ಚುನಾವಣಾ ಬಾಂಡ್ ಮೂಲಕ ರಾಜಕೀಯ ಭ್ರಷ್ಟಾಚಾರ: ಪ್ರಕಾಶ್ ರಾಜ್
ಚುನಾವಣಾ ಬಾಂಡ್ ರಾಜಕೀಯ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ದೂರಿದ ನಟ, ರಂಗಕರ್ಮಿ ಪ್ರಕಾಶ್ ರಾಜ್ ಅವರು, ಬಾಂಡ್ ವಿಷಯದಲ್ಲಿ ಪ್ರಧಾನಮಂತ್ರಿ ಮತ್ತು ಗೃಹಸಚಿವರು ಮೌನ ವಹಿಸಿರುವುದು ಯಾಕೆ ಎಂದು ಪ್ರಶ್ನಿಸಿದರು.Last Updated 19 ಮಾರ್ಚ್ 2024, 5:24 IST