಳಿದ್ದ ಪಾಕಿಸ್ತಾನವು, ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಇದನ್ನು ವ್ಯಂಗ್ಯ ಮಾಡಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ‘ಬೆದರಿಕೆ ಹಾಕುವವರು ಅದಕ್ಕೆ ಬದ್ಧರಾಗಿರಬೇಕು’ ಎಂದಿದ್ದಾರೆ.
Last Updated 10 ಫೆಬ್ರುವರಿ 2026, 13:04 IST
Video| U-19 ವಿಶ್ವಕಪ್ ಗೆಲುವು: ಸಚಿನ್ರಿಂದ ವಿಶೇಷ ಉಡುಗೊರೆ ಸ್ವೀಕರಿಸಿದ ಆಯುಷ್
U-19 ವಿಶ್ವಕಪ್ ಗೆದ್ದ ಭಾರತ ಯುವಪಡೆಯ ನಾಯಕ ಆಯುಷ್ ಮ್ಹಾತ್ರೆ ಅವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾಗಿ ಅಮೂಲ್ಯ ಉಡುಗೊರೆ ಸ್ವೀಕರಿಸಿದ್ದಾರೆ. ಈ ಕುರಿತು ಭಾವನಾತ್ಮಕ ವೀಡಿಯೊ ಹಂಚಿಕೊಂಡಿದ್ದಾರೆ.
Last Updated 10 ಫೆಬ್ರುವರಿ 2026, 7:11 IST
ಹಾರ್ದಿಕ್ ಪಾಂಡ್ಯ ಮಾಜಿ ಪತ್ನಿ ಫೋಟೊಶೂಟ್: ಬಿಕಿನಿಯಲ್ಲಿ ನತಾಶಾ ಮಿಂಚಿಂಗ್
Hardik Pandya Ex Wife: ಹಾರ್ದಿಕ್ ಪಾಂಡ್ಯ ಅವರ ಮಾಜಿ ಪತ್ನಿ ನತಾಶಾ ಸ್ಟಾಂಕೋವಿಕ್ ಸಾಮಾಜಿಕ ಮಾಧ್ಯಮದಲ್ಲಿ ತುಂಬಾನೆ ಸಕ್ರಿಯರಾಗಿದ್ದಾರೆ. ಆಕರ್ಷಕ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಸಖತ್ ಸದ್ದು ಮಾಡುತ್ತಾ ಇರುತ್ತಾರೆ. ವಿಚ್ಛೇದನದ ನಂತರ ವೈಯಕ್ತಿಕ ಜೀವನದ ಕಡೆಗೆ ಗಮನ ಹರಿಸಿದ್ದಾರೆ.
Last Updated 10 ಫೆಬ್ರುವರಿ 2026, 7:04 IST
ADVERTISEMENT
<
1
2
...
1000
>
ADVERTISEMENT
ADVERTISEMENT